ಗೌಡ ಸಮುದಾಯ ಸಂಘಟನಾತ್ಮಕವಾಗಿ ಬೆಳೆಯಬೇಕಿದೆ :: ಶ್ರೀ ಧರ್ಮಪಾಲನಾಥ ಸ್ವಾಮೀಜಿ |ಕಡಬ ತಾಲೂಕು ಮಟ್ಟದ ಊರ ಗೌಡರ ಸಮಾವೇಶ “ಮುಕುಟ” ಗೌಡ ಸಾರಥ್ಯ ಸಂಗಮ
ಕಡಬ: ಹಿಂದೂ ಸಮಾಜ ಎಂಬುದು ಒಂದು ಆಲದ ಮರ. ಆ ಮರದ ರೆಂಬೆ ಕೊಂಬೆಗಳು ಇತರ ಸಮುದಾಯ. ಈ ನಿಟ್ಟಿನಲ್ಲಿ ಆಲದ ಮರದ ರೆಂಬೆಕೊಂಬೆಗಳು ಗಟ್ಟಿಯಾಗಿದ್ದರೆ ಸಮಾಜ ಉಳಿಯಲು ಸಾಧ್ಯ. ಹಾಗೆಯೇ ಇತರ ಸಮುದಾಯ ಬಲಿಷ್ಟವಾದರೆ ಹಿಂದೂ ಸಮುದಾಯ ಗಟ್ಟಿಯಾಗಿರಲು ಸಾಧ್ಯ. ಈ ಪೈಕಿ ಗೌಡ ಸಮುದಾಯ ಒಂದಾಗಿದ್ದು, ಸಂಘಟನಾತ್ಮಕವಾಗಿ ಬೆಳೆಯಬೇಕಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ […]










