ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ | ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪೂರ್ವಭಾವಿ ಸಭೆ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವದ ಪೂರ್ವಾಭಾವಿ ಸಭೆಯು ಭಜನಾ ಮಂದಿರದ ಅಧ್ಯಕ್ಷ ಸಾಯಿರಾಮ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ ಮಾತನಾಡಿ, ಕಳೆದ 88 ವರ್ಷದಿಂದ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೆ ವಿಗ್ರಹ ಪ್ರತಿಷ್ಠೆ, ಶೋಭಾಯಾತ್ರೆ ನಡೆಯುತ್ತಿದೆ. ಈ ವರ್ಷದಿಂದ ಉತ್ಸವಕ್ಕೆ ಹೊಸ ಸಮಿತಿ ರಚನೆ ಮಾಡುವ ಜತೆಗೆ 10 ದಿನದ ನವರಾತ್ರಿ ಉತ್ಸವದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ, ಶೋಭಾಯಾತ್ರೆಯನ್ನು ವಿಜೃಂಭಣೆಯಿಂದ ನಡೆಸಿ […]
ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ | ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪೂರ್ವಭಾವಿ ಸಭೆ Read More »









