ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್
ಪುತ್ತೂರು: ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ದಾ ಮಜ್ಲಿಸ್ ಸೆ. 28 ಗುರುವಾರ ಸಂಜೆ 7 ಗಂಟೆಗೆ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವಜನ ಪರಿಷತ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಮಾವೇಶದ ಅಂಗವಾಗಿ ಸಂಜೆ 4ಕ್ಕೆ ಕಬಕ ವೃತ್ತದಲ್ಲಿ ಬೃಹತ್ ವಾಹನ ರ್ಯಾಲಿಗೆ ಕಬಕ ಟೈಲರ್ ಇಸ್ಮಾಯಿಲ್ […]
ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್ Read More »










