ಧಾರ್ಮಿಕ

ಕಿಲ್ಲೇ ಮೈದಾನದ ಗಣಪನಿಗೆ ಮೂಡಪ್ಪ ಸೇವೆ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು

ಪುತ್ತೂರು: ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಆರು ದಿನಗಳಿಂದ ನಡೆಯುತ್ತಿರುವ ಶ್ರೀ ಗಣೇಶೋತ್ಸವದ ಕಾರ್ಯಕ್ರಮದ ಅಂಗವಾಗಿ ಭಾನುವಾರ ಮಧ್ಯಾಹ್ನ ಮೂಡಪ್ಪ ಸೇವೆ ನಡೆಯಿತು. ಬೆಳಿಗ್ಗೆ ಭಜನಾ ಕಾರ್ಯಕ್ರಮ ನಡೆದು ಮಧ್ಯಾಹ್ನ 12ಕ್ಕೆ ಮೂಡಪ್ಪ ಸೇವೆ ನಡೆಯಿತು. ಬಳಿಕ ಸುಗಮ ಸಂಗೀತ, ಯಕ್ಷಗಾನ ತಾಳಮದ್ದಳೆ ನಡೆಯಿತು. ಮಹಾಪೂಜೆ ಬಳಿಕ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಶ್ರೀ ದೇವತಾ ಸಮಿತಿ ಕಾರ್ಯದರ್ಶಿ ರಮೇಶ್, ಕೋಶಾಧಿಕಾರಿ ಸಿ.ಶ್ರೀಧರ ನಾಯಕ್, ಸದಸ್ಯರಾದ ದಿನೇಶ್ ಕುಲಾಲ್ ಪಿ.ವಿ., ಗಣೇಶ್ […]

ಕಿಲ್ಲೇ ಮೈದಾನದ ಗಣಪನಿಗೆ ಮೂಡಪ್ಪ ಸೇವೆ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ, ಶತರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಭಾನುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಬೆಳಿಗ್ಗೆ 9 ರಿಂದ ಆರಂಭಗೊಂಡ ಕಾರ್ಯಕ್ರಮದ ಅಂಗವಾಗಿ ಸಹಸ್ರಾರು ಭಕ್ತಾದಿಗಳು ತಮ್ಮ ಮನೆ ಮನೆಗಳಲ್ಲಿ ಓಂ. ಶ್ರೀ ಮಹಾಲಿಂಗೇಶ್ವರಾಯ ನಮಃ ಜಪ ಕೈಗೊಂಡು 108 ನಾಣ್ಯಗಳ ಸಹಿತ ಜಪಯಜ್ಞದ ಕುರಿತು ಬರೆದಿಡಲಾದ ಪ್ರತಿಯನ್ನು ಒಪ್ಪಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಶ್ರೀ ದೇವರ ಪ್ರಸಾದ, ಶ್ರೀ ಮಹಾಲಿಂಗೇಶ್ವರ ದೇವರ ಫೋಟೊಗಳನ್ನು ನೀಡಲಾಗುತ್ತಿದೆ,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳು Read More »

ನಾಳೆ (ಸೆ.24): ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ | ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ಹಿನ್ನೆಲೆಯಲ್ಲಿ ಕಾರ್ಯಕ್ರಮ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಸೆ.24 ಭಾನುವಾರ ನಡೆಯಲಿದೆ. ಪುತ್ತೂರಿನಾದ್ಯಂತ ಮನೆ ಮನೆಯಲ್ಲಿ ಸೆ.9 ರಿಂದ ಆರಂಭಗೊಂಡ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ನಡೆಯುತ್ತಿರುವ ಕುರಿತು ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.24): ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ | ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ಹಿನ್ನೆಲೆಯಲ್ಲಿ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನ| ಜನಮನ ಸೂರೆಗೊಂಡ ಆಕರ್ಷಕ ಸ್ತಬ್ಧಚಿತ್ರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಾಲ್ಕು ದಿನಗಳ ಕಾಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶುಕ್ರವಾರ ರಾತ್ರಿ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಶುಕ್ರವಾರ ಸಂಜೆ ಶ್ರೀ ಮಹಾಗಣಪತಿಗೆ ಮಹಾಪೂಜೆ ಬಳಿಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಗುರು ತಂತ್ರಿ ಶ್ರೀ ಗಣೇಶನಿಗೆ ಮಂಗಳಾರತಿ ಬೆಳಗಿ, ತೆಂಗಿನ ಕಾಯಿ ಒಡೆದು ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ವೇದಿಕೆ ಬಳಿ ಶ್ರೀ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನ| ಜನಮನ ಸೂರೆಗೊಂಡ ಆಕರ್ಷಕ ಸ್ತಬ್ಧಚಿತ್ರ Read More »

ಶ್ರೀ ಶಂಕರಾಚಾರ್ಯರ ಪ್ರತಿಮೆ ಅನಾವರಣ: ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ

ಮಧ್ಯಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸಂದರ್ಭ ಆದಿಚುಂಚನಗಿರಿ ಮಹಾಸಂಸ್ಥಾನದ ಮಹಾಸ್ವಾಮೀಜಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ ನೀಡಿದರು. ನರ್ಮದಾ ನದಿ ತೀರಕ್ಕೆ ಆಗಮಿಸಿ, ಬಳಿಕ ಪ್ರತಿಮೆ ಅನಾವರಣ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂರ್ಭದಲ್ಲಿ ಬೆಂಗಳೂರು ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಮೈಸೂರು ಸೋಮೇಶ್ವರನಾಥ ಸ್ವಾಮೀಜಿ, ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ದಿಲ್ಲಿ ಶಾಖಾ ಮಠದ

ಶ್ರೀ ಶಂಕರಾಚಾರ್ಯರ ಪ್ರತಿಮೆ ಅನಾವರಣ: ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ Read More »

ಕಾವು ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಶ್ರೀ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ನೃತ್ಯ ಭಜನೆ, ಹುಲಿ ವೇಷ, ಗೊಂಬೆ ಕುಣಿತ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಅರ್ಚಕ ವೇ. ಮೂ. ಶಿವಪ್ರಸಾದ್ ಕಡಮಣ್ಣಾ ಅವರ ಪೌರೋಹಿತ್ಯದಲ್ಲಿ ಶ್ರೀ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮ, ವಿಗ್ರಹ ಜಲಸ್ತಂಭನ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ, ಗಣೇಶೋತ್ಸವವು ಧಾರ್ಮಿಕ ಪ್ರಜ್ಞೆ ಮೂಡಿಸುವ

ಕಾವು ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಶ್ರೀ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ನೃತ್ಯ ಭಜನೆ, ಹುಲಿ ವೇಷ, ಗೊಂಬೆ ಕುಣಿತ Read More »

ಕೊಳ್ತಿಗೆಯಲ್ಲಿ ಸೌಹಾರ್ದ ಗಣೇಶೋತ್ಸವ, ಆರ್.ಪಿ. ಕ್ರಿಯೇಷನ್ ನೈಟ್ಸ್ 2023

ಕೊಳ್ತಿಗೆ: ಮೊಗಪ್ಪೆ ಶ್ರೀ ಮುತ್ತು ಮಾರಿಯಮ್ಮ ದೇವಾಲಯದ ಸಮೀಪದಲ್ಲಿ 8ನೇ ವರ್ಷದ ಸೌಹಾರ್ದ ಗಣೇಶೋತ್ಸವ ನಡೆದು, ಶೋಭಾಯಾತ್ರೆಯೊಂದಿಗೆ ಗಣೇಶ ಮೂರ್ತಿ ಜಲಸ್ತಂಭನಗೊಂಡಿತು. ನಾಸಿಕ್ ಬ್ಯಾಂಡ್ ಸಿಡಿಮದ್ದುಗಳ ಪ್ರದರ್ಶನಗಳೊಂದಿಗೆ ವಿಜೃಂಭಣೆಯ ಶೋಭಾಯಾತ್ರೆ ನಡೆಯಿತು. ಶ್ರೀ ಪ್ರದೀಪ್ ಕುಮಾರ್ ಪಾಂಬಾರು ಅವರ ನೇತೃತ್ವದಲ್ಲಿ ಸರ್ವಧರ್ಮಗಳ ಸಹಭಾಗಿತ್ವದಲ್ಲಿ ಗಣೇಶೋತ್ಸವ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಗೀತ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ರವಿ ಪಾಂಬಾರು ಅವರ ಸಾರತ್ಯದಲ್ಲಿ ಆರ್.ಪಿ. ಕ್ರಿಯೇಷನ್ ನೈಟ್ಸ್ 2023 ಅದ್ದೂರಿಯಾಗಿ ನಡೆಯಿತು. ಆರ್.ಪಿ. ಕ್ರಿಯೇಷನ್ ತಂಡದಿಂದ ವಿವಿಧ ವೇಷಭೂಷಣ

ಕೊಳ್ತಿಗೆಯಲ್ಲಿ ಸೌಹಾರ್ದ ಗಣೇಶೋತ್ಸವ, ಆರ್.ಪಿ. ಕ್ರಿಯೇಷನ್ ನೈಟ್ಸ್ 2023 Read More »

ಬ್ರಾಹ್ಮಣರ ವೈವಾಹಿಕ ಸಂಬಂಧದ ಅಧ್ಯಯನಕ್ಕಾಗಿ ತಂಡವೊಂದು ಆಗಮಿಸಿದೆ ಎಂಬ ಸಂದೇಶ ವೈರಲ್! | ಶ್ರೀ ರಾಮಚಂದ್ರಾಪುರ ಮಠ ಏನು ಹೇಳುತ್ತದೆ?

ಬೆಂಗಳೂರು: ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ವೈವಾಹಿಕ ಸಂಬಂಧಕ್ಕೆ ಕುರಿತಾಗಿ ಆಗಮಿಸುವ ತಂಡಕ್ಕೂ ಶ್ರೀ ರಾಮಚಂದ್ರಾಪುರ ಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಠದ ಪ್ರಕಟಣೆ ತಿಳಿಸಿದೆ. ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ಕನ್ಯೆಯರ ಜೊತೆಗೆ ವೈವಾಹಿಕ ಸಂಬಂಧ ಏರ್ಪಡಿಸುವ ಉದ್ದೇಶದಿಂದ ಅಧ್ಯಯನಕ್ಕಾಗಿ ತಂಡವೊಂದು ಕರಾವಳಿ ಕರ್ನಾಟಕಕ್ಕೆ ಆಗಮಿಸುತ್ತಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂದೇಶಕ್ಕೂ ಮಠಕ್ಕೂ ಸಂಬಂಧವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ – “ಈ ತಂಡದ ಜತೆ ಸಂಪರ್ಕ ಮಾಡಿದವರ ಪೈಕಿ ರಾಮಚಂದ್ರಾಪುರ

ಬ್ರಾಹ್ಮಣರ ವೈವಾಹಿಕ ಸಂಬಂಧದ ಅಧ್ಯಯನಕ್ಕಾಗಿ ತಂಡವೊಂದು ಆಗಮಿಸಿದೆ ಎಂಬ ಸಂದೇಶ ವೈರಲ್! | ಶ್ರೀ ರಾಮಚಂದ್ರಾಪುರ ಮಠ ಏನು ಹೇಳುತ್ತದೆ? Read More »

ವಿವೇಕಾನಂದ ಕಾಲೇಜಿನ 42 ನೇ ವರ್ಷದ ಗಣೇಶೋತ್ಸವ | ಧಾರ್ಮಿಕ ಚಿಂತನೆ ಬೆಳೆಸುವತ್ತ ನಮ್ಮ ಯೋಚನೆಯಿರಲಿ: ಡಾ. ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಗಣೇಶ ಎಲ್ಲಾ ದೇವತೆಗಳ ಅಧಿದೇವತೆ. ಹಿಂದೂ ಸಮಾಜದಲ್ಲಿ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಜಾರಿಗೆ ತಂದರು. ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸುವ ಬಹುದೊಡ್ಡ ಸವಾಲು ನಮ್ಮ ಮುಂದೆ ಇದೆ. ವಿದ್ಯಾರ್ಥಿಗಳ ಯೋಚನೆಯು ಧಾರ್ಮಿಕ ಚಿಂತನೆ ಬೆಳೆಸುವತ್ತ ಇರಬೇಕು. ನಮ್ಮ ದೇಶದ ಮೂಲ ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ವಿವೇಕಾನಂದ ಸಂಸ್ಥೆ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್

ವಿವೇಕಾನಂದ ಕಾಲೇಜಿನ 42 ನೇ ವರ್ಷದ ಗಣೇಶೋತ್ಸವ | ಧಾರ್ಮಿಕ ಚಿಂತನೆ ಬೆಳೆಸುವತ್ತ ನಮ್ಮ ಯೋಚನೆಯಿರಲಿ: ಡಾ. ಕಲ್ಲಡ್ಕ ಪ್ರಭಾಕರ ಭಟ್ Read More »

ಬೆಂಗಳೂರು ಕಂಬಳಕ್ಕೆ ಸಿದ್ಧತೆ | ಕಂಬಳ ಕೋಣಗಳ ಮಾಲಕರಿಗೆ ನಡೆಯಲಿದೆ ಸೆ. 30ರಂದು ಸಭೆ | ಎಲ್ಲಿ? ಹೇಗೆ ಇಲ್ಲಿದೆ ಮಾಹಿತಿ

ಪುತ್ತೂರು: ಬೆಂಗಳೂರಿನ ಕಂಬಳದಲ್ಲಿ ಭಾಗವಹಿಸಲು ಕಂಬಳ ಕೋಣಗಳಿಗೆ ಅವಕಾಶ ಕಲ್ಪಿಸಿದ್ದು, ಈ ಹಿನ್ನೆಲೆಯಲ್ಲಿ ಕಂಬಳ ಕೋಣಗಳ ಯಜಮಾನರುಗಳ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಸೆ. 30ರಂದು ಸಂಜೆ 3 ಗಂಟೆಗೆ ಮಂಗಳೂರು ಹೊಟೇಲ್ ವುಡ್’ಲ್ಯಾಂಡಿನಲ್ಲಿ ಕೋಣಗಳ ಯಜಮಾನರುಗಳ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆ ನೀಡುವಂತೆ ತಿಳಿಸಲಾಗಿದೆ. ನವಂಬರಿನಲ್ಲಿ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕಂಬಳ ಕೋಣಗಳ ಯಜಮಾನರುಗಳ ಸಭೆ ಕರೆದಿದ್ದು, ಬೆಂಗಳೂರು ಕಂಬಳದಲ್ಲಿ

ಬೆಂಗಳೂರು ಕಂಬಳಕ್ಕೆ ಸಿದ್ಧತೆ | ಕಂಬಳ ಕೋಣಗಳ ಮಾಲಕರಿಗೆ ನಡೆಯಲಿದೆ ಸೆ. 30ರಂದು ಸಭೆ | ಎಲ್ಲಿ? ಹೇಗೆ ಇಲ್ಲಿದೆ ಮಾಹಿತಿ Read More »

error: Content is protected !!
Scroll to Top