ಬಡವರ ಜೊತೆ ಸಹಭೋಜನ ಮಾಡುವ ಉದ್ದೇಶದಿಂದ ಸಾರಿ ವಿತರಣೆ: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿನಲ್ಲಿ ಈ ಬಾರಿ ಸುಮಾರು 50 ಸಾವಿರ ಮಂದಿಗೆ ವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದೇನೆ. ಈ ಉದ್ದೇಶದಿಂದಲೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ನಡೆದ 19ನೇ ವರ್ಷದ ನವರಾತ್ರಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಇನ್ನೊಬ್ಬರ ಕಷ್ಟಕ್ಕೆ ನೆರವಾಗುವುದೇ ಧರ್ಮ. ಜಾತಿಮತಗಳ ಭೇದವಿಲ್ಲದೆ ಎಲ್ಲರೊಂದಿಗೆ ಸಹೋದರ ಭಾವನೆಯಿಂದ ಬದುಕುವುದು ಮತ್ತು ಧರ್ಮಗಳ ನಡುವೆ […]
ಬಡವರ ಜೊತೆ ಸಹಭೋಜನ ಮಾಡುವ ಉದ್ದೇಶದಿಂದ ಸಾರಿ ವಿತರಣೆ: ಶಾಸಕ ಅಶೋಕ್ ರೈ Read More »










