ಕೆನರಾ ಬ್ಯಾಂಕ್ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್
ಬ್ಯಾಂಕ್ ಮ್ಯಾನೇಜರ್ ಕಳ್ಳರ ಗ್ಯಾಂಗಿನ ಲೀಡರ್ ; ಸಿನಿಮೀಯ ರೀತಿಯಲ್ಲಿ ಪ್ಲ್ಯಾನ್ ಬೆಂಗಳೂರು : ವಿಜಯಪುರ ಜಿಲ್ಲೆಯ ಬಸನವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮೇ 25ರಂದು ನಸುಕಿನ ಹೊತ್ತು ನಡೆದ 59 ಕೆಜಿ ಬಂಗಾರ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಕೊನೆಗೂ ಸಫಲರಾಗಿದ್ದಾರೆ. ಆಘಾತಕಾರಿ ವಿಚಾರವೆಂದರೆ ಕೆನರಾ ಬ್ಯಾಂಕ್ ಮ್ಯಾನೇಜರ್ ಈ ಕಳ್ಳತನದ ರೂವಾರಿ. ಬ್ಯಾಂಕಿನಿಂದ ಮೇ 25ರಂದು ನಸುಕಿನ ಹೊತ್ತು 58.975.94 ಕೆಜಿ ಚಿನ್ನಾಭರಣಗಳು ಮತ್ತು 5.20 ಲಕ್ಷ ನಗದು ಕಳ್ಳತನವಾಗಿತ್ತು. […]
ಕೆನರಾ ಬ್ಯಾಂಕ್ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್ Read More »










