ರಾಜ್ಯ

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜನಾರ್ದನ ರೆಡ್ಡಿ ಬೆಂಗಳೂರು : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನ ರದ್ದಾಗಿದೆ. ಸಿಬಿಐ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ ಬೆನ್ನಿಗೆ ಜನಾರ್ದನ ರೆಡ್ಡಿಯವರನ್ನು ಜೈಲಿಗೆ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಜನಾರ್ದನ ರೆಡ್ಡಿ ಆಂಧ್ರದ ಚಂಚಲಗುಡ ಜೈಲಿನಲ್ಲಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ ಏಳು […]

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು Read More »

ಆಪರೇಷನ್‌ ಸಿಂದೂರ್‌ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ

ಆಳ ಸಮುದ್ರ ಮೀನುಗಾರಿಕೆಗೆ ನಿರ್ಬಂಧ; ಬೋಟ್‌ಗಳ ತೀವ್ರ ತಪಾಸಣೆ ಮಂಗಳೂರು : ಪಾಕಿಸ್ಥಾನದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂದೂರ್‌ ಕಾರ್ಯಾಚರಣೆ ನಡೆಸಿದ ಬಳಿಕ ರಾಜ್ಯದ ಕರಾವಳಿ ಭಾಗದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ

ಆಪರೇಷನ್‌ ಸಿಂದೂರ್‌ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ Read More »

ಲಾರಿ-ಕಾರು ಮುಖಾಮುಖಿ ಡಿಕ್ಕಿ : ಐವರು ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಮತ್ತು ಕಾರು ಮುಖಾಮುಖಿ ದಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಈಂದು ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಲಾರಿ-ಕಾರು ಮುಖಾಮುಖಿ ಡಿಕ್ಕಿ : ಐವರು ಸ್ಥಳದಲ್ಲೇ ಸಾವು Read More »

ಮದ್ಯಪ್ರಿಯರಿಗೆ ಕಹಿ ಸುದ್ದಿ: ಮತ್ತೆ ಏರಿಕೆಯಾಗಲಿದೆ ಬೆಲೆ

ಎಲ್ಲ ರೀತಿಯ ಮದ್ಯದ ಬೆಲೆ ಹೆಚ್ಚಿಸಲು ಅಬಕಾರಿ ಇಲಾಖೆ ತೀರ್ಮಾನ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. 2024-25ನೇ ಸಾಲಿನಲ್ಲಿ ಸರ್ಕಾರ ಅಬಕಾರಿ ಇಲಾಖೆಗೆ 38,600 ಕೋಟಿ ರೂ. ಕಂದಾಯ ಸಂಗ್ರಹಿಸುವ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ನಲ್ಲಿ 40 ಸಾವಿರ

ಮದ್ಯಪ್ರಿಯರಿಗೆ ಕಹಿ ಸುದ್ದಿ: ಮತ್ತೆ ಏರಿಕೆಯಾಗಲಿದೆ ಬೆಲೆ Read More »

ಐಪಿಎಲ್‌ನಲ್ಲಿ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ | ವೈಭವ್ ಆಟದ ಬಗ್ಗೆ ಮೋದಿ ಏನಂದ್ರು?

ಬೆಂಗಳೂರು : ಸಾಧಿಸುವ ಛಲವಿದ್ದಲ್ಲಿ ಎಂತಹ ಸಂಧಿಗ್ಧ ಸ್ಥಿತಿ ಎದುರಾದರು ಸಾಧಿಸಿಯೇ ಸಾಧಿಸುತ್ತಾರೆ. ಅಂತದ್ದೇ ಒಂದುಸಾಧನೆಯನ್ನು 14ವರ್ಷದ ಯುವಕ ಮಾಡಿದ್ದಾನೆ.  ಐಪಿಎಲ್‌ನಲ್ಲಿ ಅತಿ ವೇಗ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಇವತ್ತು ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇವರ ಆಕ್ರಮಣಾಕಾರಿ ಬ್ಯಾಟಿಂಗ್, ಬೌಂಡರಿ, ಸಿಕ್ಸರ್‌ ಶೈಲಿಗೆ ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಜಸ್ಥಾನ ರಾಯಲ್ಸ್​ ತಂಡದ ಆಟಗಾರ ವೈಭವ್ ಸೂರ್ಯವಂಶಿ ಶತಕ ಸಾಧನೆಯನ್ನು ಮಾಡಿದ್ದಾರೆ. ಈ ಸಾಧನೆಯನ್ನು ಗುರುತಿಸಿದ

ಐಪಿಎಲ್‌ನಲ್ಲಿ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ | ವೈಭವ್ ಆಟದ ಬಗ್ಗೆ ಮೋದಿ ಏನಂದ್ರು? Read More »

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ

ವಿದೇಶದಿಂದಲೂ ಬಂದಿದೆ ಹಣ; ಸ್ಥಳೀಯ ಪ್ರಭಾವಿಗಳಿಂದ ಹಣಕಾಸಿನ ನೆರವು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗಾಗಿ ಲಕ್ಷಾಂತರ ರೂಪಾಯಿ ಫಂಡಿಂಗ್‌ ಆಗಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಪ್ರತೀಕಾರಕ್ಕೆ ನಡೆದ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಸುರತ್ಕಲ್‌ ಕಾಟಿಪಳ್ಳದ ಫಾಝಿಲ್ ಹತ್ಯೆಯ ಪ್ರತೀಕಾರಕ್ಕಾಗಿ ಸುಹಾಸ್‌ ಶೆಟ್ಟಿಯನ್ನು ಗುರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಕೆಲವು ಪ್ರಭಾವಿ ಮುಸ್ಲಿಮರು

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ Read More »

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ

ಮೇ 5ರಂದು ನಿನ್ನ ಸ್ಥಳಕ್ಕೆ ಬಂದು ಸಾಯಿಸುತ್ತೇವೆ ಎಂದು ಟಾರ್ಗೆಟ್‌ ಫಿಕ್ಸ್‌ ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಿಗೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲು ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ ಎಂದು ಭರತ್‌ ಕುಮ್ಡೇಲು ಫೋಟೊ ಸಹಿತ ಸೋಷಿಯಲ್‌ ಮೀಡಿಯಾದಲಿ ಪೋಸ್ಟ್‌ ಮಾಡಲಾಗಿದೆ. ಸುಹಾಸ್‌ ಶೆಟ್ಟಿ

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ Read More »

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ

ಮುಸ್ಲಿಂ ಮುಖಂಡರು ಅವರಾಗಿಯೇ ಬಂದು ಭೇಟಿ ಮಾಡಿದರು ಎಂದು ಸಮಜಾಯಿಷಿ ಬೆಂಗಳೂರು: ಶನಿವಾರ ಮಂಗಳೂರಿಗೆ ಬಂದಿದ್ದರೂ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮನೆಗೆ ಹೋಗಿ ತಂದೆ ತಾಯಿಗೆ ಸಾಂತ್ವನ ಹೇಳದ ಕುರಿತು ಇಂದು ಬೆಂಗಳೂರಿನಲ್ಲಿ ಸ್ಪಷ್ಟೀಕರಣ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌, ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸುಗಳಿದ್ದ ಕಾರಣ ಮನೆಗೆ ಹೋಗಿಲ್ಲ ಎಂದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ.

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌

ಚಿಕ್ಕಮಗಳೂರು : ಕಾಶ್ಮೀರದ ಪಹಲ್ಗಾಮ್​​ನಲ್ಲಿ ಹಿಂದುಗಳ ಮಾರಣಹೋಮ ಮತ್ತು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸೋಮವಾರ ಚಿಕ್ಕಮಗಳೂರು ಬಂದ್‌ಗೆ ಕರೆನೀಡಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕುಗಳಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌ Read More »

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ

ಹಿಂದುಗಳನ್ನು ದಮನಿಸುವ ಷಡ್ಯಂತ್ರ ಎಂದು ಆರೋಪ ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರಿಗೆ ಶನಿವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೋಮು ಹಿಂಸಾಚಾರ ನಿಗ್ರಹಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್ ಸ್ಥಾಪನೆಯ ಘೋಷಣೆ ಮಾಡಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಿಂದುಗಳನ್ನು ದಮನಿಸಲು, ಆ ಮೂಲಕ ತನ್ನ ವೋಟ್‌ಬ್ಯಾಂಕ್‌ ಪರವಾಗಿರುವವರನ್ನು ಖುಷಿಪಡಿಸಲು ಕಾಂಗ್ರೆಸ್‌ ಸರಕಾರ ಕೈಗೊಂಡಿರುವ ಕ್ರಮ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಸಂಸದ ಕ್ಯಾ.ಬ್ರಿಜೇಶ್‌ ಚೌಟ,

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ Read More »

error: Content is protected !!
Scroll to Top