ಸಂಶಯದಿಂದ ಪತ್ನಿಯ ಉಸಿರು ನಿಲ್ಲಿಸಿದ ಪತಿ ಪೊಲೀಸರಿಗೆ ಶರಣು
ಮೈಸೂರು: ಕೆಲಸ ಮುಗಿದ ಮೇಲೆ ಪತ್ನಿ ತಡವಾಗಿ ಮನೆಗೆ ಬರುತ್ತಾಳೆ ಎನ್ನುವ ಕ್ಷುಲ್ಲಕ ಕಾರಣವನ್ನಿಟ್ಟುಕೊಂಡು ಪತ್ನಿಯನ್ನು ಪತಿಯೇ ಕೊಡಲಿಯಿಂದ ಕೊಚ್ಚಿ ಕೊಂದ ಘಟನೆ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಪುಷ್ಪ (24) ಎಂದು ಗುರುತಿಸಲಾಗಿದೆ. ಪುಷ್ಪ ಪತಿ ಮಹೇಶ್ ಎಂಬಾತನೇ ಹತ್ಯೆ ಮಾಡಿದ ಆರೋಪಿ. ಪತ್ನಿ ಮನೆಗೆ ಬರುತ್ತಿದ್ದ ಹಾಗೆ ಆಕೆಗೆ ಕೊಡಲಿಯಿಂದ ಹಲ್ಲೆ ನಡೆಸಿ, ನೆಲಕ್ಕೆ ಬಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಪುಷ್ಪ ನಗರದ ಬಟ್ಟೆ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು […]
ಸಂಶಯದಿಂದ ಪತ್ನಿಯ ಉಸಿರು ನಿಲ್ಲಿಸಿದ ಪತಿ ಪೊಲೀಸರಿಗೆ ಶರಣು Read More »










