ಕಾಂಗ್ರೆಸ್ ಹೈಕಮಾಂಡ್ ಅನ್ನು ಹೆದರಿಸಲು ಸಿಎಂ ಸಿದ್ದರಾಮಯ್ಯ ಸಮಾವೇಶ ಮಾಡುತ್ತಾರೆ: ಬಿ.ವೈ. ವಿಜಯೇಂದ್ರ
ಸಿಎಂ ಕುರ್ಚಿ ಅಲ್ಲಾಡುವಾಗ ಸಮಾವೇಶ ಮಾಡುವ ಕಲೆ ಸಿದ್ದರಾಮಯ್ಯ ಅವರಿಗೆ ಕರಗತ ಮೈಸೂರು: ತಮ್ಮ ಕುರ್ಚಿ ಅಲ್ಲಾಡುತ್ತಿದೆ ಎಂದು ತಿಳಿದ ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಅನ್ನು ಬೆದರಿಸಲು ಸಮಾವೇಶಗಳ ಮೊರೆ ಹೋಗುತ್ತಾರೆ. ಅಂತಹ ಕಲೆ ಸಿದ್ದರಾಮಯ್ಯ ಅವರಿಗೆ ಕರಗತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದುಗೆ ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಮಯ ಕೊಟ್ಟಿಲ್ಲ. ಆದ್ದರಿಂದ ಕೈ ಹೈಕಮಾಂಡ್ ಅನ್ನು ಬೆದರಿಸಲು ಸಾಧನಾ […]
ಕಾಂಗ್ರೆಸ್ ಹೈಕಮಾಂಡ್ ಅನ್ನು ಹೆದರಿಸಲು ಸಿಎಂ ಸಿದ್ದರಾಮಯ್ಯ ಸಮಾವೇಶ ಮಾಡುತ್ತಾರೆ: ಬಿ.ವೈ. ವಿಜಯೇಂದ್ರ Read More »










