ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ
ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11 ರಂದು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ಹೇಳಿದರು. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಉಜ್ರುಪಾದೆಯಲ್ಲಿ ಹಲವು ಶತಮಾತನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2009 ಜುಲೈ 7,,೮ ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ […]
ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ Read More »