ಸುಳ್ಯಕ್ಕೆ ಪುರಪ್ರವೇಶಗೈದ ಬೆಳ್ಳಿರಥ
ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಹರಕೆಯ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥ ನವೆಂಬರ್ 4ರ ರಾತ್ರಿ 8ರ ಸುಮಾರಿಗೆ ಸುಳ್ಯಕ್ಕೆ ಪುರಪ್ರವೇಶ ಮಾಡಿತು. ನವೆಂಬರ್ 3ರ ರಾತ್ರಿ 8ಕ್ಕೆ ಉಡುಪಿ ಜಿಲ್ಲಾ ಕುಂಭಾಶಿಯ ರಾಜಗೋಪಾಲಾಚಾರ್ಯ ಅವರ ವಿಶ್ವಕರ್ಮ ಕರಕುಶಲ ಮತ್ತು ಶಿಲ್ಪಕಲಾ ಕೇಂದ್ರದಲ್ಲಿ ಕುತ್ತಿ ಪೂಜೆಗೊಂಡು ಡಾಕ್ಟರ್ ರೇಣುಕಾಪ್ರಸಾದ್ ಮತ್ತು ಅವರ ಕುಟುಂಬದವರಿಗೆ ಹಸ್ತಾಂತರಿಸಲ್ಪಟ್ಟ ಬೆಳ್ಳಿರಥ […]
ಸುಳ್ಯಕ್ಕೆ ಪುರಪ್ರವೇಶಗೈದ ಬೆಳ್ಳಿರಥ Read More »










