ರಾಜ್ಯ

ನಾಳೆ ಅಮಿತ್‌ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ

ಚುನಾವಣೆ ರಣತಂತ್ರಕ್ಕೆ ಮಾರ್ಗದರ್ಶನ ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.29 ರಿಂದ ಮೂರು ದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮುಖ್ಯವಾಗಿ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಶಾ ರಾಜ್ಯ ಭೇಟಿ ಬಳಿಕವೇ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬೀಳುವ ಸಾಧ್ಯತೆಯಿದೆ.ಶಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನವೋತ್ಸಾಹ ತುಂಬಲಿದೆ. ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ […]

ನಾಳೆ ಅಮಿತ್‌ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ Read More »

ಹೊಸ ವರ್ಷಾಚರಣೆ ರಾತ್ರಿ 1 ಗಂಟೆಯೊಳಗೆ ಮುಕ್ತಾಯ

ಕೊರೊನಾ ಹಿನ್ನೆಲೆಯಲ್ಲಿ ಮಾರ್ಗಸೂಚಿ ಹೊರಡಿಸಿದ ಸರಕಾರ ಬೆಂಗಳೂರು : ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಶಾಲಾ-ಕಾಲೇಜುಗಳು, ಮಾಲ್‌ಗಳು ಮತ್ತು ಚಿತ್ರಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿದೆ. ಈ ಮಾರ್ಗಸೂಚಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ.ಹೊಸ ವರ್ಷಾಚರಣೆಗೂ ಕೆಲ ನಿಯಮಗಳನ್ನು ರೂಪಿಸಿದೆ. ಹೊಸ ವರ್ಷಾಚರಣೆ ಮಧ್ಯರಾತ್ರಿ 1 ಗಂಟೆಯೊಳಗೆ ಮುಗಿಯಬೇಕು. ಕೋವಿಡ್‌ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಸಚಿವ ಸುಧಾಕರ್‌ ಹೇಳಿದ್ದಾರೆ.ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ

ಹೊಸ ವರ್ಷಾಚರಣೆ ರಾತ್ರಿ 1 ಗಂಟೆಯೊಳಗೆ ಮುಕ್ತಾಯ Read More »

ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳ ಕಡೆಗಣನೆ ಆರೋಪ

ಪರ್ಯಾಯ ಸಾಹಿತ್ಯ ಸಮ್ಮೇಳನ ನಡೆಸಲು ಪ್ರಗತಿಪರ ಸಾಹಿತಿಗಳ ನಿರ್ಧಾರ ಬೆಂಗಳೂರು : ಮುಂದಿನ ಜನವರಿ 6 ರಿಂದ 8 ರವರೆಗೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ಮತ್ತು ಪ್ರಮುಖ ಅಧಿವೇಶನಗಳಲ್ಲಿ ಮುಸ್ಲಿಂ ಲೇಖಕರು ಮತ್ತು ಮಹಿಳಾ ಲೇಖಕರನ್ನು ನಿರ್ಲಕ್ಷಿಸಿರುವುದನ್ನು ಪ್ರತಿಭಟಿಸಿ ಜನವರಿ 8 ರಂದು ಬೆಂಗಳೂರಿನಲ್ಲಿ ಪರ್ಯಾಯ ಸಾಹಿತ್ಯ ಸಮ್ಮೇಳನ ಆಯೋಜಿಸಲು ಪ್ರಗತಿಪರ ಸಾಹಿತಿಗಳು ನಿರ್ಧರಿಸಿದ್ದಾರೆ.ಮುಸ್ಲಿಂ ಲೇಖಕರನ್ನು ಹೊರಗಿಡುವುದು ಮತ್ತು ಲಿಂಗ ತಾರತಮ್ಯ ಮಾಡುವುದು ಪ್ರಜಾಪ್ರಭುತ್ವ

ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳ ಕಡೆಗಣನೆ ಆರೋಪ Read More »

ಶಿರಾಡಿ ಘಾಟ್ ಚತುಷ್ಪಥ | 1976.15 ಕೋಟಿ ರೂ.ನ ಯೋಜನೆಗೆ ಕೇಂದ್ರ ಅಸ್ತು | ಅಡ್ಡಹೊಳೆ – ಮಾರೇನಹಳ್ಳಿ ಹೆದ್ದಾರಿ ಅಭಿವೃದ್ಧಿ

ಪುತ್ತೂರು: ಹಾಸನ – ಮಾರೇನಹಳ್ಳಿ ನಡುವಿನ ಚತುಷ್ಪಥ ಕಾಮಗಾರಿಯನ್ನು ಮುಂದುವರಿಸಲು ಅನುಮೋದಿಸಿರುವ ಕೇಂದ್ರ ಸರಕಾರ, ಮುಂದಿನ ಹಂತದಲ್ಲಿ ಮಾರೇನಹಳ್ಳಿಯಿಂದ ಅಡ್ಡಹೊಳೆವರೆಗಿನ ರಸ್ತೆ ಅಗಲೀಕರಣ ಹಾಗೂ ಚತುಷ್ಪಥಗೊಳಿಸಲು ಮುಂದಾಗಿದೆ. ಎನ್.ಎಚ್.75 ಅಡಿ ಬರುವ ಶಿರಾಡಿಘಾಟಿನ ಮಾರೇನಹಳ್ಳಿಯಿಂದ ಅಡ್ಡಹೊಳೆವರೆಗೆ ಈ ಚತುಷ್ಪಥ ಕಾಮಗಾರಿ ನಡೆಯಲಿದೆ. ಇದಕ್ಕಾಗಿ ಕೇಂದ್ರ ಸರಕಾರ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ 1976.15 ಕೋಟಿ ರೂ. ಬಿಡುಗಡೆ ಮಾಡಿದೆ. ಫೆ. 2ರ ಮೊದಲು ಕಾಮಗಾರಿಗೆ ಬಿಡ್ ಆಹ್ವಾನಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂದಿನ ಎರಡು ವರ್ಷದಲ್ಲಿ ಅಡ್ಡಹೊಳೆಯಿಂದ

ಶಿರಾಡಿ ಘಾಟ್ ಚತುಷ್ಪಥ | 1976.15 ಕೋಟಿ ರೂ.ನ ಯೋಜನೆಗೆ ಕೇಂದ್ರ ಅಸ್ತು | ಅಡ್ಡಹೊಳೆ – ಮಾರೇನಹಳ್ಳಿ ಹೆದ್ದಾರಿ ಅಭಿವೃದ್ಧಿ Read More »

ಬೆಂಗಳೂರು ವಿವಿ ಬಿಕಾಂ ಪಠ್ಯದಲ್ಲಿ ಅಪ್ಪು ಪಾಠ

ಪುನೀತ್‌ ರಾಜ್‌ಕುಮಾರ್‌ ಕುರಿತಾದ ಅಧ್ಯಾಯ ಪಠ್ಯ ಪುಸ್ತಕಕ್ಕೆ ಸೇರ್ಪಡೆ ಬೆಂಗಳೂರು: ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಕಣ್ಮಣಿ ಪುನೀತ್‌ ರಾಜಕುಮಾರ್ ಜೀವನಗಾಥೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರ ಸೇರಿಸಿದೆ.ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ ನೀನೇ ರಾಜಕುಮಾರ ಕೃತಿಯ ಒಂದು ಅಧ್ಯಾಯ ‘ಲೋಹಿತ ಎಂಬ ಮರಿಮುದ್ದʼ ಎಂಬ ಆಯ್ದ ಭಾಗವನ್ನು ಬಿಕಾಂ 3ನೇ ಸೆಮಿಸ್ಟರ್‌ನಲ್ಲಿ ಪಠ್ಯವಾಗಿ ಸೇರ್ಪಡೆಗೊಳಿಸಲಾಗಿದೆ.ನಟನೆ ಜೊತೆಗೆ ಸರಳತೆ, ಸಮಾಜಮುಖಿ ಕಾರ್ಯಗಳಿಂದ ಸ್ಫೂರ್ತಿಯಾಗಿದ್ದ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್

ಬೆಂಗಳೂರು ವಿವಿ ಬಿಕಾಂ ಪಠ್ಯದಲ್ಲಿ ಅಪ್ಪು ಪಾಠ Read More »

ಪುನೀತ್‌ ಕೆರೆಹಳ್ಳಿಗೆ ತಂಡದಿಂದ ಹಲ್ಲೆ

ನಟ ರಾಜ್‌ಕುಮಾರ್‌ ಕುಟುಂಬದ ಬಗ್ಗೆ ಮಾತನಾಡಿದ ಆರೋಪ ಬೆಂಗಳೂರು: ವರನಟ ಡಾ. ರಾಜ್‌ಕುಮಾರ್​ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಪುನೀತ್​ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಈಗ ವೈರಲ್‌ ಆಗಿದೆ. ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ರಾಜ್‌ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ ಕೇಳಬೇಕು ಎಂದು ತಂಡ ಹೇಳಿ ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಶಿವಕುಮಾರ್ ನಾಯ್ಕ್ ಬಣ ಹಲ್ಲೆ ನಡೆಸಿದೆ

ಪುನೀತ್‌ ಕೆರೆಹಳ್ಳಿಗೆ ತಂಡದಿಂದ ಹಲ್ಲೆ Read More »

ಸಾಹಿತ್ಯ ಸಮ್ಮೇಳನಕ್ಕೆ ಮತ್ತೆ ಕೊರೊನಾ ಆತಂಕ

ಐದು ಬಾರಿ ಮುಂದೂಡಲ್ಪಟ್ಟ ಕನ್ನಡದ ಜಾತ್ರೆ ಬೆಂಗಳೂರು: ಐದು ಬಾರಿ ಮುಂದೂಡಲ್ಪಟ್ಟಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಈಗ ಮತ್ತೆ ಕೊರೊನ ಕರಿ ನೆರಳು ಆವರಿಸಿಕೊಂಡಿದೆ. ಮುಂಬರುವ ಜ.6 ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣಕ್ಕಾಗಿಯೇ ಸಮ್ಮೇಳನ ನಡೆದಿಲ್ಲ. ಇದೀಗ ಮತ್ತೆ ಕೋವಿಡ್‌ನಿಂದಾಗಿ ಭೀತಿ ಎದುರಾಗಿದೆ. ಈ ಬಾರಿ ಕನಿಷ್ಠ ಮೂರು ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಜಿಲ್ಲಾ ಸಂಘಟನಾ

ಸಾಹಿತ್ಯ ಸಮ್ಮೇಳನಕ್ಕೆ ಮತ್ತೆ ಕೊರೊನಾ ಆತಂಕ Read More »

ಕೊರೊನಾ ಭೀತಿ : ಖಾಸಗಿ ಶಾಲೆಗಳಿಗೆ ರುಪ್ಸಾ ಮಾರ್ಗಸೂಚಿ

ಬೆಂಗಳೂರು : ಕೊರೊನಾ ಒಮಿಕ್ರಾನ್ ರೂಪಾಂತರಿ ತಳಿ BF.7 ತೀವ್ರವಾಗಿ ಹರಡುತ್ತಿರುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸಾ) ಇಂದಿನಿಂದ ಅನ್ವಯವಾಗುವಂತೆ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ನೆಗಡಿ, ಕೆಮ್ಮು, ಜ್ವರ ಕಂಡುಬಂದರೆ ರಜೆ ನೀಡಬೇಕು. ಶಾಲಾ ಆವರಣದಲ್ಲಿ ಎರಡು ದಿನಗಳಿಗೊಮ್ಮೆ ಸ್ಯಾನಿಟೈಸ್ ಮಾಡಿಸಬೇಕು. ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಶಾಲಾ ಆವರಣದಲ್ಲಿ ಮಕ್ಕಳು ಗುಂಪುಗೂಡುವುದನ್ನು

ಕೊರೊನಾ ಭೀತಿ : ಖಾಸಗಿ ಶಾಲೆಗಳಿಗೆ ರುಪ್ಸಾ ಮಾರ್ಗಸೂಚಿ Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ, ಜ್ವರವಿದ್ದರೆ ಕೋವಿಡ್‌ ಪರೀಕ್ಷೆ

ಕೊರೊನಾ ಹಿನ್ನೆಲೆಯಲ್ಲಿ ಮತ್ತೆ ಸರಕಾರದಿಂದ ಮಾರ್ಗಸೂಚಿ ಬೆಂಗಳೂರು: ದೇಶದಲ್ಲಿ ಮತ್ತೆ ಕೊರೋನಾ ಭೀತಿ ಆವರಿಸಿದ್ದು, ಚೀನಾದಲ್ಲಿ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊಸದಾಗಿ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೊ, ವಿಮಾನ ಪ್ರಯಾಣದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ, ಜ್ವರವಿದ್ದರೆ ಕೋವಿಡ್‌ ಪರೀಕ್ಷೆ Read More »

ಕ್ರಿಸ್‌ಮಸ್‌, ಹೊಸ ವರ್ಷ ಸಾಲು ಸಾಲು ರಜೆ: ದುಬಾರಿಯಾದ ಬಸ್ ಪ್ರಯಾಣ

ಬೆಂಗಳೂರು: ಕ್ರಿಸ್‌ಮಸ್‌, ಹೊಸ ವರ್ಷ ಸೇರಿದಂತೆ ಹಬ್ಬದ ಸಾಲು ಸಾಲು ರಜೆಗಳಲ್ಲಿ ಪ್ರವಾಸಕ್ಕೆ ತೆರಳುವ ಯೋಚನೆಯಲ್ಲಿ ಇರುವವರಿಗೆ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಬಿಸಿ ತಟ್ಟಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಲಾಗಿದ್ದು, ವಿಮಾನ ಪ್ರಯಾಣದಷ್ಟೇ ದುಬಾರಿಯಾಗಿದೆ. ಕ್ರಿಸ್‌ಮಸ್ ಪ್ರಯುಕ್ತ ಮುಂದಿನ ವಾರ ಬಹುತೇಕ ಖಾಸಗಿ ಶಾಲೆಗಳಿಗೆ ರಜೆ ಇದ್ದು, ಹೊರ ಊರುಗಳಿಗೆ ತೆರಳಲು ಖಾಸಗಿ ಬಸ್‌ಗಳನ್ನು ಹತ್ತಲು ಮುಂದಾದವರು ಪ್ರಯಾಣ ದರ ನೋಡಿ ಗಾಬರಿಗೊಳ್ಳುತ್ತಿದ್ದಾರೆ. ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ

ಕ್ರಿಸ್‌ಮಸ್‌, ಹೊಸ ವರ್ಷ ಸಾಲು ಸಾಲು ರಜೆ: ದುಬಾರಿಯಾದ ಬಸ್ ಪ್ರಯಾಣ Read More »

error: Content is protected !!
Scroll to Top