ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನಲೆಯಲ್ಲಿ ಈಗಾಗಲೇ 25 ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, ಇದು ಸರಕಾರದ ಮಟ್ಟದಲ್ಲಿದೆ. 4.66 ಕೋಟಿ ರೂ.ವನ್ನು ಭಕ್ತರಿಂದ ಸಂಗ್ರಹಕ್ಕಾಗಿ ಸರಕಾರ ಒಪ್ಪಿಗೆ ನೀಡಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಅವರು ಭಾನುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಪುನರುತ್ಥಾನ ಕಾರ್ಯದ ಅಂಗವಾಗಿ ಅನ್ನಛತ್ರ ನಿರ್ಮಾಣ ಮತ್ತು ಪುಷ್ಕರಣಿ ಪುನರುತ್ಥಾನ ನಿಧಿ ಸಂಚಯನದ ಕುರಿತು ಭಕ್ತರ ಮಹಾಸಭೆಯನ್ನು ಉದ್ಘಾಟಿಸಿ […]
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ Read More »










