ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಶನ್ ಸೆಂಟರ್ ಶಾಲೆಯಲ್ಲಿ ಬಾಲ ಮುಕುಂದ ಕೃಷ್ಣವೇಷ ಸ್ಪರ್ಧೆ | ಮಕ್ಕಳೊಂದಿಗೆ ಸಂಭ್ರಮಿಸಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ
ಮಂಗಳೂರು : ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರಿನಲ್ಲಿರುವ ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಷನ್ ಸೆಂಟರ್ (ಸಿಬಿಎಸ್ಇ) ಶಾಲೆಯಲ್ಲಿ ಏರ್ಪಡಿಸಲಾಗಿದ್ದ ‘ಬಾಲಮುಕುಂದ’ ಕೃಷ್ಣವೇಶ ಸ್ಪರ್ಧೆಯಲ್ಲಿ ಮಕ್ಕಳು ಆಸಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು. ಬಿಜಿಎಸ್ ಕಾವೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಮಕ್ಕಳೊಂದಿಗೆ ಮಕ್ಕಳಾಗಿ ಸಂಭ್ರಮಿಸಿದರು. ಪಾಲ್ಗೊಂಡ ಎಲ್ಲ ಮಕ್ಕಳಿಗೆ ನಾಲ್ಕು ಕೆಟಗೆರಿಯಲ್ಲಿ ಸ್ಪರ್ಧೆ ಮಾಡಿ ಪದಕ -ನಗದು ಬಹುಮಾನವನ್ನು ವಿತರಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಸುಬ್ಬ ಕಾರಡ್ಕ, ಸಿಬಿಎಸ್ ಇ ಶಾಲೆಯ ಪ್ರಾಂಶುಪಾಲೆ ರೇಷ್ಮಾ ಸಿ ನಾಯರ್ , ಪ್ರಥಮ ದರ್ಜೆ […]










