ಕಿಲ್ಲೇ ಮೈದಾನದ ಗಣಪನಿಗೆ ಮೂಡಪ್ಪ ಸೇವೆ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು
ಪುತ್ತೂರು: ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಆರು ದಿನಗಳಿಂದ ನಡೆಯುತ್ತಿರುವ ಶ್ರೀ ಗಣೇಶೋತ್ಸವದ ಕಾರ್ಯಕ್ರಮದ ಅಂಗವಾಗಿ ಭಾನುವಾರ ಮಧ್ಯಾಹ್ನ ಮೂಡಪ್ಪ ಸೇವೆ ನಡೆಯಿತು. ಬೆಳಿಗ್ಗೆ ಭಜನಾ ಕಾರ್ಯಕ್ರಮ ನಡೆದು ಮಧ್ಯಾಹ್ನ 12ಕ್ಕೆ ಮೂಡಪ್ಪ ಸೇವೆ ನಡೆಯಿತು. ಬಳಿಕ ಸುಗಮ ಸಂಗೀತ, ಯಕ್ಷಗಾನ ತಾಳಮದ್ದಳೆ ನಡೆಯಿತು. ಮಹಾಪೂಜೆ ಬಳಿಕ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಶ್ರೀ ದೇವತಾ ಸಮಿತಿ ಕಾರ್ಯದರ್ಶಿ ರಮೇಶ್, ಕೋಶಾಧಿಕಾರಿ ಸಿ.ಶ್ರೀಧರ ನಾಯಕ್, ಸದಸ್ಯರಾದ ದಿನೇಶ್ ಕುಲಾಲ್ ಪಿ.ವಿ., ಗಣೇಶ್ […]
ಕಿಲ್ಲೇ ಮೈದಾನದ ಗಣಪನಿಗೆ ಮೂಡಪ್ಪ ಸೇವೆ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು Read More »










