ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್. ಅಶೋಕ್
ರಕ್ತ ಕಣ್ಣೀರು ಸಿನಿಮಾದಂತಿದೆ ಸರಕಾರದ ವರದಿ ಎಂದು ಲೇವಡಿ ಬೆಂಗಳೂರು: ಜಾತಿ ಗಣತಿ ವರದಿಯ ಮೂಲಪ್ರತಿ ಇಲ್ಲ ಎಂದು ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಹೀಗಾಗಿ ಸರ್ಕಾರ ಬಹಿರಂಗಗೊಳಿಸಿರುವ ಜಾತಿ ಗಣತಿ ವರದಿ ನಕಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಈಗ ಮಂಡನೆಯಾದ ದತ್ತಾಂಶಗಳ ವರದಿ ನಕಲಿ ಎಂಬುದಕ್ಕೆ ಪುರಾವೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು 2021, ಅಕ್ಟೋಬರ್ 5ರಂದು ಸರ್ಕಾರಕ್ಕೆ […]
ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್. ಅಶೋಕ್ Read More »










