ಧಾರ್ಮಿಕ

ಅ. 15ರಿಂದ 24: ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಪುತ್ತೂರು: ಪುತ್ತೂರು ನಗರದ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅ.15 ರಿಂದ 24ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಮಹೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 1.30 ಕ್ಕೆ ಮಹಾಪೂಜೆ, ರಾತ್ರಿ 9 ರಿಂದ ದುರ್ಗಾನಮಸ್ಕಾರ ಪೂಜೆ ಹಾಗೂ 9.30 ಕ್ಕೆ ರಾತ್ರಿ ಪೂಜೆ ನಡೆಯಲಿದೆ. ಅ.22 ರಂದು ದುರ್ಗಾಷ್ಟಮಿ, 23 ರಂದು ಮಹಾನವಮಿ ಚಂಡಿಕಾಯಾಗ, ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

ಅ. 15ರಿಂದ 24: ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ Read More »

ನವರಾತ್ರಿ ಪ್ರಯುಕ್ತ `ನ್ಯೂಸ್ ಪುತ್ತೂರು’ ಆಯೋಜಿಸುತ್ತಿದೆ `ಸರಸ್ವತಿ ಗೀತೆಗಳ ಸ್ಪರ್ಧೆ’

ವಿದ್ಯಾಧಿದೇವತೆ ಸರಸ್ವತಿ. ಮಾತು, ಬರಹ, ಪಾಂಡಿತ್ಯ ಇವಾವುದನ್ನೇ ಆರಂಭಿಸುವುದಿದ್ದರೂ ಸರಸ್ವತಿಗೆ ಅಗ್ರ ಪೂಜೆ. ಹಾಗಾಗಿ ತಾಯಿ ಸರಸ್ವತಿ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು, ವಾತ್ಸಲ್ಯ. ಇಂತಹ ಶಾರದಾ ಮಾತೆಯನ್ನು ಕೊಂಡಾಡುವುದೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ… ಈ ಹಿನ್ನೆಲೆಯಲ್ಲಿ ಜನಮನದ ಪ್ರತಿಧ್ವನಿಯಾಗಿರುವ `ನ್ಯೂಸ್ ಪುತ್ತೂರು’ ಈ ಬಾರಿಯ ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸರಸ್ವತಿ ಗೀತೆಗಳ ಸ್ಪರ್ಧೆಯನ್ನು ಆಯೋಜಿಸಿದೆ. ಆಸಕ್ತರು ನಿಮ್ಮ ಮನೆಯಲ್ಲೇ ಇದ್ದುಕೊಂಡು, ನೀವೇ ಹಾಡಿದ ಸರಸ್ವತಿ ಗೀತೆಯ ವಿಡಿಯೋವನ್ನು ನಮಗೆ ಕಳುಹಿಸಿಕೊಡಿ. ನೀವು ಹಾಡಿರುವ ಗೀತೆಯನ್ನು ನುರಿತ

ನವರಾತ್ರಿ ಪ್ರಯುಕ್ತ `ನ್ಯೂಸ್ ಪುತ್ತೂರು’ ಆಯೋಜಿಸುತ್ತಿದೆ `ಸರಸ್ವತಿ ಗೀತೆಗಳ ಸ್ಪರ್ಧೆ’ Read More »

ಡಿವೈನ್ ಪಾರ್ಕ್ ಅಂಗಸಂಸ್ಥೆ ಸವಣೂರು ವಿವೇಕ ಜಾಗೃತಿ ಬಳಗದಿಂದ ‘ವಾತ್ಸಲ್ಯ ಶ್ರೀ’ ವಿಶೇಷ ಸತ್ಸಂಗ

ಕಾಣಿಯೂರು: ಸಾಲಿಗ್ರಾಮದ ಡಿವೈನ್ ಪಾರ್ಕ್  ಅಂಗಸಂಸ್ಥೆಯಾದ ಚಾರ್ವಾಕ, ಸವಣೂರು ವಿವೇಕ ಜಾಗೃತಿ ಬಳಗದ ವತಿಯಿಂದ ವಾತ್ಸಲ್ಯ ಶ್ರೀ ವಿಶೇಷ ಸತ್ಸಂಗ ಕಾರ್ಯಕ್ರಮ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ gold man saches company ಯ ಉಪಾಧ್ಯಕ್ಷ ಪ್ರದೀಪ್ ಆರ್. ಗೌಡ ಆರುವಗುತ್ತು ಮಾತನಾಡಿ, ಸ್ವಾಮಿ ವಿವೇಕಾನಂದರು ಜಗತ್ತಿಗೆ ಸನಾತನ ಹಿಂದೂ ಧರ್ಮದ ಶ್ರೇಷ್ಟತೆಯನ್ನು ಸಾರಿದ ಮಹಾನ್ ಚೇತನ. ಅವರ ಆದರ್ಶದ ನೆರಳಿನಲ್ಲಿ ಸಾಗುವ ವಿವೇಕ ಜಾಗೃತ ಬಳಗದ ಇಂತಹ ಕಾರ್ಯಕ್ರಮ ಅಪ್ರತಿಮ

ಡಿವೈನ್ ಪಾರ್ಕ್ ಅಂಗಸಂಸ್ಥೆ ಸವಣೂರು ವಿವೇಕ ಜಾಗೃತಿ ಬಳಗದಿಂದ ‘ವಾತ್ಸಲ್ಯ ಶ್ರೀ’ ವಿಶೇಷ ಸತ್ಸಂಗ Read More »

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಗೋದಾನಿಗಳು ನೀಡಿದ ಗೋವುಗಳ ವಿತರಣೆ | ತುಮಕೂರು ಶ್ರೀ ಸಿದ್ಧಗಂಗಾ ಮಠದಲ್ಲಿ ಗೋದಾನ, ಗೋ ಆಧಾರಿತ ಕೃಷಿಕ ಕುರಿತು ಕಾರ್ಯಾಗಾರ | ಆಶೀರ್ವಚನ ನೀಡಿದ ಶ್ರೀ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ

ತುಮಕೂರು: ತುಮಕೂರು ಬಿಜೆಪಿ ರೈತ ಮೋರ್ಚಾ ಹಾಗೂ ಕರ್ನಾಟಕ ಸುಭಾಷ್ ಪಾಳೇಕರ್ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಆಂದೋಲನ ವೇದಿಕೆ ಆಶ್ರಯದಲ್ಲಿ 101 ನಾಟಿ ಗೋವುಗಳ ವಿತರಣೆ ‘ಗೋ ದಾನ’ ಕಾರ್ಯಕ್ರಮ ಹಾಗೂ ಗೋ ಆಧಾರಿತ ಕೃಷಿಯ ಬಗ್ಗೆ ಮಾಹಿತಿ ಒಂದು ದಿನದ ಕಾರ್ಯಾಗಾರ ಅ. 3ರಂದು ತುಮಕೂರು ಕ್ಯಾತ್ಸಂದ್ರ ಶ್ರೀ ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ಸಭಾಭವನದಲ್ಲಿ ನಡೆಯಿತು. ಶ್ರೀ ಮಠದ  ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಉಪಸ್ಥಿತರಿದ್ದು, ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಗೋದಾನಿಗಳು ನೀಡಿದ ಗೋವುಗಳ ವಿತರಣೆ | ತುಮಕೂರು ಶ್ರೀ ಸಿದ್ಧಗಂಗಾ ಮಠದಲ್ಲಿ ಗೋದಾನ, ಗೋ ಆಧಾರಿತ ಕೃಷಿಕ ಕುರಿತು ಕಾರ್ಯಾಗಾರ | ಆಶೀರ್ವಚನ ನೀಡಿದ ಶ್ರೀ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ Read More »

ಮಹಾಲಿಂಗ ಅಂದರೆ ತ್ರಿಮೂರ್ತಿಗಳ ಸಂಗಮ: ಪಿ.ಜಿ. ಜಗನ್ನಿವಾಸ ರಾವ್ | ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ಪದಗ್ರಹಣ

ಪುತ್ತೂರು: ಅರ್ಚಕನ ಪ್ರಭಾವ ಮತ್ತು ಸಂಸ್ಕಾರದಿಂದ ಶಿಲೆಯಾದ ಮೂರ್ತಿ ಶಂಕರನಾಗುತ್ತದೆ. ದೇವರ ಸ್ವರೂಪ ಪಡೆಯುತ್ತದೆ. ಇಲ್ಲಿ ಅರ್ಚಕನೆಂದರೆ ಯಾರೆಲ್ಲಾ ತ್ರಿಕರಣ ಪೂರ್ವಕವಾಗಿ ಶಿಲೆಯಲ್ಲಿ ದೇವರನ್ನು ಏಕನಿಷ್ಠೆಯಿಂದ ಕಾಣುತ್ತಾರೋ ಆ ಭಕ್ತರೆಲ್ಲರೂ ಒಂದು ರೀತಿಯಿಂದ ಅರ್ಚಕರೇ ಆಗುತ್ತಾರೆ. ಭಗವಂತನನ್ನು ತ್ರಿಕರಣಪೂರ್ವಕವಾಗಿ ಭಜಿಸಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಪುತ್ತೂರು ನಗರಸಭಾ ಸದಸ್ಯ, ಪಿ.ಜಿ. ಜಗನ್ನಿವಾಸ ರಾವ್ ಹೇಳಿದರು. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಾಲಿಂಗ ಅಂದರೆ

ಮಹಾಲಿಂಗ ಅಂದರೆ ತ್ರಿಮೂರ್ತಿಗಳ ಸಂಗಮ: ಪಿ.ಜಿ. ಜಗನ್ನಿವಾಸ ರಾವ್ | ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ಪದಗ್ರಹಣ Read More »

ಶೀಘ್ರದಲ್ಲಿ ಆರಂಭಗೊಳ್ಳಲಿದೆ ಭಗವದ್ಗೀತೆ ಶ್ಲೋಕಗಳ ತರಗತಿ

ಪುತ್ತೂರು: ಭಗವದ್ಗೀತೆಯ ಎಲ್ಲಾ ಶ್ಲೋಕಗಳನ್ನು ಸ್ಪಷ್ಟವಾಗಿ ಓದಲು ಕಲಿಸುವ ತರಗತಿಗಳನ್ನು ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. ತರಗತಿಯ ಅವಧಿ ಒಂದು ಗಂಟೆಯಾಗಿದ್ದು, 140 ದಿವಸಗಳಲ್ಲಿ ನಿರಂತರವಾಗಿ, ನಿಯಮಿತವಾಗಿ ಸೇರಬೇಕಾದ್ದು ಕಡ್ಡಾಯ. ಹೊಸ ತರಗತಿಗಳ ಸಮಯ ಈ ಕೆಳಗಿನಂತಿದೆ. ಮಧ್ಯಾಹ್ನ 3 ಗಂಟೆ , ಸಂಜೆ 6.30 ಹಾಗೂ ರಾತ್ರಿ 7.30, 8 ಹಾಗೂ 8.30. ಭಗವದ್ಗೀತೆ ಕಲಿಯಲು ಆಸಕ್ತಿ ಇರುವವರು ಈ ಕೆಳಗಿನ ಗೂಗಲ್ ಫಾರ್ಮನ್ನು ಅ.2, 2023ರ ಒಳಗೆ ಭರ್ತಿ ಮಾಡಿ ಕಳಿಸಬೇಕು. ಗೂಗಲ್ ಫಾರ್ಮ್ ಭರ್ತಿ ಮಾಡಿದವರೆಲ್ಲರಿಗೂ

ಶೀಘ್ರದಲ್ಲಿ ಆರಂಭಗೊಳ್ಳಲಿದೆ ಭಗವದ್ಗೀತೆ ಶ್ಲೋಕಗಳ ತರಗತಿ Read More »

`ನನ್ನ ಮಣ್ಣು ನನ್ನ ದೇಶ’ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ಪುತ್ತೂರು: ದೇಶದಾದ್ಯಂತ ನಡೆಯುವ ’ನನ್ನ ಮಣ್ಣು ನನ್ನ ದೇಶ’ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ದೇಶಕ್ಕಾಗಿ ಹುತಾತ್ಮರಾದ ಯೋಧರ ತ್ಯಾಗವನ್ನು ಸ್ಮರಿಸಿ ಗೌರವಿಸುವ ಮತ್ತು ದೇಶದ ಏಕತೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ನಡೆಯುವ ಈ ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಮೃತ್ತಿಕೆಯನ್ನು ಕಲಶಕ್ಕೆ ಅರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ, ದೇಹ ಸರಿ

`ನನ್ನ ಮಣ್ಣು ನನ್ನ ದೇಶ’ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ Read More »

ವೈಭವದಿಂದ ನಡೆಯಲಿದೆ ಪುತ್ತೂರು ಶಾರದೋತ್ಸವ : ಆಮಂತ್ರಣ ಪತ್ರಿಕೆ, ಲೋಗೋ ಬಿಡುಗಡೆ

ಪುತ್ತೂರು: ಅ.15 ರಿಂದ 24ರ ತನಕ ನಡೆಯುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶಾರದಾ ಭಜನಾ ಮಂದಿರದ 89ನೇ ವರ್ಷದ ವೈಭವದ ಪುತ್ತೂರು ಶಾರದೋತ್ಸವದ ಲಾಂಛನ ಮತ್ತು ಆಮಂತ್ರಣ ಬಿಡುಗಡೆ ಮಾಡಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಡಾ.ಸುರೇಶ್ ಪುತ್ತೂರಾಯ ಲಾಂಛನ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಶೋಭಾಯಾತ್ರೆ ಸಮಿತಿ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಸಮಿತಿ ಕಾರ್ಯದರ್ಶಿ ಅಜಿತ್ ರೈ ಹೊಸಮನೆ,

ವೈಭವದಿಂದ ನಡೆಯಲಿದೆ ಪುತ್ತೂರು ಶಾರದೋತ್ಸವ : ಆಮಂತ್ರಣ ಪತ್ರಿಕೆ, ಲೋಗೋ ಬಿಡುಗಡೆ Read More »

ತಾಲೂಕಿನಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ | ಮಸ್ಲಿಂ ಯುವಜನ ಪರಿಷತ್ ವತಿಯಿಂದ ಬೃಹತ್ ವಾಹನ ರ್ಯಾಲಿ, ಸಮಾವೇಶ

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಗುರುವಾರ ಮುಸ್ಲಿಂ ಬಾಂಧವರು ಆಚರಿಸಿದರು. ಬೆಳಿಗ್ಗೆ ಮುಸ್ಲಿಂ ಬಾಂಧವರು ಪ್ರಾರ್ಥನಾ ಮಂದಿರಗಳಿಗೆ ತೆರಳಿ ಪರಸ್ಪರ ಶುಭಾಶಯ ಕೋರಿದರು. ಈದ್ ಮಿಲಾದ್ ಅಂಗವಾಗಿ ತಾ ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ಧಾ ಮಜ್ಲಿಸ್ ಗುರುವಾರ ನಗರದ ಕಿಲ್ಲೆ ಮೈದಾನದಲ್ಲಿ ಹಮ್ಮಿಕೊಂಡಿತು. ಸಂಜೆ ಕಬಕ ವೃತ್ತದಲ್ಲಿ ರ್ಯಾಲಿಗೆ ಕಬಕ ಟೈಲರ್ ಇಸ್ಮಾಯಿಲ್

ತಾಲೂಕಿನಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ | ಮಸ್ಲಿಂ ಯುವಜನ ಪರಿಷತ್ ವತಿಯಿಂದ ಬೃಹತ್ ವಾಹನ ರ್ಯಾಲಿ, ಸಮಾವೇಶ Read More »

ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಮೂಡಿಸಿದ್ದ `ಪಿಲಿಏಸ’ದ ಆಮಂತ್ರಣ ಪತ್ರ ಬಿಡುಗಡೆ | ಹೀಗೆ ನಡೆಯಲಿದೆ ಕಲ್ಲೇಗ ಟೈಗರ್ಸ್ ತಂಡದ ಹುಲಿ ಇಳಿಯುವ ಕಾರ್ಯಕ್ರಮ

ಪುತ್ತೂರು: ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಹಿಂದಿನ ವರ್ಷ ಪಿಲಿಗೊಬ್ಬು ಎಂಬ ಹೆಸರಿನಲ್ಲಿ ಹೊಸ ಇತಿಹಾಸ ಬರೆದಿದ್ದು, ಸುಮಾರು 60 ಮಂದಿ ಹುಲಿ ವೇಷ ಹಾಕಿದ್ದರು. ಮಾತ್ರವಲ್ಲ ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಹಾಕಿ, ರಾಜ್ಯದ ಜನತೆಗೆ ಕರಾವಳಿ ಸಂಸ್ಕೃತಿಯ ಸೊಗಡನ್ನು ಪರಿಚಯಿಸಿದ್ದರು. ಇದೀಗ ಮತ್ತೊಮ್ಮೆ ನವರಾತ್ರಿ ಹಬ್ಬ ಬಂದಿದ್ದು, ಕಲ್ಲೇಗ ಟೈಗರ್ಸ್

ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಮೂಡಿಸಿದ್ದ `ಪಿಲಿಏಸ’ದ ಆಮಂತ್ರಣ ಪತ್ರ ಬಿಡುಗಡೆ | ಹೀಗೆ ನಡೆಯಲಿದೆ ಕಲ್ಲೇಗ ಟೈಗರ್ಸ್ ತಂಡದ ಹುಲಿ ಇಳಿಯುವ ಕಾರ್ಯಕ್ರಮ Read More »

error: Content is protected !!
Scroll to Top