ರಾಜ್ಯ

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರನಿಗೆ ನೆರವಾಗಿದ್ದ ವೈದ್ಯ ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ಟಿ.ನಾಸಿರ್‌ಗೆ ನೆರವು ನೀಡಿದ್ದ ಮನೋವೈದ್ಯ ಡಾ.ನಾಗರಾಜ್‌ ನಾಸಿರ್‌ ಸೇರಿದಂತೆ ಹಲವು ಕೈದಿಗಳಿಗೆ 300ಕ್ಕೂ ಹೆಚ್ಚು ಮೊಬೈಲ್‌ ಪೂರೈಸಿದ್ದ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ಎಲ್​ಇಟಿ ಉಗ್ರ ಟಿ.ನಾಸೀರ್​​ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ನೀಡಿದ್ದ ಪ್ರಕರಣ ಸಂಬಂಧ ಬಂಧಿತರ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದ್ದು, ಈ ಸಂದರಭದಲ್ಲಿ ಹಲವು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಬಂಧಿತ ಮನೋವೈದ್ಯ ಡಾ. […]

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌ Read More »

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು

ಅಪಘಾತವಾದ ಕಾರನ್ನು ಬಿಡುಗಡೆ ಮಾಡಲು 50 ಸಾವಿರ ಲಂಚ ಕೇಳಿದ್ದ ಪೊಲೀಸರು ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲೀಂ ಮತ್ತು ವಿನೋದ್ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು Read More »

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬಡ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರ್ಕಾರದ ಮಹತ್ವದ ನಿರ್ಧಾರ ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳ ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ Read More »

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ

ಕರ್ನಾಟಕದ ವಿಜಯಪುರದಲ್ಲಿ ತರಕಾರಿ ವ್ಯಾಪಾರಿ ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಬೆಂಗಳೂರು: 1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಹಿಂದೆ ಸಂಭವಿಸಿದ್ದ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕರ್ನಾಟಕದ ವಿಜಯಪುರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಸಿದ್ದಿಕಿ ರಾಜ್ ಬಂಧಿತ ಆರೋಪಿ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಿದ್ದಿಕಿ ರಾಜ್ ಹುಬ್ಬಳ್ಳಿಯ ಮಹಿಳೆಯನ್ನು ವಿವಾಹವಾಗಿ ಕಳೆದ 12 ವರ್ಷಗಳಿಂದ ವಿಜಯಪುರದಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ. 1998ರ ಫೆಬ್ರವರಿ 14ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ Read More »

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ

ಬೆಂಗಳೂರು: ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟ್ ಹಂಚಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ನೊಟೀಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ‌ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಪತ್ನಿಗೆ ಈವರೆಗೆ ವಿಚಾರಣೆಗೆ ನೊಟೀಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೊಟೀಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ಹಾಗೆಯೇ ತನಿಖೆಗೆ ಸಂಬಂಧಿಸಿದ

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ Read More »

ಐದು‌ ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಐದು ವರ್ಷ ನನ್ನದೇ ಸರ್ಕಾರ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಮಾತನಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳ ಕಾಲ ಆಡಳಿತ ತಮ್ಮದೇ ಆಗಿರುತ್ತದೆ. ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ‌ಪಟ್ಟವನ್ನು ತನಗೆ ಬಿಡಲು ಹೈಕಮಾಂಡ್ ‌ಸೂಚಿಸಿದೆ ಎನ್ನುವ ಮೂಲಕ ರಾಜ್ಯದಲ್ಲಿ ಸಿ ಎಂ ಬದಲಾವಣೆ ಇಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಂತರ ನಿರ್ಗಮನದ ಸುದ್ದಿ ತಳ್ಳಿ ಹಾಕಿದ ಅವರು ಜುಲೈ 2 ರಂದು

ಐದು‌ ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ Read More »

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ

ಬೆಂಗಳೂರಿನ ಜನನಿಬಿಢ ರಸ್ತೆಗಳಲ್ಲಿ ನಡೆದುಕೊಂಡು ಹೋಗುವವರ ವಿಡಿಯೋ ಮಾಡುತ್ತಿದ್ದ ಆರೋಪಿ ಬೆಂಗಳೂರು: ಬೆಂಗಳೂರಿನ ಜನನಿಬಿಢ ರಸ್ತೆಯಲ್ಲಿ ನಡೆದುಹೋಗುವ ಮಹಿಳೆಯರ ವಿಡಿಯೋ ಶೂಟ್‌ ಮಾಡಿ ಅಸಭ್ಯ ಕಮೆಂಟ್‌ಗಳೊಂದಿಗೆ ಇನ್‌ಗ್ರಾಂಗೆ ಅಪ್‌ಲೋಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬನಶಂಕರಿ, ಕೋರಮಂಗಲ ಮತ್ತಿತರೆಡೆ ಸಾರ್ವಜನಿಕ ರಸ್ತೆಯ ಜನಜಂಗುಳಿಯ ವಿಡಿಯೋ ಮಾಡುತ್ತಿದ್ದೇನೆ ಎಂದು ಜನರನ್ನು ನಂಬಿಸಿ ರಹಸ್ಯವಾಗಿ ಯುವತಿಯರ ವಿಡಿಯೋ ಮತ್ತು ಫೋಟೊ ಶೂಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಕೆ.ಆರ್ ಪುರಂ ನಿವಾಸಿ

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ Read More »

ವಿದ್ಯಾರ್ಥಿಗಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಸೂಚನೆ

ಇಲಾಖೆಯ ಸೂಚನೆ ಮುರಿದರೆ ಶಿಸ್ತು ಕ್ರಮದ ಎಚ್ಚರಿಕೆ ಮೊಟ್ಟೆಯ ಹೆಚ್ಚುವರಿ ಹಣವನ್ನು ಭರಿಸುವುದೇ ಶಿಕ್ಷಕರಿಗೆ ಸವಾಲು ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಣೆ ಮಾಡುವುದು, ಮೊಟ್ಟೆ ತಿನ್ನದ ‌ಮಕ್ಕಳಿಗೆ ಬಾಳೆಹಣ್ಣು ನೀಡುವಂತೆ ಆದೇಶ ಇದ್ದರೂ, ಕೆಲವು ಶಾಲೆಗಳು ವಾರದಲ್ಲಿ ಮೂರು ಅಥವಾ ಎರಡು ದಿನ ಮಾತ್ರವೇ ಮಕ್ಕಳಿಗೆ ಮೊಟ್ಟೆ ನೀಡುವ ಕೆಲಸ ಮಾಡುತ್ತಿದೆ‌. ಶಾಲಾ ಹಂತದಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ

ವಿದ್ಯಾರ್ಥಿಗಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಸೂಚನೆ Read More »

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ

ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿರುವ ಶಾಸಕ ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ಬಾರೆಡ್ಡಿ

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ Read More »

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ !

ತನಗೆ ಕೌನ್ಸೆಲಿಂಗ್‌ ಮಾಡುತ್ತಿದ್ದ ಮನೋವೈದ್ಯನನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಭಯೋತ್ಪಾದಕ ನಾಸಿರ್‌ ಬೆಂಗಳೂರು: ಪಾತಕ ಕೃತ್ಯಗಳನ್ನು ಎಸಗಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕೈದಿಗಳ ಮನಪರಿವರ್ತನೆ ಮಾಡಿ ಅವರು ಮತ್ತೆ ಅಪರಾಧ ಲೋಕದತ್ತ ಹೋಗಬಾರದು, ಉತ್ತಮ ನಾಗರಿಕರಾಗಿ ಬಾಳಬೇಕೆಂಬ ಉದ್ದೇಶದಿಂದ ಜೈಲಿಗೆ ಮನೋವೈದ್ಯರನ್ನು ನೇಮಿಸಲಾಗುತ್ತದೆ. ಇವರ ಮುಖ್ಯ ಧ್ಯೇಯವೇ ಕೈದಿಗಳ ಮನಸ್ಸನ್ನು ಪರಿವರ್ತಿಸಿ ಮನಸ್ಸಿನಲ್ಲಿ ಪ್ರಾಯಶ್ಚಿತ್ತ ಪ್ರಜ್ಞೆ ಮೂಡಿಸಿ ಬಿಡುಗಡೆಯಾಗಿ ಹೋದ ಬಳಿಕ ಮತ್ತೆ ಅಪರಾಧಗಳನ್ನು ಮಾಡದಂತೆ ತಡೆಯುವುದು. ಆದರೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಮಾತ್ರ ಉಲ್ಟಾ

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ ! Read More »

error: Content is protected !!
Scroll to Top