ಶೋಭಾಯಮಾನ ಶೋಭಾಯಾತ್ರೆಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ
ಪುತ್ತೂರು: ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ತೆರೆದ ವಾಹನದಲ್ಲಿ ಶ್ರೀ ಗಣೇಶನ ವಿಗ್ರಹವನ್ನು ಬೊಳುವಾರಿನಿಂದ ಮೆರವಣಿಗೆಯಲ್ಲಿ ತರಲಾಗಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಿರ್ಮಿಸಿದ ಬೃಹತ್ ಪೆಂಡಾಲ್ ನಲ್ಲಿ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಗೌರವಾಧ್ಯಕ್ಷ ಎಂ.ಕೆ. ಪ್ರಸಾದ್, ಕಾರ್ಯಾಧ್ಯಕ್ಷ ರಾಧಾಕೃಷ್ಣ […]
ಶೋಭಾಯಮಾನ ಶೋಭಾಯಾತ್ರೆಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ Read More »










