ಧಾರ್ಮಿಕ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

ಪುತ್ತೂರು : ಶ್ರದ್ಧಾ ಕೇಂದ್ರಗಳ ಮೂಲಕ ಧರ್ಮ ರಕ್ಷಣೆಯ ಕಾರ್ಯಗಳು ಆಗುತ್ತವೆ. ದೇವಾಲಯಗಳು ಯುವ ಪೀಳಿಗೆಗೆ ಸಂಸ್ಕಾರ, ಸಂಪದ್ರಾಯಗಳನ್ನು ತಿಳಿಸಿಕೊಡುವ ಕೇಂದ್ರಗಳಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಐತಿಹಾಸಿಕ ಕ್ಷೇತ್ರ ಪಡುಮಲೆ ಶ್ರೀ ಕೂವೆಶಾಸ್ತಾರ ದೇವಾಲಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಆರನೇ ದಿನ ಗುರುವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ […]

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ Read More »

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ

ಪುತ್ತೂರು : ತಾಲೂಕಿನ ನರಿಮೊಗರು ಗ್ರಾಮದ ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ – ಕಲ್ಲುರ್ಟಿ ಹಾಗೂ ಪಂಜುರ್ಲಿ, ಗುಳಿಗ ದೈವಗಳ ನೇಮೋತ್ಸವ ಮಾ.4 ಶನಿವಾರ ರಾತ್ರಿ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 7ಕ್ಕೆ ಗಣಹೋಮ, 8 ಕ್ಕೆ ನಾಗತಂಬಿಲ, ಪರಿವಾರ ದೈವಗಳಿಂದ ತಂಬಿಲ, 10.30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 11.30 ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5.30 ಕ್ಕೆ ದೈವಗಳ ಭಂಡಾರ ತೆಗೆಯುವುದು, 6.30 ಕ್ಕೆ ಕಲ್ಕುಡ ದೈವಗಳ ನೇಮೋತ್ಸವ, ರಾತ್ರಿ

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ

ಪುತ್ತೂರು : ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ೬ನೇ ದಿನವಾದ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬೆಳಗ್ಗೆ ೮ ಗಂಟೆಗೆ ಕ್ಷೇತ್ರದ ತಂತ್ರಿಗಳಾದ ಬ್ರ.ವೇ.ಮೂ. ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ವೇ.ಮೂ.ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ೧೦೮ ತೆಂಗಿನಕಾಯಿ ಗಣಪತಿ ಹೋಮ, ಪ್ರತಿಷ್ಠಾ ಪಾಣಿ ನಡೆದು ಮಧ್ಯಾಹ್ನ 1.04 ರಿಂದ 3.15 ರ ಮಿಥುನ ಲಗ್ನ ಸುಮುಹೂರ್ತದಲ್ಲಿ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ Read More »

ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಪುತ್ತೂರು : ದೇಹವೆಂಬ ಪಥಕ್ಕೆ ರಥ ಧರ್ಮ. ಸತ್ಯವನ್ನು ಹೇಳುವ ಧರ್ಮ ಚಾಲನಾಶೀಲ. ಮನುಷ್ಯ ಬದುಕಿನ ಸಂವಿಧಾನ ಧರ್ಮ. ಇಲ್ಲಿ ಆತ್ಮ ಸತ್ಯ ಒಂದೇ ಸತ್ಯ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಐತಿಹಾಸಿಕ ಪಡುಮಲೆ ಕ್ಷೇತ್ರದ ಶ್ರೀ ಕೂವೆ ಶಾಸ್ತರ ದೇವಾಲಯದ ಪ್ರತಿಷ್ಟ ಬ್ರಹ್ಮಕಲಶೋತ್ಸವದ ೫ ನೆ ದಿನದ ಧಾರ್ಮಿಕ ಸಭೆಯಲ್ಲಿ ಆಶೀರ್ವಾಚನ ನೀಡಿದರು. ಅಧ್ಯಾತ್ಮ ಎಂಬುದು ಕೀಲಿ ಕೈ. ಅದರ ಮೂಲಕ ಎಲ್ಲಾ ಸಮಸ್ಯೆಗಳಿಂದ ಬಿಡುಗಡೆ ಪಡೆಯಬಹುದು. ಪಡುಮಲೆಯಲ್ಲಿ ಸುಂದರ ಶ್ರದ್ದಾ

ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ Read More »

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ

ಪುತ್ತೂರು : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಮಹಾಸಭೆ ಮಾ. 4 ಶನಿವಾರ ಅಪರಾಹ್ನ 3.30ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಭಾರತಿ ಎಂ.ಎಲ್. ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ವಿಶ್ವಕರ್ಮ ಮಹಿಳಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ Read More »

ಮಾ.7-8 : ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಜಾತ್ರಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಮಾ.7 ಹಾಗೂ 8 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ುತ್ಸವದ ಅಂಗವಾಗಿ ಮಾ.7 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಪಂಚವಿಂಶತಿ ಕಲಶ ಪ್ರತಿಷ್ಠೆ, ಅಧಿವಾಸ ಹೋಮ, ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಲಲಿತಾ ಸಹಸ್ರನಾಮ ಪಾರಾಯಣ, ಸಂಜೆ ದೈವಗಳಿಗೆ ತಂಬಿಲ, ಭಜನೆ, ರಂಗಪೂಜೆ, ಉತ್ಸವ ಬಲಿ,

ಮಾ.7-8 : ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ Read More »

ನಾಳೆ (ಮಾ.2) : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ

ಪುತ್ತೂರು : ಬಲ್ನಾಡು ಗ್ರಾಮದ ಉಜಿರೆಪಾದೆ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಶ್ರೀ ದೈವಗಳ ಪ್ರತಿಷ್ಠಾ ವರ್ಧಂತಿ ಉತ್ಸವ ಮಾ.2 ಗುರುವಾರ ನಡೆಯಲಿದೆ. ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆಯಲಿದ್ದು, ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ, ಸಂಜೆ 6.30 ಕ್ಕೆ ಶ್ರೀ ದೈವಗಳ ಭಂಡಾರ ತೆಗೆದು ದೈವಸ್ಥಾನಕ್ಕೆ ತೆರಳಿ ರಾತ್ರಿ ತಂಬಿಲಾದಿಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಮಾಧವ ಗೌಡ ಕಾಂತಿಲ ತಿಳಿಸಿದ್ದಾರೆ.

ನಾಳೆ (ಮಾ.2) : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ Read More »

ವೇದದಲ್ಲಿದೆ ರಾಷ್ಟ್ರದ ದೃಷ್ಟಿ | ಸನ್ಮಾನ ಸ್ವೀಕರಿಸಿ ಡಾ.ವಾಗೀಶ್ವರೀ ಶಿವರಾಮ | ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದಿಂದ ಸನ್ಮಾನ

ಪುತ್ತೂರು: ಕುಟುಂಬ ಸರಿಯಾಗಿದ್ದರೆ ನಾಡು, ದೇಶ ಬಲಿಷ್ಠವಾಗಿರುತ್ತದೆ. ಇದನ್ನು ವೇದದಲ್ಲಿ ಮುನಿಗಳು ಉಲ್ಲೇಖ ಮಾಡಿದ್ದಾರೆ. ಆದ್ದರಿಂದ ರಾಷ್ಟ್ರದ ದೃಷ್ಟಿಕೋನವನ್ನು ನಾವು ವೇದಗಳಲ್ಲಿಯೇ ಕಾಣಲು ಸಾಧ್ಯ  ಎಂದು ಮಂಗಳೂರು ಕೆನರಾ ಪ್ರೌಢಶಾಲೆಯ ನಿವೃತ್ತ ಸಂಸ್ಕೃತ ಶಿಕ್ಷಕ ವಿದ್ಯಾವಾರಿಧಿ ಡಾ. ವಾಗೀಶ್ವರೀ ಶಿವರಾಮ ಹೇಳಿದರು. ಬೆಟ್ಟಂಪಾಡಿ ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದ ವತಿಯಿಂದ ಶಂಕರ ಕೃಪಾದಲ್ಲಿ ಫೆ. 27ರಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕುಟುಂಬ, ನಾಡು, ರಾಜ್ಯ, ದೇಶ ಒಂದಕ್ಕೊಂದು ಪರಸ್ಪರ ಸಂಬಂಧ ಹೊಂದಿರುವಂತಹದ್ದು.

ವೇದದಲ್ಲಿದೆ ರಾಷ್ಟ್ರದ ದೃಷ್ಟಿ | ಸನ್ಮಾನ ಸ್ವೀಕರಿಸಿ ಡಾ.ವಾಗೀಶ್ವರೀ ಶಿವರಾಮ | ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದಿಂದ ಸನ್ಮಾನ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ | ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿ

ಪುತ್ತೂರು : ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪುನರ್‍ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಮುಂಜಾನೆಯಿಂದ ವಿವಿಧ ವೈದಿಕ ಕಾರ್ಯಕ್ರಮಗಳು, ಧಾರ್ಮಿಕ ಸಭಾ ಕಾರ್ಯಕ್ರಮಗಳು ಜರಗಿದವು. ಬೆಳಗ್ಗೆ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ತತ್ವಕಲಶ, ತತ್ವಹೋಮ, ಅನುಜ್ಞಾ ಕಲಶಾಭಿಷೇಕ, ಅಂಕುರ ಪೂಜೆ, ತ್ರಿಕಾಲಪೂಜೆ, ಮಧ್ಯಾಹ್ನ 12 ಕ್ಕೆ ಅಂಕುರ ಪೂಜೆ, ತ್ರಿಕಾಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ | ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿ Read More »

ಪಡುಮಲೆ ಬ್ರಹ್ಮಕಲಶೋತ್ಸವದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಭರತನಾಟ್ಯ ಪ್ರದರ್ಶನ

ಪುತ್ತೂರು: ಪುತ್ತೂರು ತಾಲೂಕಿನ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮೊದಲನೇ ದಿನವಾದ ಫೆ.25ರಂದು ರಾತ್ರಿ ದರ್ಬೆ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಗುರು ದೀಪಕ್ ಕುಮಾರ್ ಅವರ ಶಿಷ್ಯ ವೃಂದದವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.

ಪಡುಮಲೆ ಬ್ರಹ್ಮಕಲಶೋತ್ಸವದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಭರತನಾಟ್ಯ ಪ್ರದರ್ಶನ Read More »

error: Content is protected !!
Scroll to Top