ರಾಜ್ಯ

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ

ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಕೃತ್ಯ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆ.ಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಆಕೆಯನ್ನು ಕರೆದುಕೊಂಡು ಹೋಗಲು ದೊಡ್ಡಮ್ಮನ ಮಗ ಬಂದಿದ್ದರು.ಅಲ್ಲಿಂದ ಅವರು […]

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

ಬೈಕ್‌ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್‌ ಆದೇಶ

ನಿಯಮ ಇಲ್ಲದೆ ಬೈಕ್‌ ಟ್ಯಾಕ್ಸಿ ಓಡಾಡುವಂತಿಲ್ಲ ಎಂದ ನ್ಯಾಯಾಲಯ ಬೆಂಗಳೂರು: ಬೆಂಗಳೂರಿನಲ್ಲಿ ಬಹಳ ಜನಪ್ರಿಯವಾಗಿರುವ ಬೈಕಜ್‌ ಟ್ಯಾಕ್ಸಿ ಸೇವೆಯನ್ನು 6 ವಾರಗಳಲ್ಲಿ ಸ್ಥಗಿತಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಓಲಾ, ಉಬರ್ ಕಂಪನಿಗಳು ಬೆಂಗಳೂರು ಸೇರಿ ಕೆಲವು ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿವೆ.2022ರಲ್ಲಿ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಯ ವೇಳೆ

ಬೈಕ್‌ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್‌ ಆದೇಶ Read More »

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು

ಬೆಂಗಳೂರು : ಆಲೋವೆರಾ ಜ್ಯೂಸ್ ಎಂದು ತಪ್ಪಾಗಿ ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೃತಳು 9ನೇ ತರಗತಿಯ ವಿದ್ಯಾರ್ಥಿನಿ 11ನೇ ವರ್ಷದ ಬಾಲಕಿ ನಿಧಿ ಕೃಷ್ಣ ಎಂದು ಹೇಳಲಾಗಿದೆ. ಆರೋಗ್ಯ ಕಾಪಾಡಿಕೊಳ್ಳುವ ಸಲುವಾಗಿ ನಿಧಿ ಪ್ರತಿದಿನ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ, ಮನೆಯವರು ಅಲೋವೆರಾ ಜ್ಯೂಸ್‌ನ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಎಂಬ ಕ್ರಿಮಿನಾಶಕ ಔಷಧವನ್ನು ತುಂಬಿದ್ದರು. ಇದರಿಂದ ಮಾ.18ರಂದು ಬಾಲಕಿ ಜ್ಯೂಸ್ ಎಂದು ಭಾವಿಸಿ ಈ ಕ್ರಿಮಿನಾಶಕವನ್ನು

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು Read More »

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ

ಮದುವೆಯ ಬಳಿಕ ದಾಂಪತ್ಯದಲ್ಲಿ ಒಂದಲ್ಲ ಒಂದು ಸಮಸ್ಯೆ ಎಂದು ಅರ್ಜಿ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಸಂಸಾರವೂ ಈಗ ಸಮಸ್ಯೆಯಲ್ಲಿ ಸಿಲುಕಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. 2024 ಅಕ್ಟೋಬರ್ 6ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ ಮತ್ತು

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ Read More »

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ

ಪೊಲೀಸ್‌ ದೂರು ದಾಖಲಿಸಿದ ಕಮಿಷನರ್‌ ನೂರ್ ಝಹರಾ ಖಾನಂ ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಮೇಲೆ ಬ್ರೋಕರ್‌ಗಳು ಮಾಟಮಂತ್ರ ಮಾಡಲು ಮುಂದಾದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಕಮಿಷನರ್‌ ಇಬ್ಬರು ದಲ್ಲಾಳಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಮುಡಾ ಕಚೇರಿಯಲ್ಲಿ ಬ್ರೋಕರ್‌ಗಳ ಕಾರುಬಾರು ಜೋರಾಗಿದ್ದು, ಅವರನ್ನು ನಿಯಂತ್ರಸಲು ಮುಂದಾದ ಕಮಿಷನರ್‌ ನೂರ್ ಝಹರಾ ಖಾನಂ ಅವರಿಗೆ ಬ್ರೋಕರ್‌ಗಳು ನಾನಾ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇತ್ತೀಚೆಗೆ ಒಬ್ಬ ಬ್ರೋಕರ್‌ ಸಿಬ್ಬಂದಿ ಇಲ್ಲದ ವೇಳೆ ಮುಡಾ

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ Read More »

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ ಮೂವರನ್ನು ಗುಂಡು ಹಾರಿಸಿ ಸಾಯಿಸಿದ್ದು, ಬಳಿಕ ತಾನೂ ಅತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿವ. ಈತನ ಹೆಂಡತಿ ಎರಡು ವರ್ಷದ ಹಿಂದೆ ಬಿಟ್ಟು ಹೋಗಿದ್ದು, ಈ ಸಿಟ್ಟಿನಲ್ಲಿ ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24)

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ Read More »

ಡೀಸೆಲ್‌ ಬೆಲೆ ಮತ್ತೊಮ್ಮೆ ಏರಿಕೆ : ಜನರಿಗೆ ಇನ್ನೊಂದು ಬರೆ

ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ.21.17ಕ್ಕೆ ಹೆಚ್ಚಿಸಿದ ರಾಜ್ಯ ಸರಕಾರ ಬೆಂಗಳೂರು: ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ.2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಈ ಹಿಂದೆ ಶೇ.18.44 ರಷ್ಟು ಇದ್ದ ತೆರಿಗೆ ಶೇ.21.17ಕ್ಕೆ ಏರಿಕೆಯಾಗಿದೆ. ಹಾಲು, ಮೊಸರು ಮತ್ತು ವಿದ್ಯುತ್ ಸಹಿತ ಹಲವು ದರ ಏರಿಕೆ ನಿನ್ನೆಯಿಂದ ಜಾರಿಗೆ ಬಂದಿದ್ದು, ಇದರ ಬೆನ್ನಿಗೆ ದಿಢೀರ್‌ ಎಂದು

ಡೀಸೆಲ್‌ ಬೆಲೆ ಮತ್ತೊಮ್ಮೆ ಏರಿಕೆ : ಜನರಿಗೆ ಇನ್ನೊಂದು ಬರೆ Read More »

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ

ವಿದ್ಯಾರ್ಥಿಗಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ ಟೀಚರ್‌ ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿ ಲಕ್ಷಗಟ್ಟಲೆ ಹಣ ವಸೂಲು ಮಾಡಿದ ಶಿಕ್ಷಕಿ ಮತ್ತು ಆಕೆಯ ಇಬ್ಬರು ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಮಾಡಿದ ಶಿಕ್ಷಕಿ. ತನ್ನ ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಶ್ರೀದೇವಿ ಬ್ಲ್ಯಾಕ್‌ಮೇಲ್‌ ಮಾಡಿದ್ದಳು. ರಾಕೇಶ್ ಎಂಬ ಉದ್ಯಮಿಯ ಮಕ್ಕಳು ಶ್ರೀದೇವಿ ಕಲಿಸುತ್ತಿದ್ದ ಪ್ರೀಸ್ಕೂಲ್‌ಗೆ ಬರುತ್ತಿದ್ದರು.

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ Read More »

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ

ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೆಚ್ಚಳ ಇಂದಿನಿಂದ ಜಾರಿ ಬೆಂಗಳೂರು : ಇಂದಿನಿಂದಲೇ ಕರ್ನಾಟಕದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೀಗೆ ಅನೇಕ ವಸ್ತು ಮತ್ತು ಸೇವೆಗಳ ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದ್ದು, ಜನಸಾಮಾನ್ಯರ ಜೇಬಿಗೆ ಹೊರೆ ಬೀಳಲಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ.ಇಂದಿನಿಂದ ನಂದಿನಿ ಹಾಲಿನ ಎಲ್ಲ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ. ಜೊತೆಗೆ ಮೊಸರಿನ ದರವೂ ಪ್ರತಿ ಲೀಟರ್​​ಗೆ

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ Read More »

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ

ಆಡಿಯೋ ಬಹಿರಂಗವಾದ ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಬೆಂಗಳೂರು: ಸಚಿವ ಕೆ.ಎನ್‌. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ತುಣುಕೊಂದು ಬಹಿರಂಗವಾದ ಬೆನ್ನಿಗೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆಡಿಯೋದಲ್ಲಿದ್ದ ಪುಷ್ಪಾ ಎಂಬ ಮಹಿಳೆಯ ಸಹಿತ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪಡೆದುಕೊಂಡಿದ್ದ ಎನ್ನಲಾದ ರೌಡಿಶೀಟರ್‌ ಸೋಮು ಎಂಬಾತನ ಕುರಿತು ರಾಕಿ ಹಾಗೂ ಪುಷ್ಪಾ ಎಂಬವರು ಮಾತುಕತೆ ನಡೆಸಿದ್ದ 18 ನಿಮಿಷದ

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ Read More »

error: Content is protected !!
Scroll to Top