ತಂದೆ ತಾಯಿಯನ್ನು ಆಶ್ರಮಕ್ಕೆ ಸೇರಿಸುವುದು ನಮ್ಮ ಸಂಸ್ಕೃತಿಯಲ್ಲ | ಕುಂಬ್ರ ಶ್ರೀರಾಮ ಭಜನಾಮಂದಿರದಲ್ಲಿ ನಡೆದ ಗಣೇಶೋತ್ಸವದಲ್ಲಿ ಶಾಸಕ ಅಶೋಕ್ ರೈ
ಪುತ್ತೂರು: ಹೆತ್ತ ತಂದೆ ತಾಯಿಯನ್ನು ಆರೈಕೆ ಮಾಡದೆ, ಅವರನ್ನು ಆಶ್ರಮದಲ್ಲಿ ಹಾಕಿ ಅವರ ಸೇವೆ ಮಾಡುವ ಭಾಗ್ಯವಿಲ್ಲದ ಮಂದಿ ಎಷ್ಟೇ ದೊಡ್ಡ ಪುಣ್ಯದ ಕೆಲಸ ಮಾಡಿದರೂ ಆತನಿಗೆ ದೇವರು ಖಂಡಿತವಾಗಿಯೂ ಒಲಿಯವುದಿಲ್ಲ ಮತ್ತು ಆತನಿಗೆ ದೇವರ ಆಶೀರ್ವಾದ ಪಡೆಯಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಕುಂಬ್ರ ಶ್ರೀರಾಮ ಭಜನಾ ಮಂದಿರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೊಟ್ಟೆಗೆ ತುತ್ತು ಇಲ್ಲದೇ ಇದ್ದರೂ ನಮ್ಮನ್ನು ಹೆತ್ತು ಸಾಕಿದ, ವಿದ್ಯೆ […]










