ರಾಜ್ಯ

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು

ಸಿದ್ದರಾಮಯ್ಯನವರಿಗೆ ಕ್ಲೀನ್‌ಚಿಟ್‌ ನೀಡಿರುವ ಲೋಕಾಯುಕ್ತ ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚೀಟ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಜನಪ್ರತಿನಿಧಿ ನ್ಯಾಯಾಲಯ ಇಂದು ಪ್ರಕಟಿಸಲಿದೆ. ಜನಪ್ರತಿನಿಧಿ ನ್ಯಾಯಾಲಯಕ್ಕೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಜೊತೆಗೆ ಹಗರಣದ ತನಿಖೆ ನಡೆಸುತ್ತಿರುವ ಇ.ಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ತೀರ್ಪು […]

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು Read More »

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ

ಬೆಂಗಳೂರು: ಜಾತಿ ಗಣತಿ ವರದಿಗೆ ಕಾಂಗ್ರೆಸ್‌ನಲ್ಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ವರದಿ ಅವೈಜ್ಞಾನಿಕವಾಗಿದೆ ಎಂದು ಹಲವು ನಾಯಕರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ರಾಜ್ಯದ ಎರಡು ಪ್ರಮುಖ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯತ ಜಾತಿಯ ಮುಖಂಡರು ಕೂಡ ವರದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಒಕ್ಕಲಿಗ ಶಾಸಕರು ಮತ್ತು ಎಂಎಲ್‌ಸಿಗಳ ಸಭೆ ಕರೆದಿದ್ದಾರೆ. ಡಿಕೆಶಿ ಮನೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗುತ್ತದೆ

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ Read More »

ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ

ತರಕಾರಿ, ಹಣ್ಣುಹಂಪಲು ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿ ಮಾಲೀಕರ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಶುರುವಾಗಿದೆ. ಮಂಗಳವಾರ ಬೆಳಗ್ಗೆ ಲಾರಿಗಳು ರೋಡಿಗೆ ಇಳಿದಿಲ್ಲ. ಇದರಿಂದಾಗಿ ಅಗತ್ಯ ವಸ್ತುಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.ಡಿಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. 6

ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ Read More »

ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ

ಮುಂದಿನ ತಿಂಗಳೇ ಹಸೆಮಣೆಯೇರಲಿದ್ದಾರೆ ಹುಬ್ಬಳ್ಳಿಯ ಈ ದಿಟ್ಟ ಮಹಿಳಾ ಪೊಲೀಸ್‌ ಅಧಿಕಾರಿ ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತುಹಿಚುಕಿ ಕೊಲೆ ಮಾಡಿದ್ದ ಆರೋಪಿಯನ್ನು ಗುಂಡಿಕ್ಕಿ ಸಾಯಿಸಿದ ಮಹಿಳಾ ಇನ್‌ಸ್ಪೆಕ್ಟರ್‌ ಅನ್ನಪೂರ್ಣ ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಮನೆ ಮಾತಾಗಿ ಲೇಡಿ ಸಿಂಗಂ ಎಂದು ಕರೆಸಿಕೊಂಡಿದ್ದಾರೆ. ವಾಟ್ಸಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿದಂತೆ ಸೋಷಿಯಲ್‌‌ ಮೀಡಿಯಾಗಳಲ್ಲಿ ಅನ್ನಪೂರ್ಣ ಕುರಿತು ಪುಂಖಾನುಪುಂಖವಾಗಿ ಪೋಸ್ಟ್‌ಗಳು ಹರಿದಾಡುತ್ತಿವೆ. ಮಹಿಳೆಯಾಗಿ ಅನ್ನಪೂರ್ಣ ತೋರಿಸಿದ ದಿಟ್ಟತನಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಾಕಷ್ಟು ಮಂದಿ ಅನ್ನಪೂರ್ಣ

ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ Read More »

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ

ರಾಜ್ಯಾದ್ಯಂತ ಅಕ್ರೋಶಕ್ಕೆ ಕಾರಣವಾಗಿದ್ದ ಕೃತ್ಯದ ಆರೋಪಿ ಬೆಂಗಳೂರು : ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಬಂದು ಕಿರುಕುಳ ನೀಡಿ ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸುಮಾರು 10 ದಿನಗಳ ಬಳಿಕ ಆರೋಪಿ ಸಂತೋಷ್ ಡೆನಿಯಲ್​​​ನನ್ನು ಕೇರಳ ಕೋಝಿಕ್ಕೋಡ್‌ ಸಮೀಪದ ಹಳ್ಳಿಯೊಂದರಿಂದ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆರೋಪಿಯ ಚಲನವಲನ ಪತ್ತೆಗೆ 1,800ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿ ಪತ್ತೆಗಾಗಿ ಡಿಸಿಪಿ ಸಾರಾ

ಯುವತಿಗೆ ಕಿರುಕುಳ ನೀಡಿದ ಆರೋಪಿ ಕೇರಳದಲ್ಲಿ ಸೆರೆ Read More »

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ನಾಳೆಯಿಂದ ರಸ್ತೆಗಿಳಿಯುವುದಿಲ್ಲ 6 ಲಕ್ಷ ಲಾರಿಗಳು

ತರಕಾರಿ, ಗ್ಯಾಸ್‌ ಸೇರಿ ಅಗತ್ಯ ವಸ್ತುಗಳ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್ ದರ ಏರಿಕೆ ಪ್ರತಿಭಟಿಸಿ ಏಪ್ರಿಲ್‌ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ ಸುಮಾರು 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ಹೋಗುವ ಸರಕು ಸಾಗಾಟದಲ್ಲಿ ವ್ಯತ್ಯಯವಾಗಿ ಜನರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಆಲ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್‌ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್,

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ನಾಳೆಯಿಂದ ರಸ್ತೆಗಿಳಿಯುವುದಿಲ್ಲ 6 ಲಕ್ಷ ಲಾರಿಗಳು Read More »

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡಿಟ್ಟು ಕೊಂದಿರುವುದು ರಾಜ್ಯಾದ್ಯಂತ ಸಂಚಲನವುಂಟುಮಾಡಿದೆ. ರಾಜ್ಯದಲ್ಲಿ ಆರೋಪಿಯನ್ನು ಈ ರೀತಿ ಎನ್‌ಕೌಂಟರ್‌ನಲ್ಲಿ ಸಾಯಿಸಿರುವುದು ಬಹಳ ಅಪರೂಪದ ಪ್ರಕರಣವಾಗಿದೆ. ಶಿಶುಕಾಮಿ ಆರೋಪಿಯನ್ನು ಪೊಲೀಸರು ಗುಂಟಿಕ್ಕಿ ಸಾಯಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಶಶಿಕುಮಾರ್​ ಅವರಿಗೆ ಜನರು ಜೈಕಾರ ಹಾಕಿದ್ದಾರೆ. ಈ ವೀಡಿಯೊ ಈಗ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದೆ. ಆರೋಪಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ Read More »

ಹಿರಿಯ ನಟ ಬ್ಯಾಂಕ್‌ ಜನಾರ್ದನ್‌ ನಿಧನ

800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಪೋಷಕ ನಟ ಬೆಂಗಳೂರು : 800ಕ್ಕೂ ಅಧಿಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ದನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.1949ರಲ್ಲಿ ಬ್ಯಾಂಕ್ ಜನಾರ್ದನ್ ಚಿತ್ರದುರ್ಗದ

ಹಿರಿಯ ನಟ ಬ್ಯಾಂಕ್‌ ಜನಾರ್ದನ್‌ ನಿಧನ Read More »

ಬೆಂಗಳೂರು : 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿ

ಬೆಂಗಳೂರು: ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್​ಗಳು ಬೆಂಕಿಗಾಹುತಿ ಆಗಿರುವ ಘಟನೆ ಬೆಂಗಳೂರು ನಗರದ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಇಂದು ಮುಂಜಾನೆ ನಡೆದಿದೆ. ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 20 ಶೆಡ್​ಗಳು ಪೂರ್ತಿಯಾಗಿ ಸುಟ್ಟುಹೋಗಿವೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜನರಿಗಾಗಿ ವೀರಣ್ಣಪಾಳ್ಯ ಮುಖ್ಯರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ

ಬೆಂಗಳೂರು : 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿ Read More »

ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್‌ ಒನ್‌ : ಜಾತಿ ಗಣತಿ ವರದಿಯಲ್ಲಿ ಬಹಿರಂಗ

ಹಲವು ಜಾತಿಗಳ ಮೀಸಲಾತಿ ಪ್ರಮಾಣ ಹೆಚ್ಚಿಸಲು ಶಿಫಾರಸ್ಸು ಬೆಂಗಳೂರು: ತೀವ್ರ ಚರ್ಚೆಗೆ ಕಾರಣವಾಗಿರುವ ಸಿದ್ದರಾಮಯ್ಯ ಸರಕಾರದ ಜಾತಿ ಗಣತಿ ವರದಿ ಅಧಿಕೃತವಾಗಿ ಇನ್ನೂ ಬಹಿರಂಗವಾದಿದ್ದರೂ ಅದರಲ್ಲಿರುವ ಕೆಲವು ಮಾಹಿತಿಗಳು ಸೋರಿಕೆಯಾಗಿವೆ. ವರದಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರು ಅತಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹಲವು ಚರ್ಚೆ, ವಿರೋಧದ ನಡುವೆ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015 ಮಂಡನೆ ಆಗಿದೆ. ಸಮಗ್ರ ಚರ್ಚೆಗೆ ಮುಂದಿನ ಗುರುವಾರದ ಸಚಿವ ಸಂಪುಟ ಸಭೆಯ ಮುಹೂರ್ತ

ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್‌ ಒನ್‌ : ಜಾತಿ ಗಣತಿ ವರದಿಯಲ್ಲಿ ಬಹಿರಂಗ Read More »

error: Content is protected !!
Scroll to Top