ಆರ್ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್ ಸಂಭ್ರಮದ ದುರಂತ
ಐಪಿಎಲ್ನಿಂದ ಬೆಂಗಳೂರು ತಂಡವನ್ನು ನಿಷೇಧಿಸುವ ಸಾಧ್ಯತೆ ಬೆಂಗಳೂರು: ಹದಿನೆಂಟು ವರ್ಷಗಳ ಬಳಿಕ ಕಪ್ ಗೆದ್ದುಕೊಂಡ ಆರ್ಸಿಬಿ ತಂಡದ ಪಾರಮ್ಯ ಈ ವರ್ಷಕ್ಕೆ ಮುಗಿದು ಹೋಯಿತಾ? ಗೆಲುವಿನ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿದ ಬಳಿಕ ಕರ್ನಾಟಕ ಸರ್ಕಾರದ ಜೊತೆಗೆ ಆರ್ಸಿಬಿ ತಂಡಕ್ಕೆ ಕೂಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಈ ನಡುವೆಯೇ ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ರಿಂದ ಬ್ಯಾನ್ ಆಗಲಿದೆ ಎಂಬ ಪುಕಾರೊಂದು ಹುಟ್ಟಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ […]
ಆರ್ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್ ಸಂಭ್ರಮದ ದುರಂತ Read More »










