ಧಾರ್ಮಿಕ

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ  ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ  ಸ್ನಾನಘಟ್ಟ ಸಂಪೂರ್ಣ  ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ […]

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ Read More »

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ

ವಿಟ್ಲ : ವಿಟ್ಲ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಹಾಗೂ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ ಸಮಿತಿ ವತಿಯಿಂದ ಈ ಬಾರಿ  25ನೇ ವರ್ಷದ  ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದ್ದು, ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸೆ.19 ರಿಂದ 22 ರ ತನಕ ಚಂದಳಿಕೆ ಮಂಗಳ ಮಂಟಪದಲ್ಲಿ ಶ್ರೀ ಗಣೇಶೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿಹಬ್ಬ ಸಮಿತಿಯ ಗೌರವಾಧ್ಯಕ್ಷ ಶಂಕರ

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ Read More »

ಜು.23 : ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರು: ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಹಾಗೂ ವಾರ್ಷಿಕ ಮಹಾಸಭೆ ಜು.23 ಭಾನುವಾರ ಬೆಳಿಗ್ಗೆ 11 ಕ್ಕೆ ಪುತ್ತೂರು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಲಾಲ್ ಅವರಿಗೆ

ಜು.23 : ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ Read More »

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ

ಪುತ್ತೂರು: ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ. ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್​ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ 30 ಸಾವಿರಕ್ಕೂ ಅಧಿಕ ದೇವಾಲಯಗಳು ಇರುತ್ತದೆ.

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ Read More »

ಉಪ್ಪಿನಂಗಡಿ ದುರ್ಗಾಗಿರಿ, ನಿನ್ನಿಕಲ್ಲು ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಉಪ್ಪಿನಂಗಡಿ: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಿನಂಗಡಿ ಗ್ರಾಮದ ದುರ್ಗಾಗಿರಿ ಮತ್ತು ನಿನ್ನಿಕಲ್ಲು ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಸುತ್ತಮುತ್ತಲಿನಲ್ಲಿರುವ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಅಲ್ಲದೆ ದೇವಸ್ಥಾನ ಛಾವಣಿಯನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಮೇಲ್ವಿಚಾರಕ ಶಿವಪ್ಪ, ಜನಜಾಗೃತಿ ವಲಯಾಧ್ಯಕ್ಷ, ಒಕ್ಕೂಟದ ಅಧ್ಯಕ್ಷ ಲೋಕೇಶ್ ಬೆತ್ತೋಡಿ, ಪಂಚಾಯತ್ ಅಧ್ಯಕ್ಷೆ ಉಷಾಚಂದ್ರ ಮುಳಿಯ, ಸೇವಾ ಪ್ರತಿನಿಧಿಗಳಾದ ಉಷಾ ಹರೀಶ್. ಶಶಿ ಗಂಗಾಧರ,

ಉಪ್ಪಿನಂಗಡಿ ದುರ್ಗಾಗಿರಿ, ನಿನ್ನಿಕಲ್ಲು ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ Read More »

ಇಂದು ತುಳುನಾಡಿನ ವಿಶೇಷ ಆಚರಣೆ ಆಟಿ ಅಮವಾಸ್ಯೆ | ಔಷಧೀಯ ಗುಣವುಳ್ಳ ಪಾಲೆ ಮರದ ಸೇವನೆಗೆ ವಿಶೇಷ ದಿನ

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಆಚರಿಸುವ ಅಮಾವಾಸ್ಯೆಯಾಗಿದೆ. ಈ ಅಮಾವಾಸ್ಯೆಯನ್ನು ಆಷಾಡ ಅಮಾಸೆ , ದೀವಿಗೆ ಕರ್ನಾಟಕ ಅಮಾವಾಸ್ಯೆ ಅಥವಾ ಮನ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಆಟಿ ಆಚರಣೆಯ ಮೂಲಕ ಮುಂದಿನ ಹಬ್ಬಗಳಿಗೆ ಮುನ್ನುಡಿ ಇಟ್ಟಂತೆ. ಮುಂದಿನ ಹಬ್ಬಗಳು ಸಾಲು ಸಾಲಾಗಿ ಆಚರಣೆಗೊಳ್ಳಲಿವೆ. ಆಟಿ ತಿಂಗಳಲ್ಲಿ ಬರುವ ಈ ಅಮಾವಸ್ಯೆಯು ತುಳುವ ಜನರಿಗೆ ವಿಶೇಷವಾದ ದಿನ ಹಾಗೂ ಇದು ಹಿಂದಿನಿಂದಲೂ ಆಚರಿಸುತ್ತಾ ಬಂದಿರುವ ಆಚರಣೆಯಾಗಿದೆ. ಪಾಲೆ ಮರದ ಕಷಾಯ : ತುಳುನಾಡಿನಲ್ಲಿ ಆಟಿಯ ಅಮವಾಸ್ಯೆಯನ್ನು ವಿಶೇಷವಾಗಿ ಆಚರಿಸುತ್ತಾರೆ. ಈ ದಿನ ಪಾಲೆಯ ರಸದ ಕಷಾಯ ಕುಡಿಯುವುದರಿಂದ ಒಂದು

ಇಂದು ತುಳುನಾಡಿನ ವಿಶೇಷ ಆಚರಣೆ ಆಟಿ ಅಮವಾಸ್ಯೆ | ಔಷಧೀಯ ಗುಣವುಳ್ಳ ಪಾಲೆ ಮರದ ಸೇವನೆಗೆ ವಿಶೇಷ ದಿನ Read More »

ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಶಸ್ವಿ ಉಡಾವಣೆಗೆ ಪ್ರಾರ್ಥನೆ

ಪುತ್ತೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಯಶಸ್ವಿ ಉಡಾವಣೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು ನಗರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಅಜಿತ್ ರೈ ಹೊಸಮನೆ, ಯುವರಾಜ ಪೆರಿಯತ್ತೋಡಿ, ದಿನೇಶ್ ಪಂಜಿಗ, ಸಂತೋಷ್ ರಾವ್, ರಾಮಪ್ರಸಾದ್ ಮಯ್ಯ,

ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಶಸ್ವಿ ಉಡಾವಣೆಗೆ ಪ್ರಾರ್ಥನೆ Read More »

ಅಧಿಕ ಶ್ರಾವಣ ಮಾಸದ ಅಮವಾಸ್ಯೆ | ಆಚರಣೆಯಲ್ಲಿ ಗೊಂದಲ | ಯಾವಾಗ ಆಚರಿಸಬೇಕು –ಇಲ್ಲಿದೆ ಡಿಟೈಲ್ಸ್

ಪುತ್ತೂರು: ಈ ವರ್ಷ ಆಟಿಯಲ್ಲಿ ಎರಡು ಅಮಾವಾಸ್ಯೆ ಬರಲಿದೆ. ಒಂದು ಜುಲೈ 17 ಮತ್ತೊಂದು ಆಗಸ್ಟ್ 16. ಮೊದಲನೆಯದ್ದು ಆಷಾಢಮಾಸದ ಅಮಾವಾಸ್ಯೆ. ಎರಡನೆಯದ್ದು ಅಧಿಕ ಶ್ರಾವಣಮಾಸದ ಅಮಾವಾಸ್ಯೆ. ಹಾಗಿರುವಾಗ ಯಾವ ಅಮಾವಾಸ್ಯೆಯನ್ನು ಆಟಿಅಮಾವಾಸ್ಯೆ ಎಂದು ಆಚರಿಸಬೇಕೆಂಬ ಗೊಂದಲ ಹಲವರಿಗೆ ಇದೆ.  ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ.   ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ  ಕ್ರಮ ಇದೆ . ಆದರೆ ಅಟಿ ಅಮಾವಾಸ್ಯೆಯ

ಅಧಿಕ ಶ್ರಾವಣ ಮಾಸದ ಅಮವಾಸ್ಯೆ | ಆಚರಣೆಯಲ್ಲಿ ಗೊಂದಲ | ಯಾವಾಗ ಆಚರಿಸಬೇಕು –ಇಲ್ಲಿದೆ ಡಿಟೈಲ್ಸ್ Read More »

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ನೂತನ ರಥಕ್ಕೆ ದಡೆ ಮುಹೂರ್ತ

ಬೆಳ್ಳಾರೆ :  ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನೂತನ ಬ್ರಹ್ಮರಥ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿದ್ದು ಜು.10 ರಂದು  ದಡೆ ಮೂಹರ್ತ ನಡೆಯಿತು. ದೇವಸ್ಥಾನದ   ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಕಾರ್ಯಕ್ರಮ ನೆರೆವೇರಿಸಿದರು.  ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ  ಪದ್ಮನಾಭ ಶೆಟ್ಟಿ, ಸದಸ್ಯರಾದ  ವೆಂಕಟಕೃಷ್ಣ ರಾವ್ ,ನಾರಾಯಣ ಕೊಂಡೆಪ್ಪಾಡಿ,ಹಾಗೂ.ಕಾಷ್ಟಾ ಶಿಲ್ಪಿಗಳಾದ ಹರೀಶ್ ಆಚಾರ್ಯ ಬೊಲಿಯಾರು,ಸಂತೋಷ್ ಆಚಾರ್ಯ, ಬಾಲಕೃಷ್ಣ ಆಚಾರ್ಯ, ಮತ್ತು  ಭೋಜರಾಜ್ ಶೆಟ್ಟಿ ಕಲ್ಕಂಪಾಡಿಗುತ್ತು,ದೇವದಾಸ್ ಶೆಟ್ಟಿ,  ದೇವರಮಾರ್,ಪ್ರೀತಮ್ ರೈ ಪೆರುವಾಜೆ,ಸುಧಾನಂದ ಪೆರುವಾಜೆ, ಗಣೇಶ್ ಪೂಜಾರಿ 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ನೂತನ ರಥಕ್ಕೆ ದಡೆ ಮುಹೂರ್ತ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮತ್ತು ಪೂರ್ವ ಸಿದ್ಧತಾ ಸಭೆ ಭಾನುವಾರ  ಆದರ್ಶ ಆಸ್ಪತ್ರೆ ವಠಾರದಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಕ್ರೀಯ ಕಾರ್ಯಕರ್ತರ ದಿ. ರಾಧಾಕೃಷ್ಣ ಭಕ್ತ ಅವರಿಗೆ ಸಭೆಯ ಆರಂಭದಲ್ಲಿ ಆತ್ಮಕ್ಕೆ ಚಿರಶಾಂತಿಕೋರಲಾಯಿತು. ಸಮಿತಿ ಗೌರವ ಅಧ್ಯಕ್ಷರಾಗಿ ಡಾ.ಎಂ ಕೆ ಪ್ರಸಾದ್, ಅಧ್ಯಕ್ಷರಾಗಿ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ ಅವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top