ಧಾರ್ಮಿಕ

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು ಇದೊಂದು ಸರ್ವಜನರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ತಿತ್ತಿತ್ತೋಮ್-2023 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. […]

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ Read More »

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸೇವಾ ಸಮಿತಿ ವತಿಯಿಂದ ಮೂರು ದಿನಗಳ ಕಾಲ ನಡೆಯುವ  ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಎರಡನೇ ದಿನವಾದ ಶುಕ್ರವಾರ ವಿಜೃಂಭಣೆಯಿಂದ ಜರಗಿತು. ಮಠದ ಪ್ರಧಾನ ಅರ್ಚಕ ಎ.ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10 ಗಂಟೆಗೆ ಪಂಚಾಮೃತಾಭಿಷೇಕ, ಶ್ರೀ ಗುರುಗಳ ಆರಾಧನೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಗುರುವಾರ ರಾತ್ರಿ ಮಹಾಪೂಜೆ

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮ Read More »

ಸೆ.3 : ವಿಟ್ಲ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ  ಪ್ರಯುಕ್ತ  ಸಾರ್ವಜನಿಕರಿಗೆ ಬೆಳ್ಳಿಹಬ್ಬ ಕ್ರೀಡೋತ್ಸವ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್‍  ಹಾಗೂ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬೆಳ್ಳಿಹಬ್ಬ ಸಮಿತಿ ಜಂಟಿ ಆಶ್ರಯದಲ್ಲಿ 25ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳ್ಳಿಹಬ್ಬ ಕ್ರೀಡೋತ್ಸವ ಸೆ.3 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿಟ್ಲ ಚಂದಳಿಕೆ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರ ತನಕ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಇಲಾಖೆಯ ಜನೋಪಯೋಗಿ

ಸೆ.3 : ವಿಟ್ಲ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ  ಪ್ರಯುಕ್ತ  ಸಾರ್ವಜನಿಕರಿಗೆ ಬೆಳ್ಳಿಹಬ್ಬ ಕ್ರೀಡೋತ್ಸವ Read More »

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸೇವಾ ಸಮಿತಿ ವತಿಯಿಂದ ಮೂರು ದಿನಗಳ ಕಾಲ ನಡೆಯುವ  ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ಮುಂಜಾನೆ ಚಾಲನೆ ನೀಡಲಾಗಿದೆ. ಮಠದ ಪ್ರಧಾನ ಅರ್ಚಕ ಎ.ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10 ಗಂಟೆಗೆ ಪಂಚಾಮೃತಾಭಿಷೇಕ, ಮಧ್ಯಾಹ್ನ 12 ಕ್ಕೆ ಅಲಂಕಾರ ಪೂಜೆ, ಬಳಿಕ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ Read More »

ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ, ಮೊಸರುಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ನಗರದ ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯುವ 2ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಮೊದಲಿಗೆ ಮಹಾಲಿಂಗೇಶ್ವರ ದೇವರಿಗೆ ಎಂಸಿಬಿ ಆರ್ಟ್ಸ್‌ ಆಂಡ್ ಸ್ಪೋರ್ಟ್ಸ್ ಕ್ಲಬ್ ಬಪ್ಪಳಿಗೆ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ವತಿಯಿಂದ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಾಲಯದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು ಆಮಂತ್ರಣ ಪತ್ರಿಕೆಯನ್ನ ಬಿಡುಗಡೆಗೊಳಿಸಿದರು. ಹಾಗೆಯೇ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಆಶೀರ್ವಾದವನ್ನ ಪಡೆದ

ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ, ಮೊಸರುಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು : ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರ ಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ. ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ರೈತ ಸಮುದಾಯ ಸೇರಿದಂತೆ ಕೇರಳದ ಎಲ್ಲರಿಗೂ ಇದು ಬಹಳ ದೊಡ್ಡ ಹಬ್ಬ. ಹೊಸತನ,ವೈವಿಧ್ಯತೆಯನ್ನು ಹೊಂದಿರುವ ಈ ಆಚರಣೆಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯಲಾಗುತ್ತದೆ. ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ Read More »

ಆತೂರು ಶ್ರೀ ಸದಾಶಿವ ದೇವಸ್ಥಾನದ ಸಭಾಭವನದ ಕಾರ್ಯಕ್ರಮಗಳ ಶುಭಾರಂಭ, ಸಾಮೂಹಿಕ ವರಮಹಾಲಕ್ಷಿ ಪೂಜೆ , ಧಾರ್ಮಿಕ ಸಭೆ

ಕಡಬ : ಶ್ರದ್ಧಾಕೇಂದ್ರಗಳ ಧಾರ್ಮಿಕ ಚಟುವಟಿಕೆಗಳಲ್ಲಿ ನಮ್ಮ ಮಕ್ಕಳು ತೊಡಗಿಸಿಕೊಳ್ಳುವಂತೆ ಮಾಡುವುದು ಹಿರಿಯ ಜವಬ್ದಾರಿಯಾಗಿದೆ. ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಧರ್ಮ ಜಾಗೃತಿ  ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಹೇಳಿದರು. ಅವರು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದ ನಿರ್ಮಾಣ ಹಂತದ ಸಭಾಭವನದ ಕಾರ್ಯಕ್ರಮಗಳ ಶುಭಾರಂಭ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಮೀ ಪೂಜೆ ಯ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣ ಮಾಡಿದರು. ಮಾಲತಿ ಅಮೈ ಕಲಾಯಿಗುತ್ತು ಅಧ್ಯಕ್ಷತೆ

ಆತೂರು ಶ್ರೀ ಸದಾಶಿವ ದೇವಸ್ಥಾನದ ಸಭಾಭವನದ ಕಾರ್ಯಕ್ರಮಗಳ ಶುಭಾರಂಭ, ಸಾಮೂಹಿಕ ವರಮಹಾಲಕ್ಷಿ ಪೂಜೆ , ಧಾರ್ಮಿಕ ಸಭೆ Read More »

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಶರವೂರು: ಕಡಬ ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಲಂಕಾರು ಮತ್ತು ಶರವೂರು ಒಕ್ಕೂಟಗಳ ಸಹಕಾರದೊಂದಿಗೆ ನಡೆದ ಪೂಜೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಪೂಜಾ ಸೇವೆ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಒಕ್ಕೂಟಗಳ ಸದಸ್ಯರು, ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿದ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಶ್ರೀ ಲಕ್ಷ್ಮೀದೇವಿ ಭಕ್ತ ವೃಂದ ಹಾಗೂ ಶ್ರೀ ಲಕ್ಷ್ಮೀದೇವಿ ಬೆಟ್ಟದ ಜಂಟಿ ಆಶ್ರಯದಲ್ಲಿ ನಡೆದ ಪೂಜೆಯಲ್ಲಿ ಭಕ್ತಾದಿಗಳು  ಪೂಜಾ ಸೇವೆ ಮಾಡಿದರು. ಕ್ಷೇತ್ರದ ಧರ್ಮದರ್ಶಿ ಯನ್.ಐತಪ್ಪ ಸಪಲ್ಯ ಪೂಜಾ ವಿವಿಧ ವಿಧಾನ ನೆರವೇರಿಸಿ ಪೂಜೆಯ ಪ್ರಸಾದ ರೂಪದಲ್ಲಿ ಬಳೆ, ಕುಂಕುಮ, ಅರಿಶಿನ, ರವಿಕೆಕಣವನ್ನು ಭಕ್ತಾದಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀಕೃಷ್ಣ

ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಕಲ್ಲಾರೆ ಮಠದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ವತಿಯಿಂದ 49ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಿತು. ಶ್ರೀ ಗುರುರಾಘವೇಂದ್ರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪ ಪೂಜಾ ವಿಧಿ ವಿಧಾನ ನೆರವೇರಿಸಿದರು. ಸುಮಾರು 500 ಕ್ಕೂ ಮಿಕ್ಕಿ ಭಕ್ತಾದಿಗಳು ಪೂಜಾ ಸೇವೆ ಮಾಡಿಸಿದ್ದು, ಪ್ರಸಾದ ಸ್ವೀಕರಿಸಿದರು. ಬಳಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಕಲ್ಲಾರೆ ಮಠದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

error: Content is protected !!
Scroll to Top