ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ […]
ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ Read More »










