ಸೆ.10 : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ 27ನೇ ವರ್ಷದ ಮೊಸರು ಕುಡಿಕೆ ಉತ್ಸವ
ಶಾಂತಿಗೋಡು : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 27ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.10 ಭಾನುವಾರ ಶಾಂತಿಗೋಡು ಶಾಲಾ ವಠಾದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಶಾಂತಿಗೋಡು ಪ್ರಗತಿಪರ ಕೃಷಿಕ ಶಿವಪ್ಪ ಗೌಡ ಕಂರ್ಬಡ್ಕ ಉದ್ಘಾಟಿಸಲಿದ್ದು, ನರಿಮೊಗರು ಗ್ರಾಪಂ ಅಧ್ಯಕ್ಷೆ ಹರಿಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಪಂ ಸದಸ್ಯರಾದ ನಾಗಮ್ಮ ಬಾಲಕೃಷ್ಣ ಗೌಡ ತೋಟ, ಆಶಾ ಸಚೀಂದ್ರ ಬೊಳ್ಳೆಕ್ಕು. ಶಾಂತಿಗೋಡು ಶಾಲಾ […]
ಸೆ.10 : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ 27ನೇ ವರ್ಷದ ಮೊಸರು ಕುಡಿಕೆ ಉತ್ಸವ Read More »









