ಧಾರ್ಮಿಕ

ಪುತ್ತೂರಿನಲ್ಲಿ ನಡೆಯಲಿದೆ ಅದ್ದೂರಿಯ ‘ಪುತ್ತೂರು ಶಾರದೋತ್ಸವ’ | ಶಾರದೆ ವಿಗ್ರಹ ರಚನೆಗೆ ನೆರವೇರಿತು ಮುಹೂರ್ತ

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಭಕ್ತರ ಸಹಕಾರದೊಂದಿಗೆ ಈ ಬಾರಿ ನಡೆಯಲಿರುವ “ಪುತ್ತೂರು ಶಾರದೋತ್ಸವದ” ಶಾರದೆ ವಿಗ್ರಹ ರಚನೆಗೆ ಮುಹೂರ್ತ ಗುರುವಾರ ಪ್ರಭು ಸ್ಟುಡಿಯೋ ಮಾಲಕ ಶ್ರೀನಿವಾಸ ಪ್ರಭುರವರ ನಿವಾಸದ ಬಳಿ ನಡೆಯಿತು. ಈ ಬಾರಿ ಶ್ರೀ ಶಾರದೆ ಪ್ರತಿಷ್ಠೆ, ಶೋಭಾಯಾತ್ರೆಯೊಂದಿಗೆ ಅದ್ದೂರಿಯಾಗಿ ನಡೆಯಲಿದ್ದು, ಸಮಿತಿ ಪದಾಧಿಕಾರಿಗಳು ಮಹಾಲಿಂಗೇಶ್ವರ ದೇವರ ಸನ್ನಿಧಿ ಹಾಗೂ ಶಾರದಾ ಭಜನಾ ಮಂದಿರದಲ್ಲಿ ಪ್ರಾರ್ಥಿಸಿ ಬಳಿಕ ಉಳ್ಳಾಲ್ತಿ ಕಟ್ಟೆ ಬಳಿ ಇರುವ ಶ್ರೀನಿವಾಸ ಪ್ರಭು ಅವರ ನಿವಾಸದಲ್ಲಿ ವಿಗ್ರಹ ಮುಹೂರ್ತ […]

ಪುತ್ತೂರಿನಲ್ಲಿ ನಡೆಯಲಿದೆ ಅದ್ದೂರಿಯ ‘ಪುತ್ತೂರು ಶಾರದೋತ್ಸವ’ | ಶಾರದೆ ವಿಗ್ರಹ ರಚನೆಗೆ ನೆರವೇರಿತು ಮುಹೂರ್ತ Read More »

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ

ಮಂಗಳೂರು: ತುಳುವೆರೆ ಆಯನೊ ಕೂಟದ ವತಿಯಿಂದ ಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಭಾಗವತಿಕೆ ಸಹಿತ ಶ್ರೀದೇವಿ ಮಹಾತ್ಮೆ ಯಕ್ಷಗಾನವು ‘ಸಿರಿ ದೇವಿ ಮೈಮೆ’ ಎಂಬ ಹೆಸರಿನಲ್ಲಿ ಸೆ. 30ರಂದು ನಗರದ ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಕೂಟದ ಅಧ್ಯಕ್ಷೆ ಶಮಿನಾ ಆಳ್ವ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಪರಾಹ್ನ 2 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೂಟದ 2023-24ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ನಡೆಯಲಿದೆ. ಕಾರ್ಯಕ್ರಮದಲ್ಲಿ

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ Read More »

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ

ಧರ್ಮಸ್ಥಳ: 25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅ.4 ರ ವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಸೆ.28 ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು. ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಅ. 4ರಂದು ನಡೆಯುವ ಸಮಾರೋಪ ಸಮಾರಂಭ ಬೆಳಿಗ್ಗೆ

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ Read More »

ಶ್ರದ್ಧಾ ಭಕ್ತಿಯ ಸಮರ್ಪಣೆಯಿಂದ ಔನ್ನತ್ಯ: ಶ್ರೀ ಮೋಹನದಾಸ ಸ್ವಾಮೀಜಿ | ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ

ಸವಣೂರು: ಬೆಳಂದೂರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ ಮಂಗಳವಾರ ಮದ್ಯಾಹ್ನ ನಡೆಯಿತು. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿ, ಯಾವುದೇ ಒಂದು ಧಾರ್ಮಿಕ ಕ್ಷೇತ್ರ ಚೈತನ್ಯ ಪಡೆಯಬೇಕಾದರೆ ಶ್ರದ್ಧಾ ಭಕ್ತಿಯಿಂದ ತನ್ನನ್ನು ತಾನು ಸಮರ್ಪಿಸಿಕೊಳ್ಳಬೇಕು. ಆಗ ಕ್ಷೇತ್ರದ ಅಭಿವೃದ್ಧಿ ಜತೆ ನಾವೂ ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್‍.ಅಂಗಾರ, ಶ್ರೀ

ಶ್ರದ್ಧಾ ಭಕ್ತಿಯ ಸಮರ್ಪಣೆಯಿಂದ ಔನ್ನತ್ಯ: ಶ್ರೀ ಮೋಹನದಾಸ ಸ್ವಾಮೀಜಿ | ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ Read More »

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ

ಪುತ್ತೂರು: ನಗರದ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವದಲ್ಲಿ ವಿವಿಧ ಧಾರ್ಮಿಕ, ಮೂಡಪ್ಪ ಸೇವೆ, ತುಲಾಭಾರ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಿತು. ಸೋಮವಾರ ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ ಬಳಿಕ ಮಧ್ಯಾಹ್ನ 1 ಗಂಟೆಗೆ ಉತ್ಸವ ಬಲಿ ನಡೆಯಿತು. ಸಂಜೆ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವದ ಭೂತಕೋಲ ಜರಗಿತು. ರಾತ್ರಿ  ತಾಲೀಮು ಪ್ರದರ್ಶನ,

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ Read More »

ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್

ಪುತ್ತೂರು: ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ದಾ ಮಜ್ಲಿಸ್ ಸೆ. 28 ಗುರುವಾರ ಸಂಜೆ 7 ಗಂಟೆಗೆ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವಜನ ಪರಿಷತ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಮಾವೇಶದ ಅಂಗವಾಗಿ ಸಂಜೆ 4ಕ್ಕೆ ಕಬಕ ವೃತ್ತದಲ್ಲಿ ಬೃಹತ್ ವಾಹನ ರ್ಯಾಲಿಗೆ ಕಬಕ ಟೈಲರ್ ಇಸ್ಮಾಯಿಲ್

ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್ Read More »

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ

ಪುತ್ತೂರು: ಕಲ್ಮಡ್ಕದ ಕಲಾಗ್ರಾಮ ಆಯೋಜಿಸಿದ ಅಂತರ್ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ “ಭಜನಾ ಸಮರ್ಥ- 2023″ರಲ್ಲಿ ವಿವೇಕಾನಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಪಾಲ್ಗೊಂಡಿದೆ. ವೆಂಕಟೇಶ್ ಪ್ರಸಾದ್, ಶರ್ಮಿಳಾ, ಶೋಭಾ ಜೆ. ರೈ, ಜ್ಯೋತಿ ದಿವಾಕರ್, ವೀಣಾ ಕುಮಾರಿ, ರೇಷ್ಮಾ, ಕವಿತಾ ಸತೀಶ್, ಜ್ಯೋತಿಲಕ್ಷ್ಮಿ, ಯಶಸ್ವಿನಿ ಟಿ. ಅವರನ್ನು ಒಳಗೊಂಡ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ತಂಡದಲ್ಲಿದ್ದರು.

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ Read More »

ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅಯೋಧ್ಯೆಯ ರಾಮಜನ್ಮ ಭೂಮಿ ಟ್ರಸ್ಟ್ ಸಮಿತಿಯ ಸದಸ್ಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜೀಯವರ 36ನೇ ಚಾತುರ್ಮಾಸ್ಯ ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣಧಾಮದಲ್ಲಿ ಜರಗುತಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಮೈಸೂರಿನ ಬಿ ಬಿ ಕೇರಿಗೆ ಸೌಹಾರ್ದ ಭೇಟಿ ನೀಡಿದರು. ಸ್ವಾಮೀಜಿ ಜೊತೆ ಅರುಣ್ ಪುತ್ತಿಲ ಅವರು ಜೊತೆಗಿದ್ದರು.ಕಾಲೊನಿಯಲ್ಲಿ ಸ್ವಾಮೀಜಿ ಪಾದಯಾತ್ರೆ ನಡೆಸಿ, ಅಲ್ಲಿನ ನಿವಾಸಿಗಳ ಮನೆಗಳಿಗೂ ಭೇಟಿ ನೀಡಿದರು.

ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ Read More »

ಶ್ರೀ ಮಹಾಲಿಂಗೇಶ್ವರ ದೇವಳದ ಶತರುದ್ರ ಯಾಗದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶತರುದ್ರ ಯಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಕುಟುಂಬ ಸಮೇತರಾಗಿ ಪಾಲ್ಗೊಂಡರು. ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕೋಟಿ ಜಪ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಅವರು ಶತರುದ್ರಯಾಗ ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉಪಸ್ಥಿತರಿದ್ದರು.

ಶ್ರೀ ಮಹಾಲಿಂಗೇಶ್ವರ ದೇವಳದ ಶತರುದ್ರ ಯಾಗದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಭಾಗಿ Read More »

ಶ್ರೀ ಶಾರದಾ ಭಜನಾ ಮಂದಿರದಲ್ಲಿ 89ನೇ ವರ್ಷದ ವೈಭವದ ‘ಪುತ್ತೂರು ಶಾರದೋತ್ಸವ’ | ಪಯ್ಯನ್ನೂರಿನ ಜ್ಯೋತಿಷ್ಯರ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ನಡೆಯಲಿದೆ ಈ ಬಾರಿಯ ಶಾರದೋತ್ಸವ | ಸ್ತಬ್ಧಚಿತ್ರ ಸಹಿತ ವೈಭವದ ಶೋಭಾಯಾತ್ರೆ

ಪುತ್ತೂರು: ಇತಿಹಾಸ ಹೊಂದಿರುವ ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಈ ಬಾರಿ 89ನೇ ವರ್ಷದ ಶಾರದೋತ್ಸವ ನಡೆಯಲಿದ್ದು, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳೊಂದಿಗೆ ಅತ್ಯಂತ ವೈಭವದಿಂದ ‘ಪುತ್ತೂರು ಶಾರದೋತ್ಸವ” ನಡೆಯಲಿದೆ ಎಂದು ಶಾರದೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಶ್ರೀ ಶಾರದಾ ಭಜನಾ ಮಂದಿರ ಹಾಗೂ ಬಲ್ನಾಡು ಶ್ರೀ ಉಳ್ಳಾಲ್ತಿ ದೈವಸ್ಥಾನ ಅವಿನಾಭಾವ ಸಂಬಂಧ ಹೊಂದಿದ್ದು, ಹಿಂದೊಮ್ಮೆ ಯಾವುದೋ ಮಹಾರೋಗ ಪುತ್ತೂರನ್ನು ಬಾಧಿಸಿದ ಸಂದರ್ಭ

ಶ್ರೀ ಶಾರದಾ ಭಜನಾ ಮಂದಿರದಲ್ಲಿ 89ನೇ ವರ್ಷದ ವೈಭವದ ‘ಪುತ್ತೂರು ಶಾರದೋತ್ಸವ’ | ಪಯ್ಯನ್ನೂರಿನ ಜ್ಯೋತಿಷ್ಯರ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ನಡೆಯಲಿದೆ ಈ ಬಾರಿಯ ಶಾರದೋತ್ಸವ | ಸ್ತಬ್ಧಚಿತ್ರ ಸಹಿತ ವೈಭವದ ಶೋಭಾಯಾತ್ರೆ Read More »

error: Content is protected !!
Scroll to Top