ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ
ಪುತ್ತೂರು: ಬಂಟ್ವಾಳ ತಾಲೂಕಿನ ಕೆಲಿಂಜ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶ್ರೀ ನಿಕೇತನ ಮಂದಿರದಲ್ಲಿ ಮಂಗಳವಾರ ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮ್ ದಾಸ್ ಶೆಟ್ಟಿ ಮಾತನಾಡಿ, ಸ್ಥಳೀಯ ಸಂಘಟಕರು ಧಾರ್ಮಿಕವಾಗಿ ಉತ್ತಮ ಕಾರ್ಯಕ್ರಮ ಸಂಘಟಿಸಿದ್ದಾರೆ. ಈ ರೀತಿಯ ಸಮಿತಿ ಮೂಲಕ ನಡೆಯುವ ಕಾರ್ಯಕ್ರಮ ಊರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿಯಾಗಿ […]
ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »










