ರಾಜ್ಯ

ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ

ಕರುವಿನ ಭ್ರೂಣವನ್ನು ಹೊಳೆ ದಂಡೆಯಲ್ಲಿ ಎಸೆದ ಕಟುಕರು ಕಾರವಾರ: ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಮಾಂಸ ಸಾಗಾಟ ಮಾಡಿ ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ.ಮಾಂಸಕ್ಕಾಗಿ ದನವನ್ನು ವಧೆ ಮಾಡಿ ಕರುವಿನ ಭ್ರೂಣ ಹಾಗೂ ಅಂಗಾಂಗಗಳನ್ನು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ […]

ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ Read More »

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ

ಶಿವಮೊಗ್ಗ, ಬೀದರ್‌ನಲ್ಲಿ ನಡೆದ ಘಟನೆಗೆ ಕೆರಳಿದ ಬ್ರಾಹ್ಮಣ ಸಂಘಟನೆಗಳು ಬೆಂಗಳೂರು: ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ಸಮುದಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಸಂಭವಿಸಿದ್ದು, ಇದಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಓರ್ವ ವಿದ್ಯಾರ್ಥಿ ಜನಿವಾರ ತೆಗೆಯುವುದಿಲ್ಲ ಎಂದು ಹೇಳಿದಾಗ ಅಧಿಕಾರಿಗಳು ಜನಿವಾರ ಕಿತ್ತು ತೆಗೆದು ಕಸದಬುಟ್ಟಿಗೆ ಎಸೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಜನಿವಾರ ಬಿಚ್ಚಿದ ಬಳಿಕವೇ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಪರೀಕ್ಷಾ ಸಿಬ್ಬಂದಿ

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ Read More »

ಮಂಗಳೂರಿನಲ್ಲಿಂದು ರಾಜ್ಯದಲ್ಲೇ ಬೃಹತ್‌ ವಕ್ಫ್‌ ಪ್ರತಿಭಟನೆ

ಪೊಲೀಸರಿಂದ ಸರ್ಪಗಾವಲು; ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಇಂದು ಮುಸ್ಲಿಮರ ಬೃಹತ್‌ ಪ್ರತಿಭಟನೆ ನಡೆಯಲಿದೆ. ಕರ್ನಾಟಕದಲ್ಲೇ ಅತಿದೊಡ್ಡ ಪ್ರತಿಭಟನೆಗೆ ಉಲೇಮಾ ಸಮನ್ವಯ ಸಮಿತಿ ಕರೆ ನೀಡಿದೆ. ನಗರದ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನಾ ಸಭೆ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಖಾಝಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಇಸ್ಲಾಂ ಧರ್ಮಗುರುಗಳು, ಧಾರ್ಮಿಕ ಮುಖಂಡರು, ಉಲೇಮಾಗಳು ಭಾಗವಹಿಸಲಿದ್ದಾರೆ. ದಕ್ಷಿಣ

ಮಂಗಳೂರಿನಲ್ಲಿಂದು ರಾಜ್ಯದಲ್ಲೇ ಬೃಹತ್‌ ವಕ್ಫ್‌ ಪ್ರತಿಭಟನೆ Read More »

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ

ಶಾಲೆ ದಾಖಲಾತಿಗಾಗಿ ಹೊಸ ನಿಯಮ ರಚಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಈಗ ಶಾಲೆ ಕಾಲೇಜುಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕಾಗಿ ಪ್ರವೇಶಾತಿ ಭರದಿಂದ ನಡೆಯುತ್ತಿದೆ. ಈ ಸಂದರ್ಭದಲ್ಲೇ ಖಾಸಗಿ ಶಾಲೆಗಳ ದಾಖಲಾತಿಗಾಗಿ ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ಬಿಡುಗಡೆ ಮಾಡಿ ಮೊದಲಿದ್ದ ಕೆಲವು ನಿಯಮಗಳಿಗೆ ಬ್ರೇಕ್ ಹಾಕಿದೆ. ದಾಖಲಾತಿ ಹೆಸರಲ್ಲಿ ಮಕ್ಕಳು, ಪೋಷಕರಿಗೆ ಕಿರುಕುಳ ಕೊಡುವುದು, ಮಕ್ಕಳ ದಾಖಲಾತಿಗೆ ಪೋಷಕರಿಗೆ ಪರೀಕ್ಷೆ ಇಡುವುದು ಹಾಗೂ ದುಬಾರಿ ಶುಲ್ಕ ವಸೂಲು ಮಾಡುವುದು ಇತ್ಯಾದಿಗಳಿಗೆ ಕಡಿವಾಣ ಹಾಕಲಾಗಿದೆ. ಶಾಲೆಗಳಿಗೆ ಮಕ್ಕಳನ್ನು ಸೇರಿಸುವಾಗ

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ Read More »

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ

ಹಿಂದಿನ ವರ್ಷಕ್ಕಿಂತ 9.94 ಕೋ.ರೂ. ಹೆಚ್ಚಳ ಸುಬ್ರಹ್ಮಣ್ಯ: ರಾಜ್ಯದಲ್ಲೇ ಅತಿಹೆಚ್ಚು ಆದಾಯವಿರುವ ಪುಣ್ಯಕ್ಷೇತ್ರವಾಗಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಕಳೆದ ಹಣಕಾಸು ಸಾಲಿನಲ್ಲೂ ಭಾರಿ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ.ಗೆ ಏರಿಕೆ ಆಗಿದೆ. ಹಿಂದಿನ ವರ್ಷದ ಆದಾಯ 146.01 ಕೋಟಿ ರೂ. ಆಗಿತ್ತು. ಹಿಂದಿನ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ Read More »

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ

ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಭೀತಿ ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ಪ್ರತಿಭಟಿಸಿ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಲಾರಿ ಮುಷ್ಕರವನ್ನು ಇಂದಿನಿಂದ ಮತ್ತಷ್ಟು ತೀವ್ರರಗೊಳಿಸಲು ತೀವ್ರಗೊಳಿಸಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಲಾರಿಗಳು ನಿಂತಲ್ಲೇ ನಿಂತಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಆಗುತ್ತಿದ್ದು, ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಅಭಾವದ ಬಿಸಿ ತಟ್ಟಲು ಶುರುವಾಗಿದೆ. ಮಾರುಕಟ್ಟೆಗಳಲ್ಲಿ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಅನೇಕ ವಸ್ತುಗಳು ದುಬಾರಿಯಾಗುತ್ತಿವೆ.ಲಾರಿ ಮುಷ್ಕರವನ್ನು ನೆಪವಾಗಿಟ್ಟುಕೊಂಡು ಕಾಳಸಂತೆ ದಂಧೆಕೋರರು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ Read More »

ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ವಾತಾವರಣ ಮಂಗಳೂರು: ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬಯಿಯಿಂದ ಬಂದಿದ್ದ ಇಬ್ಬರು ಯುವಕರು ಸುರತ್ಕಲ್‌ ಬೀಚ್‌ನಲ್ಲಿ ನೀರುಪಾಲಾದ ದುರಂತ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಒಬ್ಬನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ನಾಪತ್ತೆಯಾಗಿದ್ದು ತೀವ್ರ ಹುಡುಕಾಟ ನಡೆಯುತ್ತಿದೆ. ಮೃತ ಯುವಕನನ್ನು ಮುಂಬಯಿಯ ವಿವೇಕ್‌ ಎಂಬವರ ಪುತ್ರ ಜ್ಞಾನ್‌ ಬಂಜನ್‌ (18) ಎಂದು ಗುರುತಿಸಲಾಗಿದೆ. ಮುಂಬಯಿಯ ಉಮೇಶ್‌ ಎಂಬವರ ಪುತ್ರ ಅನಿಲ್‌ (16) ಸಮುದ್ರದಲ್ಲಿ ನಾಪತ್ತೆಯಾಗಿದ್ದಾನೆ. ರಾಜ್ಯ ತುರ್ತು ಸ್ಪಂದನ

ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ Read More »

ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ಮಂಗಳೂರು : ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈರುತ್ಯ ರೈಲ್ವೆ ಕೆಲವು ವಿಶೇಷ ರೈಲುಗಳನ್ನು ಓಡಿಸಲಿದೆ. ಈ ಪೈಕಿ ಒಂದು ರೈಲು ಬೆಂಗಳೂರು-ಮಂಗಳೂರು ನಡುವೆ ಸಂಚರಿಸಲಿದೆ. ರೈಲು ಸಂಖ್ಯೆ 06579 ಏಪ್ರಿಲ್ 17ರಂದು ರಾತ್ರಿ 11.55ಕ್ಕೆ ಬೆಂಗಳೂರಿನಿಂದ (ಎಸ್​ಎಂವಿಟಿ) ಹೊರಟು ಮರುದಿನ ಸಂಜೆ 4 ಗಂಟೆಗೆ ಮಂಗಳೂರು ಜಂಕ್ಷನ್ ತಲುಪುತ್ತದೆ. ರೈಲು ಸಂಖ್ಯೆ 06580 ಏಪ್ರಿಲ್ 20ರಂದು ಮಧ್ಯಾಹ್ನ 2.10ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರು (ಎಸ್​ಎಂವಿಟಿ) ತಲುಪುತ್ತದೆ.1 ಪ್ರಥಮ

ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ

ಪ್ರಬಲ ಸಮುದಾಯಗಳಿಂದ ಪ್ರತ್ಯೇಕ ಗಣತಿ, ಹೋರಾಟದ ಎಚ್ಚರಿಕೆ ಬೆಂಗಳೂರು: ಏನೇನೋ ಲೆಕ್ಕಾಚಾರ ಹಾಕಿ ಬಿಡುಗಡೆ ಮಾಡಿದ ಜಾತಿ ಗಣತಿ ವರದಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾಲಿಗೆ ಬಿಸಿತುಪ್ಪವಾಗುವ ಲಕ್ಷಣ ಕಾಣಿಸಿದೆ. ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದರೂ ಅದಕ್ಕೂ ಮೊದಲೇ ವರದಿಯ ಕೆಲವು ಅಂಶಗಳು ಬಹಿರಂಗವಾಗಿ ಎಲ್ಲೆಲ್ಲೂ ಆಕ್ರೋಶ ವ್ಯಕ್ತವಾಗುತ್ತದೆ. ಮುಖ್ಯವಾಗಿ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ವರದಿ ವಿರುದ್ಧ ಸಿಡಿದು ನಿಂತಿದ್ದಾರೆ. ಇದರ ಜೊತೆಗೆ ಇತರ

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ Read More »

ಸಂಧಾನ ವಿಫಲ : ಮೂರನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

ಮುಖ್ಯಮಂತ್ರಿ ಮನವೊಲಿಕೆಗೂ ಬಗ್ಗದ ಲಾರಿ ಮಾಲೀಕರು ಬೆಂಗಳೂರು : ಮುಷ್ಕರ ಹೂಡಿರುವ ಲಾರಿ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಡೆಸಿದ ಸಂಧಾನ ಸಭೆ ವಿಫಲಗೊಂಡಿದ್ದು, ಲಾರಿ ಮುಷ್ಕರ ಮುಂದುವರಿದಿದೆ. ಏರಿಸಿದ ಡೀಸೆಲ್ ದರ ಇಳಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ

ಸಂಧಾನ ವಿಫಲ : ಮೂರನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ Read More »

error: Content is protected !!
Scroll to Top