ರಾತ್ರಿ ವೇಳೆ ಸರ್ಕಾರಿ ಬಸ್ಸಿಗೆ ಅಡ್ಡಗಟ್ಟಿ ಕುಡುಕರ ಕಿರಿಕಿರಿ
ಚಿಕ್ಕಮಗಳೂರು: ಮಧ್ಯರಾತ್ರಿ ಸಮಯದಲ್ಲಿ ಕುಡಿದು ಅಮಲಿನಲ್ಲಿ ಸರ್ಕಾರಿ ಬಸ್ಸನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ಸು ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿತ್ತು. ನಗರದ ಟೆಂಟರ್ ಚಿಕನ್ ಸಮೀಪ ಕುಡುಕರು ತಮ್ಮ ಆಟೋ ಅಡ್ಡಗಟ್ಟಿ ತಡೆದು ರಸ್ತೆ ನಡುವಲ್ಲೇ ಬಸ್ಸು ನಿಲ್ಲುವಂತೆ ಮಾಡಿದ್ದಾರೆ. ಸುಮಾರು ರಾತ್ರಿ 12 ಗಂಟೆಯ ವೇಳೆ ಈ ಘಟನೆ ನಡೆದಿದ್ದು, ಅಸಭ್ಯವಾಗಿ ವರ್ತಿಸುತ್ತಾ ಬಸ್ಸಿನ ಮುಂದೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾರೆ. ತೊಂದರೆ ಮಾಡದಂತೆ ಬಸ್ಸಿನ ಚಾಲಕ ಮನವಿ ಮಾಡಿದರೂ ಅದಕ್ಕೆ ಕ್ಯಾರೇ […]
ರಾತ್ರಿ ವೇಳೆ ಸರ್ಕಾರಿ ಬಸ್ಸಿಗೆ ಅಡ್ಡಗಟ್ಟಿ ಕುಡುಕರ ಕಿರಿಕಿರಿ Read More »










