ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳ ತಲೆದಂಡ?
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರಲು ಚರ್ಚೆ ಬೆಂಗಳೂರು : ಮಂಗಳವಾರ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದಿರುವ ಮೂರು ಕೊಲೆಗಳು ಹಾಗೂ ಆಗಾಗ ಸಂಭವಿಸುತ್ತಿರುವ ಕೋಮು ಹಿಂಸಾಚಾರ ಸಂಬಂಧಿ ಘಟನೆಗಳನ್ನು ತಡೆಯಲು ವಿಫಲವಾಗಿರುವ ಪೊಲೀಸ್ ಇಲಾಖೆಯ ವಿರುದ್ಧ ಭಾರಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಲವು ಉನ್ನತ ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು […]
ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳ ತಲೆದಂಡ? Read More »