3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ
ಸುಬ್ರಹ್ಮಣ್ಯ: ಅಂಗಡಿ ಮಾಲಕರೊಬ್ಬರು ನಿಷೇಧದ ನಡುವೆಯೇ ಶಾಲಾ ಕಾಲೇಜು ಬಳಿ ತಂಬಾಕು ಮಾರಾಟ ಮಾಡುತ್ತಿರುವ ಕುರಿತು ಶಾಲಾ ಬಾಲಕಿಯೊಬ್ಬಳು ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಿಂದ ಶೀಘ್ರ ಸ್ಪಂದನೆ ದೊರಕಿದೆ. ಪತ್ರ ತಲುಪಿದ ಸ್ವಲ್ಪ ಹೊತ್ತಿನಲ್ಲೇ ಅಂಗಡಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದು ಕಡಬ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೈಕಂಬದಲ್ಲಿ ನಡೆದಿದೆ. ಕೈಕಂಬ ಪಿಲಿಕಜೆ ನಿವಾಸಿ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಪತ್ರ ಬರೆದ ಬಾಲಕಿ. ಕೆಲ ದಿನಗಳ ಹಿಂದೆ ಪತ್ರಿಕೆಯೊಂದರಲ್ಲಿ ಬಂದಿದ್ದ ಧಾರ್ಮಿಕ ಕೇಂದ್ರಗಳ ಬಳಿಯ ಮಾದಕ ವಸ್ತು […]