ಧಾರ್ಮಿಕ

ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ | ನೂರಾರು ವಾಹನಗಳಲ್ಲಿ ತೆರಳಿದ ಹೊರೆಕಾಣಿಕೆ

ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ತೆರಳುವ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿ, ಎಲ್ಲೆಡೆ ನಡೆಯುವ ಬ್ರಹ್ಮಕಲಶೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರಗಳಿಗೆ ಹೊರೆಕಾಣಿಕೆ ಸಮರ್ಪಣೆಯಾಗುತ್ತಿದೆ. ಅದರಂತೆ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಸ್ವಾಮೀಜಿಯವರು ಪ್ರತಿಯೊಂದು […]

ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ | ನೂರಾರು ವಾಹನಗಳಲ್ಲಿ ತೆರಳಿದ ಹೊರೆಕಾಣಿಕೆ Read More »

ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರದಂದು ವಿಶೇಷ ಪೂಜೆ, ಸೋಣ ಶನಿವಾರ ವೃತಧಾರಿಗಳಿಗೆ ಅನ್ನದಾನ | ಆ.21 : ನಾಗರ ಪಂಚಮಿ ಹಬ್ಬ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ  ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ19, 26, ಸೆ.2, 9 ಹಾಗೂ ಸೆ.16 ರ ಶನಿವಾರದಂದು ವಿಶೇಷ ಪೂಜೆ ಹಾಗೂ ಸೋಣ ಶನಿವಾರದ ವೃತಧಾರಿಗಳಿಗೆ ಅನ್ನದಾನ ನಡೆಯಲಿದೆ. ಈ ದಿನಗಳಲ್ಲಿ ಸರ್ವಸೇವೆ, ಮಹಾಪೂಜೆ, ಕ್ಷೀರಾಭಿಷೇಕ, ಬಲಿವಾಡು ಸೇವೆ, ಕಲಶಸ್ನಾನ, ಹೂವಿನ ಪೂಜೆ, ಎಳ್ಳೆಣ್ಣೆ ಸೇವೆ, ಕುಂಕುಮಾರ್ಚನೆ ಸೇವೆ ನಡೆಯಲಿದೆ. ಅಲ್ಲದೆ ಪ್ರತಿ ವರ್ಷದಂತೆ ನಾಗರ ಪಂಚಮಿ ಹಬ್ಬ ಆ.21 ಸೋಮವಾರ ನಡೆಯಲಿದ್ದು, ಹಬ್ಬದ ಅಂಗವಾಗಿ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ

ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರದಂದು ವಿಶೇಷ ಪೂಜೆ, ಸೋಣ ಶನಿವಾರ ವೃತಧಾರಿಗಳಿಗೆ ಅನ್ನದಾನ | ಆ.21 : ನಾಗರ ಪಂಚಮಿ ಹಬ್ಬ Read More »

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆ.19 ಶನಿವಾರ ನಡೆಯಿತು. ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ, ವೇದಮೂರ್ತಿ ಶ್ರೀವತ್ಸ ಕೆದಿಲಾಯರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಪೂಜೆಯ ಬಳಿಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು  ಭಾಗವಹಿಸಿದ್ದರು.

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ವಿಶೇಷ ತೀರ್ಥಸ್ನಾನವು ಆ 19ರಂದು ನಡೆಯಿತು. ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ದೇವಸ್ಥಾನಕ್ಕೆ ಆಗಮಿಸಿ ತೀರ್ಥಸ್ಥಾನ ಮಾಡಿದರು. ಬಳಿಕ ದೇವರ ದರ್ಶನ ಮಾಡಿದರು. ಮುಂದಿನ ವಿಶೇಷ ತೀರ್ಥಸ್ಥಾನ ಆ.26, ಸೆ.2, ಸೆ.9 ಹಾಗೂ ಸೆ.16 ರಂದು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ Read More »

ಆ.25 : ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ | ದಶಮಾನೋತ್ಸವ ಕಾರ್ಯಕ್ರಮ

ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ದಶಮಾನೋತ್ಸವ ಕಾರ್ಯಕ್ರಮ ಆ.25ರಂದು 8.30ರಿಂದ ನಾಗರಾಜ ಭಟ್ ಸುಳ್ಯ ನೇತೃತ್ವದಲ್ಲಿ ನಡೆಯಲಿದೆ ಎಂದು ಪೂಜಾ ಸಮಿತಿಯ ಗೌರವಾಧ್ಯಕ್ಷೆ ಸರೋಜಿನಿ ವಿ. ನಾಗಪ್ಪಯ್ಯ ಹೇಳಿದರು. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 8.30ರಿಂದ ಸಂಕಲ್ಪ ವ್ರತಧಾರಣೆ, 11ಗಂಟೆಗೆ ದಶಮಾನೋತ್ಸವ ಸಭಾ ಕಾರ್ಯಕ್ರಮ, ಅಭಿನಂದನೆ, ಲಕ್ಷ್ಮೀ ಕಟಾಕ್ಷ ಅದೃಷ್ಟ ಚೀಟಿಯ ಡ್ರಾ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 3ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ನಾಟ್ಯ ವೈಭವ,

ಆ.25 : ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ | ದಶಮಾನೋತ್ಸವ ಕಾರ್ಯಕ್ರಮ Read More »

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ಆ.20 ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದರ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಕಾರ್ಯಾಲಯ ಶುಕ್ರವಾರ ಉದ್ಘಾಟನೆಗೊಂಡಿತು. ಈಗಾಗಲೇ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಜು.16 ರಿಂದ ಆರಂಭಗೊಂಡಿದ್ದು, ಆ.25 ರ ತನಕ ನಡೆಯಲಿದೆ. ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಆ.25 ರಿಂದ ಆರಂಭಗೊಂಡು ಆ.27

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ Read More »

ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ

ಎಡನೀರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನವು ಕಳೆದೆರಡು ವರ್ಷಗಳಿಂದ ನಡೆಸುತ್ತಿರುವ  ಸೇವಾ ಚಟುವಟಿಕೆಗಳು ಉದಾತ್ತ  ಭಾವನೆಯಿಂದ ಕೂಡಿದ್ದು ಸಮಾಜಕ್ಕೆ ಧೈರ್ಯವನ್ನು ತುಂಬುವ ಕಾರ್ಯವನ್ನು ಮಾಡುತ್ತಿದೆ. ಪರಿಪಕ್ವ ಮನಸ್ಸಿನ ಹಿರಿಯರು ಸಮಾಜಕ್ಕೆ ಮತ್ತು ಯುವ ಜನಾಂಗಕ್ಕೆ ಮಾರ್ಗದರ್ಶನ ನೀಡುವ ಎಲ್ಲಾ ಕಾರ್ಯಕ್ರಮಗಳಿಗೆ ಮಠದಿಂದ ಸದಾ ಪ್ರೋತ್ಸಾಹವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು. ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಮಠದ ಸಹಯೋಗದಲ್ಲಿ ಚಾತುರ್ಮಾಸ್ಯ ಸಭಾಂಗಣದಲ್ಲಿ ಜರಗಿದ ಹಿರಿಯರ

ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ Read More »

13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಪ್ರಯುಕ್ತ ನಡೆಯಲಿರುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಯ ಅಮಂತ್ರಣ ಪತ್ರ ಬಿಡುಗಡೆಯು ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಎದುರು ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ,ವಿಶ್ವ ಹಿಂದೂ  ಪರಿಷದ್ ಪುತ್ತೂರು ಜಿಲ್ಲಾ

13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ Read More »

ನೆಲ್ಯಾಡಿ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ |  ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ: ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಆ.25 ರಂದು ನಡೆಯಲಿರುವ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಮಿತಿಯ ಪದಾಧಿಕಾರಿಗಳು ಶಾಲಾ ವಠಾರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷೆ ಪ್ರತಿಮಾ, ಕಾರ್ಯದರ್ಶಿ ಸುಮಲತಾ ಮಾತಾಜಿ, ಕೋಶಾಧಿಕಾರಿ ಸುಪ್ರೀತಾ ರವಿಚಂದ್ರ ಹೊಸವಕ್ಲು, ಸದಸ್ಯರಾದ ಪುಷ್ಪಾವತಿ ಜನಾರ್ದನ, ಪ್ರೀತ, ನಮಿತಾ, ಸಮಾನ, ಬೇಬಿ, ಸದಾನಂದ, ಕುಸುಮಾವತಿ, ಲಲಿತ, ವಿಮಲಾ, ಭವ್ಯ, ಬಿಂದು, ಜಯಂತಿ, ಹರಿಣಾಕ್ಷಿ, ರೇವತಿ, ವಿಶಾಲ, ಮಮತಾ,

ನೆಲ್ಯಾಡಿ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ |  ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ | ವಿಗ್ರಹ ರಚನೆಗೆ ಮುಹೂರ್ತ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಮುರ್ಹೂತ ಕಾರ್ಯಕ್ರಮ ಶುಕ್ರವಾರ ಬೊಳುವಾರಿನಲ್ಲಿ ನಡೆಯಿತು. ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣಪತಿ ಗುಡಿಯಲ್ಲಿ ಸಂಕಲ್ಪ ಪ್ರಾರ್ಥನೆ ನೆರವೇರಿಸಲಾಯಿತು. ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ.ಮೂ.ವಿ.ಎಸ್ ಭಟ್ ಅವರು ಪ್ರಾರ್ಥನೆ ಮಾಡಿದರು. ಬಳಿಕ ಸಮಿತಿಯ ವತಿಯಿಂದ ಮಹಾಲಿಂಗೇಶ್ವರ ದೇವರ ಸತ್ಯಧರ್ಮ ನಡೆಯಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಶ್ರೀ ಮಹಾಮ್ಮಾಯಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ | ವಿಗ್ರಹ ರಚನೆಗೆ ಮುಹೂರ್ತ Read More »

error: Content is protected !!
Scroll to Top