ಮನೆ ಮೇಲೆ ಬಿದ್ದ ಬಸ್ : 30 ಪ್ರಯಾಣಿಕರಿಗೆ ಗಾಯ
ಬಾಳೆಹೊನ್ನೂರು: ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರು ಡಿಪೋಗೆ ಸೇರಿದ ಬಸ್ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ಜನರನ್ನು ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ […]
ಮನೆ ಮೇಲೆ ಬಿದ್ದ ಬಸ್ : 30 ಪ್ರಯಾಣಿಕರಿಗೆ ಗಾಯ Read More »










