ಧಾರ್ಮಿಕ

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ಆ.20 ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದರ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಕಾರ್ಯಾಲಯ ಶುಕ್ರವಾರ ಉದ್ಘಾಟನೆಗೊಂಡಿತು. ಈಗಾಗಲೇ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಜು.16 ರಿಂದ ಆರಂಭಗೊಂಡಿದ್ದು, ಆ.25 ರ ತನಕ ನಡೆಯಲಿದೆ. ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಆ.25 ರಿಂದ ಆರಂಭಗೊಂಡು ಆ.27 […]

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ Read More »

ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ

ಎಡನೀರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನವು ಕಳೆದೆರಡು ವರ್ಷಗಳಿಂದ ನಡೆಸುತ್ತಿರುವ  ಸೇವಾ ಚಟುವಟಿಕೆಗಳು ಉದಾತ್ತ  ಭಾವನೆಯಿಂದ ಕೂಡಿದ್ದು ಸಮಾಜಕ್ಕೆ ಧೈರ್ಯವನ್ನು ತುಂಬುವ ಕಾರ್ಯವನ್ನು ಮಾಡುತ್ತಿದೆ. ಪರಿಪಕ್ವ ಮನಸ್ಸಿನ ಹಿರಿಯರು ಸಮಾಜಕ್ಕೆ ಮತ್ತು ಯುವ ಜನಾಂಗಕ್ಕೆ ಮಾರ್ಗದರ್ಶನ ನೀಡುವ ಎಲ್ಲಾ ಕಾರ್ಯಕ್ರಮಗಳಿಗೆ ಮಠದಿಂದ ಸದಾ ಪ್ರೋತ್ಸಾಹವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು. ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಮಠದ ಸಹಯೋಗದಲ್ಲಿ ಚಾತುರ್ಮಾಸ್ಯ ಸಭಾಂಗಣದಲ್ಲಿ ಜರಗಿದ ಹಿರಿಯರ

ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ Read More »

13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಪ್ರಯುಕ್ತ ನಡೆಯಲಿರುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಯ ಅಮಂತ್ರಣ ಪತ್ರ ಬಿಡುಗಡೆಯು ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಎದುರು ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ,ವಿಶ್ವ ಹಿಂದೂ  ಪರಿಷದ್ ಪುತ್ತೂರು ಜಿಲ್ಲಾ

13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ Read More »

ನೆಲ್ಯಾಡಿ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ |  ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ: ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಆ.25 ರಂದು ನಡೆಯಲಿರುವ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಮಿತಿಯ ಪದಾಧಿಕಾರಿಗಳು ಶಾಲಾ ವಠಾರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷೆ ಪ್ರತಿಮಾ, ಕಾರ್ಯದರ್ಶಿ ಸುಮಲತಾ ಮಾತಾಜಿ, ಕೋಶಾಧಿಕಾರಿ ಸುಪ್ರೀತಾ ರವಿಚಂದ್ರ ಹೊಸವಕ್ಲು, ಸದಸ್ಯರಾದ ಪುಷ್ಪಾವತಿ ಜನಾರ್ದನ, ಪ್ರೀತ, ನಮಿತಾ, ಸಮಾನ, ಬೇಬಿ, ಸದಾನಂದ, ಕುಸುಮಾವತಿ, ಲಲಿತ, ವಿಮಲಾ, ಭವ್ಯ, ಬಿಂದು, ಜಯಂತಿ, ಹರಿಣಾಕ್ಷಿ, ರೇವತಿ, ವಿಶಾಲ, ಮಮತಾ,

ನೆಲ್ಯಾಡಿ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ |  ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ | ವಿಗ್ರಹ ರಚನೆಗೆ ಮುಹೂರ್ತ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಮುರ್ಹೂತ ಕಾರ್ಯಕ್ರಮ ಶುಕ್ರವಾರ ಬೊಳುವಾರಿನಲ್ಲಿ ನಡೆಯಿತು. ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣಪತಿ ಗುಡಿಯಲ್ಲಿ ಸಂಕಲ್ಪ ಪ್ರಾರ್ಥನೆ ನೆರವೇರಿಸಲಾಯಿತು. ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ.ಮೂ.ವಿ.ಎಸ್ ಭಟ್ ಅವರು ಪ್ರಾರ್ಥನೆ ಮಾಡಿದರು. ಬಳಿಕ ಸಮಿತಿಯ ವತಿಯಿಂದ ಮಹಾಲಿಂಗೇಶ್ವರ ದೇವರ ಸತ್ಯಧರ್ಮ ನಡೆಯಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಶ್ರೀ ಮಹಾಮ್ಮಾಯಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ | ವಿಗ್ರಹ ರಚನೆಗೆ ಮುಹೂರ್ತ Read More »

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಶರವೂರು: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಜು.24 ರಿಂದ ಆರಂಭಗೊಂಡಿದ್ದು, ಆ.1 ಮಂಗಳವಾರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಹರಿಪ್ರಸಾದ್ ಹಾಗೂ ರಾಘವೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಜು.24 ಸೋಮವಾರ ಬೆಳಿಗ್ಗೆ 8 ರಿಂದ ಗಣಪತಿ ಹವನ, ಸುಕೃತ ಹವನ, ಪವಮಾನ ಹೋಮ, ದ್ವಾದಶಮೂರ್ತಿ ಆರಾಧನೆ, ಸಂಜೆ ಮಹಾಸುದರ್ಶನ ಹೋಮ, ಸಪ್ತಪತೀ ಪಾರಾಯಣ, ದುರ್ಗಾಪೂಜೆ ಜರಗಿತು.

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್  ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಜೊತೆ ಕಾರ್ಯದರ್ಶಿ ನೀಲಂತ್ ಕುಮಾರ್, ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಉಪಾಧ್ಯಕ್ಷರಾದ ರವೀಂದ್ರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ  ಬೆಳ್ಳಿಹಬ್ಬ ಕಾರ್ಯಕ್ರಮ ಸೆ.19 ಮಂಗಳವಾರದಿಂದ ಸೆ.22 ಶುಕ್ರವಾರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ವಿತರಣೆಗೆ ಮಂಗಳಾ ಮಂಟಪದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಅಧ್ಯಕ್ಷ ಹಾಗೂ ಬೆಳ್ಳಿ ಹಬ್ಬ ಸಮಿತಿಯ  ಗೌರವಾಧ್ಯಕ್ಷ ಶಂಕರ ಭಟ್ ಬದನಾಜೆ ಚಾಲನೆ  ನೀಡಿದರು ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ 

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ Read More »

ಚಾರ್ವಾಕ ಶ್ರೀ ಕುಕ್ಕೆನಾಥ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಜನರೇಟರ್ ಉದ್ಘಾಟನೆ

ಚಾರ್ವಾಕ : ಚಾರ್ವಾಕ ಗ್ರಾಮದ ಕುಕ್ಕೆನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದ ನೂತನ ಜನರೇಟರ್ ಉದ್ಗಾಟನೆ ನೆರವೇರಿತು. ಅರುವಗುತ್ತು ಯಜಮಾನ ಪ್ರದೀಪ್ ಆರ್. ಗೌಡ ಜನರೇಟರನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ ಸದಸ್ಯ ವೆಂಕಪ್ಪ ಮೀಯೊಳ್ಪೆ, ಪ್ರಕಾಶ್ ಅರುವ, ಜತ್ತಪ್ಪ ಉದುಲಡ್ಡ, ಅರ್ಚಕ ನೂತನ್ ಭಟ್, ಸಮಿತಿ ಸದಸ್ಯರಾದ ಸುಲೋಚನಾ ಮೀಯೊಳ್ಪೆ, ಸುಮ ದೇವಸ್ಯ, ಆಡಳಿತ ಪಂಗಡದ ಅಧ್ಯಕ್ಷ ಶೀನಪ್ಪ ಮಾಚಿಲ  ಮತ್ತು ಕೂಡುಕಟ್ಟಿನ ಭಕ್ತಾದಿಗಳು ಉಪಸ್ಥಿತರಿದ್ದರು.

ಚಾರ್ವಾಕ ಶ್ರೀ ಕುಕ್ಕೆನಾಥ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಜನರೇಟರ್ ಉದ್ಘಾಟನೆ Read More »

ಪಡುಮಲೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಗೆ ಆಯ್ಕೆ

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಆ.25 ರಂದು ನಡೆಯಲಿರುವ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜಾ ಸಮಿತಿಯ ಸಭೆ ನಡೆಯಿತು.ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ವ್ಯವಸ್ಥಾಪನ ಸಮಿತಿ ಸದಸ್ಯ ಪ್ರಭಾಕರ ಗೌಡ ಕೋಡಿಯಡ್ಕ, ಧ.ಗ್ರಾ. ಯೋಜನೆಯ ಬಡಗನ್ನೂರು ಎ ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ಉಪಸ್ಥಿತರಿದ್ದರು.ನೂತನ ಸಮಿತಿ ರಚನೆ : ಈ ಸಂದರ್ಭದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯ ನೂತನ

ಪಡುಮಲೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಗೆ ಆಯ್ಕೆ Read More »

error: Content is protected !!
Scroll to Top