ಧಾರ್ಮಿಕ

ತಂದೆ ತಾಯಿಯನ್ನು ಆಶ್ರಮಕ್ಕೆ ಸೇರಿಸುವುದು ನಮ್ಮ ಸಂಸ್ಕೃತಿಯಲ್ಲ | ಕುಂಬ್ರ ಶ್ರೀರಾಮ ಭಜನಾಮಂದಿರದಲ್ಲಿ ನಡೆದ ಗಣೇಶೋತ್ಸವದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಹೆತ್ತ ತಂದೆ ತಾಯಿಯನ್ನು ಆರೈಕೆ ಮಾಡದೆ, ಅವರನ್ನು ಆಶ್ರಮದಲ್ಲಿ ಹಾಕಿ ಅವರ ಸೇವೆ ಮಾಡುವ ಭಾಗ್ಯವಿಲ್ಲದ ಮಂದಿ ಎಷ್ಟೇ ದೊಡ್ಡ ಪುಣ್ಯದ ಕೆಲಸ ಮಾಡಿದರೂ ಆತನಿಗೆ ದೇವರು ಖಂಡಿತವಾಗಿಯೂ ಒಲಿಯವುದಿಲ್ಲ ಮತ್ತು ಆತನಿಗೆ ದೇವರ ಆಶೀರ್ವಾದ ಪಡೆಯಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಕುಂಬ್ರ ಶ್ರೀರಾಮ ಭಜನಾ ಮಂದಿರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೊಟ್ಟೆಗೆ ತುತ್ತು ಇಲ್ಲದೇ ಇದ್ದರೂ ನಮ್ಮನ್ನು ಹೆತ್ತು ಸಾಕಿದ, ವಿದ್ಯೆ […]

ತಂದೆ ತಾಯಿಯನ್ನು ಆಶ್ರಮಕ್ಕೆ ಸೇರಿಸುವುದು ನಮ್ಮ ಸಂಸ್ಕೃತಿಯಲ್ಲ | ಕುಂಬ್ರ ಶ್ರೀರಾಮ ಭಜನಾಮಂದಿರದಲ್ಲಿ ನಡೆದ ಗಣೇಶೋತ್ಸವದಲ್ಲಿ ಶಾಸಕ ಅಶೋಕ್ ರೈ Read More »

ಪೆರ್ನೆ ಯುವ ಸ್ಪಂದನದಿಂದ ವಿಜೃಂಭಣೆಯ ಗಣೇಶೋತ್ಸವ, ಶೋಭಾಯಾತ್ರೆ

ಮಾಣಿ: ಪೆರ್ನೆಯ ಕಾರ್ಲ ಯುವ ಸ್ಪಂದನ ನೇತೃತ್ವದಲ್ಲಿ ಶ್ರೀ ರಾಮಾಂಜನೇಯ ಭಜನಾ ಮಂದಿರದ ವತಿಯಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆ ವಿಜೃಂಭಣೆಯಿಂದ ಜರಗಿತು. ಶೋಭಾಯಾತ್ರೆಯಲ್ಲಿ ಆಕರ್ಷಕ ಸುಡುಮದ್ದು ಪ್ರದರ್ಶನದೊಂದಿಗೆ, ನಾಸಿಕ್ ಬ್ಯಾಂಡ್’ನ ಠೇಂಕಾರ ಮುಗಿಲು ಮುಟ್ಟಿತ್ತು. ಕುಣಿತ ಭಜನೆ, ಹುಲಿ ವೇಷಗಳು ಗಣೇಶೋತ್ಸವದ ಶೋಭಾಯಾತ್ರೆಗೆ ಸಾಂಪ್ರದಾಯಿಕ ಟಚ್ ನೀಡಿದವು. ಗೊಂಬೆ, ಟ್ಯಾಬ್ಲೋಗಳು ನೋಡುಗರ ಮನವನ್ನು ಸೂರೆಗೊಳ್ಳುವಂತೆ ಮಾಡಿದವು. ವಿವೇಕಾನಂದರ ಭಾವಚಿತ್ರ ಸಹಿತ ಭಾರತ ಮಾತೆಯ ಭವ್ಯ ಭಾವಚಿತ್ರವನ್ನು ಹೊತ್ತ ಪೆರ್ನೆ ಯುವ ಸ್ಪಂದನದ ವಾಹನ

ಪೆರ್ನೆ ಯುವ ಸ್ಪಂದನದಿಂದ ವಿಜೃಂಭಣೆಯ ಗಣೇಶೋತ್ಸವ, ಶೋಭಾಯಾತ್ರೆ Read More »

ನಾಣಿಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಗಣೇಶೋತ್ಸವ, ದೈಪಿಲದಲ್ಲಿ ಜಲಸ್ತಂಭನ

ಚಾರ್ವಾಕ : ನಾಣಿಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ 27ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವೈದಿಕ ವಿಧಿವಿಧಾನಗಳೊಂದಿಗೆ ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ನಡೆದು, ಸಂಜೆ ಶ್ರೀ ಗಣೇಶನ ಶೋಭಾಯಾತ್ರೆ ನಡೆದು, ಶ್ರೀ ಕ್ಷೇತ್ರ ದೈಪಿಲದಲ್ಲಿ ಜಲಸ್ತಂಭನ ಮಾಡಲಾಯಿತು. ಕುಮಾರಧಾರ ಫಾರ್ಮ್ಸ್ ನ ವಿಜಯ ಕುಮಾರ್ ಸೊರಕೆ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಆರ್. ಗೌಡ, ಗಂಗಾಧರ, ಅಂಬುಲ ಶ್ರೀ ಬಾಲಸುಬ್ರಹ್ಮಣ್ಯ

ನಾಣಿಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಗಣೇಶೋತ್ಸವ, ದೈಪಿಲದಲ್ಲಿ ಜಲಸ್ತಂಭನ Read More »

ಸಂಘಟಿತ ಸಮಾಜಕೋಸ್ಕರ ನಾವೆಲ್ಲರೂ ಒಂದಾಗಬೇಕು: ಶಾಸಕಿ ಭಾಗೀರಥಿ ಮುರುಳ್ಯ | ಹಬ್ಬದ ಸಾರ ಸಂದೇಶ ಅರಿತು ಬದುಕಿದರೆ ಸಮಾಜದಲ್ಲಿ ಗೌರವ: ಶಾಸಕ ಅಶೋಕ್ ರೈ | ಮುಕ್ಕೂರಿನಲ್ಲಿ 14ನೇ ವರ್ಷದ ಗಣೇಶೋತ್ಸವದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ

ಮುಕ್ಕೂರು: ಸಂಘಟಿತ ಸಮಾಜದ ನಿರ್ಮಾಣದ ಜತೆಗೆ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಹಬ್ಬ ಹರಿದಿನಗಳು ಸಂದೇಶ ನೀಡುತ್ತಿದೆ. ಹಾಗಾಗಿ ವೈಯಕ್ತಿಕ ಹಿತಾಸಕ್ತಿಯನ್ನು ಬದಿಗಿರಿಸಿ ಸಮಾಜದ ಏಳಿಗೆಗೋಸ್ಕರ ನಾವೆಲ್ಲರೂ ಒಂದಾಗಿ ಕಾರ್ಯ ನಿರ್ವಹಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಮುಕ್ಕೂರು- ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ಸೆ. 19ರಂದು ನಡೆದ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ, ಕ್ರೀಡಾಕೂಟ, ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಕ್ಕೂರು

ಸಂಘಟಿತ ಸಮಾಜಕೋಸ್ಕರ ನಾವೆಲ್ಲರೂ ಒಂದಾಗಬೇಕು: ಶಾಸಕಿ ಭಾಗೀರಥಿ ಮುರುಳ್ಯ | ಹಬ್ಬದ ಸಾರ ಸಂದೇಶ ಅರಿತು ಬದುಕಿದರೆ ಸಮಾಜದಲ್ಲಿ ಗೌರವ: ಶಾಸಕ ಅಶೋಕ್ ರೈ | ಮುಕ್ಕೂರಿನಲ್ಲಿ 14ನೇ ವರ್ಷದ ಗಣೇಶೋತ್ಸವದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ Read More »

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್!

ಮಡಿಕೇರಿ: ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ಕಾವೇರಿ ತೀರ್ಥೋದ್ಭವ ಪ್ರಸಕ್ತ ಸಾಲಿನ ಅ. 18ರ ಬೆಳಗ್ಗಿನ ಜಾವ 1.27 ಗಂಟೆಗೆ (ಅ.17ರ ಮಧ್ಯರಾತ್ರಿ ಕಳೆದು) ಘಟಿಸಲಿದೆ. ಕಾವೇರಿಯ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಜಾತ್ರೆಗೆ ಪೂರ್ವಭಾವಿಯಾಗಿ ಸೆ. 27ರಂದು ಬೆಳಗ್ಗೆ 9.29 ಗಂಟೆಗೆ ಭಾಗಮಂಡಲದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವ ಕಾರ್ಯಕ್ರಮ ಸಂಪ್ರದಾಯದಂತೆ ನಡೆಯಲಿದೆ. ಅ. 5ರಂದು ಬೆಳಗ್ಗೆ 8.31 ನಿಮಿಷಕ್ಕೆ ಆಜ್ಞಾ ಮೂಹೂರ್ತ, ಅ. 15ರಂದು ಬೆಳಗ್ಗೆ 11.45ಕ್ಕೆ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 4.05ಕ್ಕೆ ಕಾಣಿಕೆ

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್! Read More »

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಬಂಟ್ವಾಳ ತಾಲೂಕಿನ ಕೆಲಿಂಜ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶ್ರೀ ನಿಕೇತನ ಮಂದಿರದಲ್ಲಿ ಮಂಗಳವಾರ ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮ್ ದಾಸ್ ಶೆಟ್ಟಿ ಮಾತನಾಡಿ, ಸ್ಥಳೀಯ ಸಂಘಟಕರು ಧಾರ್ಮಿಕವಾಗಿ ಉತ್ತಮ ಕಾರ್ಯಕ್ರಮ ಸಂಘಟಿಸಿದ್ದಾರೆ. ಈ ರೀತಿಯ ಸಮಿತಿ ಮೂಲಕ ನಡೆಯುವ ಕಾರ್ಯಕ್ರಮ ಊರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿಯಾಗಿ

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಕೇಸರಿ ಶಾಲು ಧರ್ಮದ ಸಂಕೇತವಾಗಿದೆ ವಿನಾ ಯಾವುದೇ ರಾಜಕೀಯ ಪಕ್ಷದ ಸೊತ್ತಲ್ಲ, ಕೆಲವರು ಅದು ನಮ್ಮದೇ ಎಂದು ಹೇಳುತ್ತಿದ್ದಾರೆ. ಧರ್ಮದ ಹಾದಿಯಲ್ಲಿ ನಡೆಯುವ ಪ್ರತೀಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಣೆ ಮಾಡುವುದರ ಜೊತೆ ಸಹೋದರ ಧರ್ಮವನ್ನು ಗೌರವಿಸುತ್ತಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸಂತಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಕಾಲೇಜು ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಲ್ಲಿ ಪ್ರತೀಯೊಬ್ಬರೂ

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ Read More »

ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ವೈಭವದ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ ತಂಡ

ಪುತ್ತೂರು: ತಾಲೂಕಿನ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟದ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಗಳವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮ, ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ನಡೆದ ಉತ್ಸವದ ಅಂಗವಾಗಿ ಬೆಳಿಗ್ಗೆ 9 ಕ್ಕೆ ಮೂರ್ತಿ ಪ್ರತಿಷ್ಠಾಪನೆ ನಡೆದು, ಭಜನೆ, ಮಂಗಳಾರತಿ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟದ ಅಧ್ಯಕ್ಷ ಮಂಜುನಾಥ್

ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ವೈಭವದ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ ತಂಡ Read More »

ಧಾರ್ಮಿಕತೆಯ ಗಣೇಶೋತ್ಸವಕ್ಕೆ ಸಾಮಾಜಿಕ ಮಹತ್ವವೂ ಇದೆ

“ವಕ್ರ ತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭl ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಶು ಸರ್ವದಾl” ಹೀಗೆಂದು ಪ್ರಾರ್ಥಿಸುತ್ತಾ ಪ್ರತೀ ವರುಷ ದೇಶವಿಡೀ ಗಣೇಶ ಚತುರ್ಥಿಯನ್ನು ವಿಜ್ರಂಭಣೆಯಿಂದ ಆಚರಿಸುತ್ತೇವೆ. ಪೌರಾಣಿಕ, ಧಾರ್ಮಿಕ ಹಾಗೂ ಸಾಮಜಿಕ ಹಿನ್ನೆಲೆಯುಳ್ಳ ಈ ಹಬ್ಬವನ್ನು ಪ್ರತೀ ವರುಷ  ಭಾದ್ರಪದ  ಮಾಸದ ಶುಕ್ಲ ಪಕ್ಷದ ಚೌತಿಯ ದಿನದಂದು ನಡೆಸುತ್ತೇವೆ. ಕೆಲವೆಡೆ ಗೌರಿ ಗಣೇಶ ಹಬ್ಬ ಎಂದೇ ಕರೆಯಲಾಗುವ ಈ ಹಬ್ಬದಲ್ಲಿ ಮುತ್ತೈದೆಯರಿಗೆ ತವರು ಮನೆಯಿಂದ ಬಾಗಿನ ಕೊಡುವ ಸಂಪ್ರದಾಯವೂ ಇದೆ. ಮನೆ ಮನೆಗಳಲ್ಲಿ, ದೇವಸ್ಥಾನಗಳಲ್ಲಿ,

ಧಾರ್ಮಿಕತೆಯ ಗಣೇಶೋತ್ಸವಕ್ಕೆ ಸಾಮಾಜಿಕ ಮಹತ್ವವೂ ಇದೆ Read More »

ಬಲಿ ಉತ್ಸವ ಪ್ರಿಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ

ಪುತ್ತೂರು ನಗರದ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ ಇತಿಹಾಸ ಪ್ರಸಿದ್ಧ 66ನೇ ವರ್ಷದ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕಿಲ್ಲೆ ಮೈದಾನಕ್ಕೆ ತಂದು, 11 ಗಂಟೆಗೆ ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಯಿತು.   ಈ ಸಂದರ್ಭದಲ್ಲಿ ಶ್ರೀ ದೇವತಾ ಸಮಿತಿ ಕಾರ್ಯದರ್ಶಿ ರಮೇಶ್, ಕೋಶಾಧಿಕಾರಿ ಸಿ.ಶ್ರೀಧರ ನಾಯಕ್, ಸಮಿತಿ ಸದಸ್ಯರಾದ ದಿನೇಶ್ ಕುಲಾಲ್ ಪಿ.ವಿ., ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರತ್ನಾಕರ

ಬಲಿ ಉತ್ಸವ ಪ್ರಿಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ Read More »

error: Content is protected !!
Scroll to Top