ನಾಳೆ ಅಮಿತ್ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ
ಚುನಾವಣೆ ರಣತಂತ್ರಕ್ಕೆ ಮಾರ್ಗದರ್ಶನ ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.29 ರಿಂದ ಮೂರು ದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮುಖ್ಯವಾಗಿ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಶಾ ರಾಜ್ಯ ಭೇಟಿ ಬಳಿಕವೇ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬೀಳುವ ಸಾಧ್ಯತೆಯಿದೆ.ಶಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನವೋತ್ಸಾಹ ತುಂಬಲಿದೆ. ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ […]
ನಾಳೆ ಅಮಿತ್ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ Read More »