ಧಾರ್ಮಿಕ

ಇಂದು ತುಳುನಾಡಿನ ವಿಶೇಷ ಆಚರಣೆ ಆಟಿ ಅಮವಾಸ್ಯೆ | ಔಷಧೀಯ ಗುಣವುಳ್ಳ ಪಾಲೆ ಮರದ ಸೇವನೆಗೆ ವಿಶೇಷ ದಿನ

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಆಚರಿಸುವ ಅಮಾವಾಸ್ಯೆಯಾಗಿದೆ. ಈ ಅಮಾವಾಸ್ಯೆಯನ್ನು ಆಷಾಡ ಅಮಾಸೆ , ದೀವಿಗೆ ಕರ್ನಾಟಕ ಅಮಾವಾಸ್ಯೆ ಅಥವಾ ಮನ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಆಟಿ ಆಚರಣೆಯ ಮೂಲಕ ಮುಂದಿನ ಹಬ್ಬಗಳಿಗೆ ಮುನ್ನುಡಿ ಇಟ್ಟಂತೆ. ಮುಂದಿನ ಹಬ್ಬಗಳು ಸಾಲು ಸಾಲಾಗಿ ಆಚರಣೆಗೊಳ್ಳಲಿವೆ. ಆಟಿ ತಿಂಗಳಲ್ಲಿ ಬರುವ ಈ ಅಮಾವಸ್ಯೆಯು ತುಳುವ ಜನರಿಗೆ ವಿಶೇಷವಾದ ದಿನ ಹಾಗೂ ಇದು ಹಿಂದಿನಿಂದಲೂ ಆಚರಿಸುತ್ತಾ ಬಂದಿರುವ ಆಚರಣೆಯಾಗಿದೆ. ಪಾಲೆ ಮರದ ಕಷಾಯ : ತುಳುನಾಡಿನಲ್ಲಿ ಆಟಿಯ ಅಮವಾಸ್ಯೆಯನ್ನು ವಿಶೇಷವಾಗಿ ಆಚರಿಸುತ್ತಾರೆ. ಈ ದಿನ ಪಾಲೆಯ ರಸದ ಕಷಾಯ ಕುಡಿಯುವುದರಿಂದ ಒಂದು […]

ಇಂದು ತುಳುನಾಡಿನ ವಿಶೇಷ ಆಚರಣೆ ಆಟಿ ಅಮವಾಸ್ಯೆ | ಔಷಧೀಯ ಗುಣವುಳ್ಳ ಪಾಲೆ ಮರದ ಸೇವನೆಗೆ ವಿಶೇಷ ದಿನ Read More »

ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಶಸ್ವಿ ಉಡಾವಣೆಗೆ ಪ್ರಾರ್ಥನೆ

ಪುತ್ತೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಯಶಸ್ವಿ ಉಡಾವಣೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು ನಗರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಅಜಿತ್ ರೈ ಹೊಸಮನೆ, ಯುವರಾಜ ಪೆರಿಯತ್ತೋಡಿ, ದಿನೇಶ್ ಪಂಜಿಗ, ಸಂತೋಷ್ ರಾವ್, ರಾಮಪ್ರಸಾದ್ ಮಯ್ಯ,

ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಶಸ್ವಿ ಉಡಾವಣೆಗೆ ಪ್ರಾರ್ಥನೆ Read More »

ಅಧಿಕ ಶ್ರಾವಣ ಮಾಸದ ಅಮವಾಸ್ಯೆ | ಆಚರಣೆಯಲ್ಲಿ ಗೊಂದಲ | ಯಾವಾಗ ಆಚರಿಸಬೇಕು –ಇಲ್ಲಿದೆ ಡಿಟೈಲ್ಸ್

ಪುತ್ತೂರು: ಈ ವರ್ಷ ಆಟಿಯಲ್ಲಿ ಎರಡು ಅಮಾವಾಸ್ಯೆ ಬರಲಿದೆ. ಒಂದು ಜುಲೈ 17 ಮತ್ತೊಂದು ಆಗಸ್ಟ್ 16. ಮೊದಲನೆಯದ್ದು ಆಷಾಢಮಾಸದ ಅಮಾವಾಸ್ಯೆ. ಎರಡನೆಯದ್ದು ಅಧಿಕ ಶ್ರಾವಣಮಾಸದ ಅಮಾವಾಸ್ಯೆ. ಹಾಗಿರುವಾಗ ಯಾವ ಅಮಾವಾಸ್ಯೆಯನ್ನು ಆಟಿಅಮಾವಾಸ್ಯೆ ಎಂದು ಆಚರಿಸಬೇಕೆಂಬ ಗೊಂದಲ ಹಲವರಿಗೆ ಇದೆ.  ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ.   ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ  ಕ್ರಮ ಇದೆ . ಆದರೆ ಅಟಿ ಅಮಾವಾಸ್ಯೆಯ

ಅಧಿಕ ಶ್ರಾವಣ ಮಾಸದ ಅಮವಾಸ್ಯೆ | ಆಚರಣೆಯಲ್ಲಿ ಗೊಂದಲ | ಯಾವಾಗ ಆಚರಿಸಬೇಕು –ಇಲ್ಲಿದೆ ಡಿಟೈಲ್ಸ್ Read More »

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ನೂತನ ರಥಕ್ಕೆ ದಡೆ ಮುಹೂರ್ತ

ಬೆಳ್ಳಾರೆ :  ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನೂತನ ಬ್ರಹ್ಮರಥ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿದ್ದು ಜು.10 ರಂದು  ದಡೆ ಮೂಹರ್ತ ನಡೆಯಿತು. ದೇವಸ್ಥಾನದ   ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಕಾರ್ಯಕ್ರಮ ನೆರೆವೇರಿಸಿದರು.  ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ  ಪದ್ಮನಾಭ ಶೆಟ್ಟಿ, ಸದಸ್ಯರಾದ  ವೆಂಕಟಕೃಷ್ಣ ರಾವ್ ,ನಾರಾಯಣ ಕೊಂಡೆಪ್ಪಾಡಿ,ಹಾಗೂ.ಕಾಷ್ಟಾ ಶಿಲ್ಪಿಗಳಾದ ಹರೀಶ್ ಆಚಾರ್ಯ ಬೊಲಿಯಾರು,ಸಂತೋಷ್ ಆಚಾರ್ಯ, ಬಾಲಕೃಷ್ಣ ಆಚಾರ್ಯ, ಮತ್ತು  ಭೋಜರಾಜ್ ಶೆಟ್ಟಿ ಕಲ್ಕಂಪಾಡಿಗುತ್ತು,ದೇವದಾಸ್ ಶೆಟ್ಟಿ,  ದೇವರಮಾರ್,ಪ್ರೀತಮ್ ರೈ ಪೆರುವಾಜೆ,ಸುಧಾನಂದ ಪೆರುವಾಜೆ, ಗಣೇಶ್ ಪೂಜಾರಿ 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ನೂತನ ರಥಕ್ಕೆ ದಡೆ ಮುಹೂರ್ತ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮತ್ತು ಪೂರ್ವ ಸಿದ್ಧತಾ ಸಭೆ ಭಾನುವಾರ  ಆದರ್ಶ ಆಸ್ಪತ್ರೆ ವಠಾರದಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಕ್ರೀಯ ಕಾರ್ಯಕರ್ತರ ದಿ. ರಾಧಾಕೃಷ್ಣ ಭಕ್ತ ಅವರಿಗೆ ಸಭೆಯ ಆರಂಭದಲ್ಲಿ ಆತ್ಮಕ್ಕೆ ಚಿರಶಾಂತಿಕೋರಲಾಯಿತು. ಸಮಿತಿ ಗೌರವ ಅಧ್ಯಕ್ಷರಾಗಿ ಡಾ.ಎಂ ಕೆ ಪ್ರಸಾದ್, ಅಧ್ಯಕ್ಷರಾಗಿ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ ಅವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ Read More »

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ಶಾಂತಿಮೊಗರು ಸುಬ್ರಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತಿ ತಿಂಗಳು ನಡೆಯುವಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜು.3 ಸೋಮವಾರ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.  ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮನೆಯವರು ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ

ಪುತ್ತೂರು : ಧರ್ಮ ಆಧಾರಿತ ರಾಜಕಾರಣ ಇರಬೇಕೆಂಬ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಅವರು ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಸಾಮೂಹಿಕ ಶ್ರೀ ಶನೈಶ್ಚರ ಪೂಜೆಯ ಅಂಗವಾಗಿ ಹಮ್ಮಿಕೊಂಡ ಧಾರ್ಮಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡಲಿದೆ ಎಂದರು. ಈ

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅತೀ ಮುಖ್ಯವಾದ ಶ್ರೀಗಂಧವನ್ನು ಶನಿವಾರ ಸಮರ್ಪಿಸಲಾಯಿತು. ಸರಕಾರದ ಸಬ್ಸಿಡಿ ದರದಲ್ಲಿ ಸುಮಾರು 20 ಕೆ.ಜಿ. ಶ್ರೀಗಂಧದ ಕೊರಡುಗಳು ಶ್ರೀ ದೇವಸ್ಥಾನಕ್ಕೆ ಸಮರ್ಪಣೆಯಾದವು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್‍, ರಾಮದಾಸ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಡಾ.ಸುಧಾ ಎಸ್. ರಾವ್, ವೀಣಾ ಬಿ.ಕೆ. ಉಪಸ್ಥಿತರಿದ್ದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿ ಭೇಟಿ

ನರಿಮೊಗರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗೆ ಎಡನೀರು ಶಂಕರಾಚಾರ್ಯ ಪೀಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿಯವರು  ಜೂ.29ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಶೀರ್ಚನ ನೀಡಿದ ಶ್ರೀಗಳು, ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಹೊಂದಬೇಕು. ಇಂದಿನ ಶಿಕ್ಷಣವು ರಾಜಕೀಯಕ್ಕೆ ಅನುಗುಣವಾಗಿ ಬದಲಾಗುತ್ತಿರುತ್ತದೆ. ಹಿಂದಿನ ಕಾಲದಲ್ಲಿ ಶಿಕ್ಷಣವು ಪುರಾಣಗಳನ್ನು ಸಂಬಂಧಿಸಿದ ಪಠ್ಯಕ್ರಮವಿತ್ತು. ಮನುಷ್ಯ ನಾಗಿ ಹುಟ್ಟುವುದು, ಉತ್ತಮ ಶಿಕ್ಷಣ, ವಿನಯ ದಿಂದ ಕೂಡಿದ ಜೀವನ ಪಡೆಯುವುದು ತುಂಬಾ ಸೌಭಾಗ್ಯಯುತವಾದುದು,ಎಲ್ಲರೂ ಸಂಸ್ಕಾರವನ್ನು ಬೆಳೆಸಿ ಉಳಿಸಿ ಉತ್ತಮ ಪ್ರಜೆಯಾಗಿ ಬಾಳಿ ಎಂದರು.

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿ ಭೇಟಿ Read More »

ತಪ್ತ ಮುದ್ರಧಾರಣೆ ಕಾರ್ಯಕ್ರಮ

ಪುತ್ತೂರು : ಪುತ್ತೂರು ತಾಲೂಕಿನ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನೆರವೇರಿಸಸಿದರು ಈ ಸಂದರ್ಭದಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಾಲ್ಗೊಂಡು ಮುದ್ರಾ ಧಾರಣೆ ಮಾಡಿಸಿಕೊಂಡು ಶ್ರೀ ದೇವರ ಹಾಗೂ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ತಪ್ತ ಮುದ್ರಧಾರಣೆ ಕಾರ್ಯಕ್ರಮ Read More »

error: Content is protected !!
Scroll to Top