ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ
ಅಂದು ಮಾಡಿದ ಟೀಕೆಗಳನ್ನೇ ತಿರುಗುಬಾಣವಾಗಿ ಬಳಸಿ ಕಾಲೆಳೆಯುತ್ತಿರುವ ನೆಟ್ಟಿಗರು ಮಂಗಳೂರು: ಆರ್ಸಿಬಿ ತಂಡ ಚೊಚ್ಚಲ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಅಮಾಯಕರು ಸಾವನ್ನಪ್ಪಿದ ಘಟನೆಯ ಬಳಿಕ ಕುಂಭಮೇಳದ ಸಂದರ್ಭದಲ್ಲಿ ಪ್ರಯಾಗ್ರಾಜ್ನಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ತೆಲುಗಿನ ಜನಪ್ರಿಯ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರದ ಪ್ರೀಮಿಯರ್ ಶೋ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗಳನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ. ವಿವಿಧ ಸೋಷಿಯಲ್ ಮೀಡಿಯಾದಲ್ಲಿ ನಿನ್ನೆಯಿಂದೀಚೆಗೆ ಜನರು ಈ ಎರಡು […]
ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ Read More »










