ಮಾದಕವಸ್ತು ಸಾಗಾಟ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೆರೆ
ಭಾರಿ ಪ್ರಮಾಣದ ನಿಷೇಧಿತ ಡ್ರಗ್ಸ್ ವಶ ಬೆಂಗಳೂರು: ಮಾದಕವಸ್ತು ಸಾಗಾಟ ಮಾಡಿದ ಆರೋಪದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ್ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆತನ ಬಳಿ ನಿಷೇಧಿತ 120 ಬಾಟಲಿ ಕೊಡೆನೈನ್ ಸಿರಪ್ ಇತ್ತು ಎಂಬ ಆರೋಪ ಕೇಳಿ ಬಂದಿದೆ. […]
ಮಾದಕವಸ್ತು ಸಾಗಾಟ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೆರೆ Read More »










