ಉಗ್ರರಿಂದ ಹತ್ಯೆಯಾದವರ ಪಾರ್ಥಿವ ದೇಹಗಳು ಹುಟ್ಟೂರಿಗೆ
ಅಂತಿಮ ದರ್ಶನ ಪಡೆದು ಕಣ್ಣೀರಾದ ಸಿದ್ದರಾಮಯ್ಯ, ಸೋಮಣ್ಣ, ತೇಜಸ್ವಿ ಸೂರ್ಯ ಬೆಂಗಳೂರು: ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ. ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಮುಂಜಾನೆ 3.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರ ಆಗಮಿಸಿದಾಗ ಸಂಬಂಧಿಕರ ದುಃಖದ ಕಟ್ಟೆಯೊಡೆಯಿತು. ಈ ವಿಮಾನಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಮೃತರ ಕುಟುಂಬಸ್ಥರು ಆಗಮಿಸಿದ್ದರು. ಕೇಂದ್ರ ಸಚಿವ ಸೋಮಣ್ಣ ಮೃತದೇಹವನ್ನು […]
ಉಗ್ರರಿಂದ ಹತ್ಯೆಯಾದವರ ಪಾರ್ಥಿವ ದೇಹಗಳು ಹುಟ್ಟೂರಿಗೆ Read More »










