ಅಭಿಪ್ರಾಯ ಹೇಳಲು ಹಿರಿಯರು ಕಿರಿಯರೆಂಬ ಬೇಧ ಇಲ್ಲ: ಡಾ. ಜಿ. ಪರಮೇಶ್ವರ್
ಮೈಸೂರು: ನಮ್ಮ ಗಮನಕ್ಕೆ ಅಧಿಕಾರ ಹಂಚಿಕೆಗೆ ಸಂಬಂಧಿಸಿದ ವಿಷಯಗಳನ್ನು ತಂದಿದ್ದರೆ ಇಷ್ಟು ಗೊಂದಲಗಳು ಸೃಷ್ಟಿಯಾಗುತ್ತಿರಲಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅವರವರೇ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದರು. ಏನು ಒಪ್ಪಂದ ಆಗಿದೆ ಎನ್ನುವುದು ನಮಗೆ ಗೊತ್ತಿಲ್ಲ. ಇದರಿಂದಲೇ ಗೊಂದಲಗಳು ಆರಂಭವಾಯಿತು. ಈಗ ಎಲ್ಲವೂ ತಿಳಿಯಾಗಿದೆ. ಇದಕ್ಕೆ ಸಂಬಂಧಿಸಿದ ಹಾಗೆ ಅಭಿಪ್ರಾಯ ಹೇಳಲು ಹಿರಿಯರು – ಕಿರಿಯರು ಎನ್ನುವ […]
ಅಭಿಪ್ರಾಯ ಹೇಳಲು ಹಿರಿಯರು ಕಿರಿಯರೆಂಬ ಬೇಧ ಇಲ್ಲ: ಡಾ. ಜಿ. ಪರಮೇಶ್ವರ್ Read More »










