ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ!
ಕರ್ನಾಟಕದಿಂದ ಓಡಿಹೋಗಿ ಕೈಲಾಸ ದೇಶ ಸ್ಥಾಪಿಸಿಕೊಂಡಿರುವ ನಿತ್ಯಾನಂದ ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ಬಿಡದಿಯ ನಿತ್ಯಾನಂದ ಸ್ವಾಮಿಯ ವಿರುದ್ಧ ಸುಮಾರು 3,900 ಚದರ ಕಿಲೋಮೀಟರ್ ಭೂಮಿ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ ದೇಶದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಅವರ ಅನುಯಾಯಿಗಳು ಬುಡಕಟ್ಟು ಜನಾಂಗದವರ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಮಾಡಿದ್ದಾರೆ ಎನ್ನಲಾಗಿದೆ.ಬೊಲಿವಿಯಾದ ಅಮೆಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರುವುದು […]
ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ! Read More »










