ರಾಜ್ಯ

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್!

ಮಡಿಕೇರಿ: ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ಕಾವೇರಿ ತೀರ್ಥೋದ್ಭವ ಪ್ರಸಕ್ತ ಸಾಲಿನ ಅ. 18ರ ಬೆಳಗ್ಗಿನ ಜಾವ 1.27 ಗಂಟೆಗೆ (ಅ.17ರ ಮಧ್ಯರಾತ್ರಿ ಕಳೆದು) ಘಟಿಸಲಿದೆ. ಕಾವೇರಿಯ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಜಾತ್ರೆಗೆ ಪೂರ್ವಭಾವಿಯಾಗಿ ಸೆ. 27ರಂದು ಬೆಳಗ್ಗೆ 9.29 ಗಂಟೆಗೆ ಭಾಗಮಂಡಲದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವ ಕಾರ್ಯಕ್ರಮ ಸಂಪ್ರದಾಯದಂತೆ ನಡೆಯಲಿದೆ. ಅ. 5ರಂದು ಬೆಳಗ್ಗೆ 8.31 ನಿಮಿಷಕ್ಕೆ ಆಜ್ಞಾ ಮೂಹೂರ್ತ, ಅ. 15ರಂದು ಬೆಳಗ್ಗೆ 11.45ಕ್ಕೆ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 4.05ಕ್ಕೆ ಕಾಣಿಕೆ […]

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್! Read More »

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ?

ಬೆಂಗಳೂರು: ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಈ ಮೂಲಕ ದೇಶದ ಸರ್ಕಾರವೊಂದರ ಮುಖ್ಯಸ್ಥರ ಪೈಕಿ ಮೊಟ್ಟಮೊದಲ ವಾಟ್ಸಪ್ ಚಾನೆಲ್ ಅನ್ನು ಆರಂಭಿಸಿದ ಹೆಗ್ಗಳಿಕೆಯು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಇನ್ನು ಜನ ಸಂಪರ್ಕ ಸಾಧನೆಯ ನಿಟ್ಟಿನಲ್ಲಿ ಮುಂದಡಿಯಿಟ್ಟವರು ಸಿಎಂ ಸಿದ್ದರಾಮಯ್ಯ ಅವರ ನಡೆಗೆ ನೆಟ್ಟಿಗರು ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ವಾಟ್ಸಪ್ ಚಾನೆಲ್‌ನಲ್ಲಿ ಏನೆಲ್ಲಾ ಸಿಗುತ್ತದೆ? ಈ ಚಾನೆಲ್‌ನಲ್ಲಿ

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ? Read More »

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಈ ಮೂಲಕ ದೇಶದ ಸರ್ಕಾರವೊಂದರ ಮುಖ್ಯಸ್ಥರ ಪೈಕಿ ಮೊಟ್ಟಮೊದಲ ವಾಟ್ಸಪ್ ಚಾನೆಲ್ ಅನ್ನು ಆರಂಭಿಸಿದ ಹೆಗ್ಗಳಿಕೆಯು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಇನ್ನು ಜನ ಸಂಪರ್ಕ ಸಾಧನೆಯ ನಿಟ್ಟಿನಲ್ಲಿ ಮುಂದಡಿಯಿಟ್ಟವರು ಸಿಎಂ ಸಿದ್ದರಾಮಯ್ಯ ಅವರ ನಡೆಗೆ ನೆಟ್ಟಿಗರು ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ವಾಟ್ಸಪ್ ಚಾನೆಲ್‌ನಲ್ಲಿ ಏನೆಲ್ಲಾ ಸಿಗುತ್ತದೆ? ಈ ಚಾನೆಲ್‌ನಲ್ಲಿ

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ? ಇಲ್ಲಿದೆ ಮಾಹಿತಿ Read More »

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್!

ಬೆಂಗಳೂರು: ಬಹುಕೋಟಿ ವಂಚನೆ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆದಕಿದಷ್ಟು ಬೆಚ್ಚಿ ಬೀಳಿಸುವ ವಿಷಯಗಳು ಹೊರಬರುತ್ತಿವೆ. ಮಾಹಿತಿ ಪ್ರಕಾರ, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಹಲವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇನ್ನೂ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ಪೋನ್ ಮೂಲಕ ಮೌಖಿಕ ಸೂಚನೆ ನೀಡಿದೆ ಎನ್ನಲಾಗಿದೆ. ಭಜರಂಗದಳ, ವಿಹೆಚ್​ಪಿ, ಹಿಂದೂ ಜಾಗರಣೆ ವೇದಿಕೆಯ ಮುಖಂಡರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಿಂದುತ್ವ ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವದೂತ ವಿನಯ್ ಗುರೂಜಿಗೆ

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್! Read More »

ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರದ ಮಹತ್ವದ ಆದೇಶ!

ಬೆಂಗಳೂರು: ಸರ್ಕಾರದ ಅಧಿಕೃತ ಸಭೆ, ಸಮಾರಂಭ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಮತ್ತು ಲೋಟಗಳನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  2018ರಲ್ಲಿ ಮಾಡಿದ್ದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಂದ ಈ ಆದೇಶ ಹೊರಬಿದ್ದಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಾಟಲ್‌ನ ನೀರಿನ ಬಳಕೆ

ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರದ ಮಹತ್ವದ ಆದೇಶ! Read More »

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು?

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಹೆಲ್ತ್ ಕಿಯೋಸ್ಕ್” (ಹೆಲ್ತ್‌ ಎಟಿಎಂ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಕಾರ್ಪೋರೇಟ್‌ ಕಂಪನಿಗಳ (ಸಿಎಸ್‌ಆರ್‌ ನಿಧಿಯಡಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಹೆಲ್ತ್‌ ಎಟಿಎಮ್ ಯೋಜನೆ ಜಾರಿಗೊಂಡಿದೆ. ಆರೋಗ್ಯ ಕೇಂದ್ರಗಳಲ್ಲಿ, ವೆಲ್‌ನೆಸ್ ಸೆಂಟರ್ ಸೇರಿದಂತೆ 25 ಆಯ್ದ ಸ್ಥಳಗಳಲ್ಲಿ ಹೆಲ್ತ್ ಎಟಿಎಮ್ ಅನ್ನು ಆರಂಭ ಮಾಡಲಾಗಿದೆ. ಇದರಿಂದ ಅನೇಕ ಪ್ರಯೋಜನಗಳಿವೆ. ಅಲ್ಲದೆ, ಹೆಲ್ತ್ ಎಟಿಎಂ ಹೇಗೆ ಕಾರ್ಯನಿರ್ವಹಣೆ ಮಾಡಲಿದೆ ಎಂಬುದನ್ನು ನೋಡೋಣ.

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು? Read More »

ಸಾಲು ಮರದ ತಿಮ್ಮಕ್ಕ ಅವರ ಸರ್ಕಾರಿ ಸೌಲಭ್ಯವನ್ನು ಬಳಸಿಕೊಂಡಳಾ ಚೈತ್ರಾ?

ಬೆಂಗಳೂರು: ಸಿಸಿಬಿ ಬಂಧನದ ಬಳಿಕ ಚೈತ್ರಾ ಮತ್ತು ತಂಡದ ಹೊಸ ಹೊಸ ವಂಚನೆಗಳು ಇದೀಗ ಬೆಳಕಿಗೆ ಬರತೊಡಗಿದೆ. ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿರುವ ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ ಮತ್ತವರ ತಂಡ ಅಕ್ರಮವಾಗಿ ಬಳಸಿಕೊಂಡಿದೆ ಎಂಬ ಹೊಸ ಆರೋಪ ಕೇಳಿಬಂದಿದೆ. ಚೈತ್ರಾ ಗ್ಯಾಂಗಿನ ಗಗನ್ ಎಂಬಾತ ಸಾಲು ಮರದ ತಿಮ್ಮಕ್ಕ ಅವರ ಪುತ್ರನ ಜೊತೆ ಸ್ನೇಹದಿಂದಿದ್ದ. ಇದನ್ನೇ ತಮ್ಮ ವಂಚನೆಗೆ ಬಳಸಿಕೊಂಡಿದ್ದ ಗಗನ್, ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರನ್ನು ಬಳಸಿಕೊಂಡಿದ್ದ ಎನ್ನಲಾಗಿದೆ. ಈ

ಸಾಲು ಮರದ ತಿಮ್ಮಕ್ಕ ಅವರ ಸರ್ಕಾರಿ ಸೌಲಭ್ಯವನ್ನು ಬಳಸಿಕೊಂಡಳಾ ಚೈತ್ರಾ? Read More »

ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!!

ಕೋಲಾರ: ಯಾರೋ ಒಬ್ಬ ದೊಡ್ಡ ಸಾಧಕರಿಗೆ ಸನ್ಮಾನ ಮಾಡುವಾಗಲೂ ನಾವು ಚಪ್ಪಲಿ ಕಳಚಿಟ್ಟು ನಿಲ್ಲುವುದಿಲ್ಲ. ಆದರೆ, ಕೋಲಾರದ ಎಸ್‌ಪಿ ನಾರಾಯಣ ಅವರು 11 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ವಾನ ಲೈಕಾ ಬೀಳ್ಕೊಡುಗೆ ಸಂದರ್ಭದಲ್ಲಿ ಶೂ ಕಳಚಿಟ್ಟು ಆ ನಾಯಿಗೆ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ನಾಯಿಯ ಬಗೆಗಿನ ಪೊಲೀಸರ ಪ್ರೀತಿ ಜಗತ್ತಿಗೆ ಅರ್ಥವಾಯಿತು. ಹೀಗೆ ಸನ್ಮಾನ ಮಾಡಿಸಿಕೊಂಡ ಶ್ವಾನದಳದ ನಾಯಿ ಏನು ಸಾಮಾನ್ಯದ್ದಲ್ಲ. ಕಳೆದ 11 ವರ್ಷಗಳಿಂದ

ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!! Read More »

ಪುತ್ತಿಗೆ ಪರ್ಯಾಯ: ಸ್ವಾಗತ ಕಾರ್ಯಾಲಯ ಕಚೇರಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಉಡುಪಿ: ಪುತ್ತಿಗೆ ಪರ್ಯಾಯದ ಪೂರ್ವಭಾವಿಯಾಗಿ ಶನಿವಾರ ಪರ್ಯಾಯ ಕಾರ್ಯಾಲಯ ಕಚೇರಿ ಮತ್ತು ಸ್ವಾಗತ ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ  ಹೆಗ್ಗಡೆ ಉದ್ಘಾಟಿಸಿದರು. ಇದೇ ಸಂದರ್ಭ ಪರ್ಯಾಯ ಲಾಂಛನವನ್ನೂ ಬಿಡುಗಡೆಗೊಳಿಸಲಾಯಿತು. ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಪುತ್ತಿಗೆ ಪರ್ಯಾಯ: ಸ್ವಾಗತ ಕಾರ್ಯಾಲಯ ಕಚೇರಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತು ವಶಕ್ಕೆ! | ಎಲ್ಲೆಲ್ಲಿ, ಎಷ್ಟೆಷ್ಟು ಮೌಲ್ಯದ ಸೊತ್ತುಗಳು ವಶಕ್ಕೆ? ಇಲ್ಲಿದೆ ಡೀಟೈಲ್ಸ್… |

ಮಂಗಳೂರು (ಬೆಂಗಳೂರು): ವಂಚನೆ ಪ್ರಕರಣದ ಆರೋಪದಲ್ಲಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಚ್ ವಾರೆಂಟ್ ಪಡೆದು ಶೋಧ ಕಾರ್ಯ ನಡೆಸಿದ ಸಿಸಿಬಿ ಪೊಲೀಸ್ ಪಡೆ ಉಡುಪಿಯ ಉಳ್ಳೂರು ಶ್ರೀರಾಮ ಸೊಸೈಟಿ ಆಸ್ತಿ, ಬಂಗಾರ ಪತ್ತೆ ಮಾಡಿದೆ. 1 ಕೋಟಿ 08 ಲಕ್ಷ ರೂಪಾಯಿ ಖಾಯಂ ಠೇವಣಿ, ಸೊಸೈಟಿ ಖಾತೆಯಲ್ಲಿ 40 ಲಕ್ಷ ರೂ. ನಗದು ಮತ್ತು 400 ಗ್ರಾಂ ಚಿನ್ನ ಕೂಡ ಪತ್ತೆ ಮಾಡಿದೆ. ಅಲ್ಲದೇ ತನ್ನ ಸ್ನೇಹಿತೆಯ

ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತು ವಶಕ್ಕೆ! | ಎಲ್ಲೆಲ್ಲಿ, ಎಷ್ಟೆಷ್ಟು ಮೌಲ್ಯದ ಸೊತ್ತುಗಳು ವಶಕ್ಕೆ? ಇಲ್ಲಿದೆ ಡೀಟೈಲ್ಸ್… | Read More »

error: Content is protected !!
Scroll to Top