ರಾಜ್ಯ

ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್!

ಬೆಂಗಳೂರು: ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ಯಮಿ ಗೋವಿಂದ ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಎರಡು ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿ ಬಳಿ ಕರೆ ತರಲಾಗಿತ್ತು. ಆದರೆ ಸಿಸಿಬಿ ಕಚೇರಿ ಬಳಿ ತಲುಪುತ್ತಿದ್ದಂತೆಯೇ ಚೈತ್ರಾ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಅವರ ಬಾಯಿಂದ ನೊರೆಯೂ ಬಂದಿದ್ದು, ಅವರನ್ನು ಕೂಡಲೇ […]

ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್! Read More »

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ…

ಬೆಂಗಳೂರು: ದೈವ ಭಕ್ತರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೊಳಪಟ್ಟ ದೇವಸ್ಥಾನಗಳ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಮುಜರಾಯಿ ಇಲಾಖೆಯ ಮಹತ್ವದ ನಿರ್ಣಯ ಇದಾಗಿದ್ದು, ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ದೇವಾಲಯಗಳು ಸ್ವಚ್ಛತೆಯಿಂದ ಕೂಡಿರಬೇಕು ಎಂಬ ನಿರ್ಧಾರ ತಳೆದು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶೀಘ್ರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್‍ ಬೀಳಲಿದೆ. ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ… Read More »

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಚೈತ್ರಾ ಕುಂದಾಪುರ ಪ್ರಕರಣ | ಕುತೂಹಲ ಮೂಡಿಸಿದ ಮಾಜಿ ಸಿಎಂ, ಗೃಹ ಮಂತ್ರಿಯಾದಿಯಾಗಿ ಹೇಳಿಕೆಗಳ ಸಾಲು | ಅಷ್ಟಕ್ಕೂ ಯಾರೀ ಚೈತ್ರಾ ಕುಂದಾಪುರ? ಹಿನ್ನೆಲೆ ಗೊತ್ತಾ?

ಬೆಂಗಳೂರು: ಚೈತ್ರಾ ಕುಂದಾಪುರ ಬಂಧನ ರಾಜ್ಯ ರಾಜಕೀಯದ ಹಲವು ವಿಚಾರಗಳತ್ತ ಕೈತೋರಿಸುವಂತಿದೆ. ರಾಜ್ಯದ ಸುದ್ದಿ ವಾಹಿನಿಗಳು ಇಡೀ ದಿನ ಚೈತ್ರಾ ಪ್ರಕರಣದ ಬೆನ್ನಿಗೆ ಬಿದ್ದಿದ್ದು, ಹೊಸ ಹೊಸ ವಿಚಾರಗಳು ಹೊರ ಬರತೊಡಗಿವೆ. ಇದೆಲ್ಲದರ ನಡುವೆ ಚೈತ್ರಾ ಕುಂದಾಪುರ ಅವರ ಕೌಟುಂಭಿಕ ಹಿನ್ನೆಲೆಯೂ ಕುತೂಹಲದ ಕೇಂದ್ರ ಬಿಂದುವಾಗಿದೆ. ಬಡತನದ ಕುಟುಂಬದ ಹಿನ್ನೆಲೆಯಿರುವ ಚೈತ್ರಾ ಅವರ ತಂದೆ ಹಾಗೂ ತಾಯಿ, ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹೈನುಗಾರಿಕೆ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಈ ಬಡತನದಿಂದ ಹೊರಬಂದು, ಕೋಟ್ಯಧಿಪತಿಯಾಗುವ ಕನಸು ಕಂಡರೇ

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಚೈತ್ರಾ ಕುಂದಾಪುರ ಪ್ರಕರಣ | ಕುತೂಹಲ ಮೂಡಿಸಿದ ಮಾಜಿ ಸಿಎಂ, ಗೃಹ ಮಂತ್ರಿಯಾದಿಯಾಗಿ ಹೇಳಿಕೆಗಳ ಸಾಲು | ಅಷ್ಟಕ್ಕೂ ಯಾರೀ ಚೈತ್ರಾ ಕುಂದಾಪುರ? ಹಿನ್ನೆಲೆ ಗೊತ್ತಾ? Read More »

ಸಹಾಯಕ ಆಯುಕ್ತೆಗೆ ಜೈಲು ವಿಧಿಸಿದ ಲೋಕಾಯುಕ್ತ ನ್ಯಾಯಾಲಯ | ಉಪತಹಸೀಲ್ದಾರ್ ಶಬ್ಬೀರಿಗೂ ಜೈಲು

ಬೆಂಗಳೂರು: ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ತಬಸ್ಸುಮ್ ಜಹೇರಾ ಹಾಗೂ ಬೆಳ್ಳಾವಿ ಉಪ ತಹಸೀಲ್ದಾರ್ ಶಬ್ಬೀರ್ ಅಹಮದ್ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ಲೋಕಾಯುಕ್ತ ನ್ಯಾಯಾಲಯ ಆದೇಶ ನೀಡಿದೆ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಲಂಚ ಕೇಳಿದ ಹಾಗೂ ಸ್ವೀಕರಿಸಿದ ಪ್ರಕರಣದಲ್ಲಿ ತಬಸ್ಸುಮ್ ಜಹೇರಾ ಹಾಗೂ ಶಬ್ಬೀರ್ ಅಹಮದ್ ಅವರನ್ನು ದೋಷಿ ಎಂದು ನ್ಯಾಯಾಲಯ ಆದೇಶ ನೀಡಿತ್ತು. ಇದೀಗ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದೆ. ಇಬ್ಬರಿಗೂ 4 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿ

ಸಹಾಯಕ ಆಯುಕ್ತೆಗೆ ಜೈಲು ವಿಧಿಸಿದ ಲೋಕಾಯುಕ್ತ ನ್ಯಾಯಾಲಯ | ಉಪತಹಸೀಲ್ದಾರ್ ಶಬ್ಬೀರಿಗೂ ಜೈಲು Read More »

KGF ಸ್ಟಾರ್ ಯಶ್ ಹೊಸ ಸಿನಿಮಾ! | ನಿಗದಿಯಾಗಿದೆ ಸಿನಿಮಾ ಹೆಸರು ಘೋಷಣೆಯ ದಿನಾಂಕ | ಐತಿಹಾಸಿಕ ಚಿತ್ರವೊಂದಕ್ಕೂ ಕಮಿಟ್ ಆಗಿದ್ದಾರೆಯೇ ಯಶ್?

ಬೆಂಗಳೂರು: ಕೆಜಿಎಫ್ ಸಿನಿಮಾದ ಮೂಲಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿರುವ ಸ್ಯಾಂಡಲ್’ವುಡ್ ಸ್ಟಾರ್ ನಟ ಯಶ್ ಅವರು ಹೊಸ ಸಿನಿಮಾದಲ್ಲಿ ನಟಿಸುತ್ತಿರುವುದು ಪಕ್ಕಾ ಆಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಗಣೇಶೋತ್ಸವದಂದು ಯಶ್ ಅವರ ಹೊಸ ಸಿನಿಮಾದ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಮಲಯಾಳಂ ಫಿಲ್ಮ್ ಮೇಕರ್ ಗೀತು ಮೋಹನ್’ದಾಸ್ ಹಾಗೂ ನಟ ಯಶ್ ಅವರ ಸಂಯೋಜನೆ ಸಿನಿಮಾದ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಮುಂದಿನ ವರ್ಷ ಅಥವಾ ಡಿಸೆಂಬರ್ ವೇಳೆಗೆ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಓಡಾಡುತ್ತಿವೆ.

KGF ಸ್ಟಾರ್ ಯಶ್ ಹೊಸ ಸಿನಿಮಾ! | ನಿಗದಿಯಾಗಿದೆ ಸಿನಿಮಾ ಹೆಸರು ಘೋಷಣೆಯ ದಿನಾಂಕ | ಐತಿಹಾಸಿಕ ಚಿತ್ರವೊಂದಕ್ಕೂ ಕಮಿಟ್ ಆಗಿದ್ದಾರೆಯೇ ಯಶ್? Read More »

ರೋಹಿಣೆ ಸಿಂಧೂರಿಗೆ ಕೊನೆಗೂ ಹುದ್ದೆ! | 6 ತಿಂಗಳ ಬಳಿಕ ನೀಡಿದ ಹುದ್ದೆಯಾದರೂ ಯಾವುದು?

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರಕಾರ ಹುದ್ದೆ ನಿಯೋಜನೆ ಮಾಡಿದೆ. ಬುಧವಾರ ರಾಜ್ಯದ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆಯಾಗಿದೆ. ಈ ವೇಳೆ ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್‌ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ

ರೋಹಿಣೆ ಸಿಂಧೂರಿಗೆ ಕೊನೆಗೂ ಹುದ್ದೆ! | 6 ತಿಂಗಳ ಬಳಿಕ ನೀಡಿದ ಹುದ್ದೆಯಾದರೂ ಯಾವುದು? Read More »

ಚೈತ್ರಾ ಕುಂದಾಪುರ ಅವರನ್ನು ಬಂಧಿಸಿರುವುದು ಉಡುಪಿ ರಾಜಾಂಗಣದಿಂದ. ತನ್ನ ಮನೆಯಿಂದಲ್ಲ. ಹಾಗಾಗಿ ನನಗೆ ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಸುದ್ದಿ!! | ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌ ಹೇಳಿಕೆ!!

ಉಡುಪಿ: ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಚೈತ್ರಾ ಕುಂದಾಪುರ ಅವರಿಗೆ ತಾನು ಆಶ್ರಯ ನೀಡಿಲ್ಲ. ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಎಂದು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಹೇಳಿಕೆ ನೀಡಿದ್ದಾರೆ. ಘಟನೆಯ ಸಂಬಂಧ ಸುರಯ್ಯಾ ಅಂಜುಮ್ ಅವರಲ್ಲಿ ಮಾಧ್ಯಮದ ಪ್ರತಿನಿಧಿಗಳು ಕರೆ ಮಾಡಿ ಮಾತನಾಡಿಸಿದಾಗ, ”ಚೈತ್ರಾ ಕುಂದಾಪುರ ಅವರಿಗೆ ನಾನು ಆಶ್ರಯ ನೀಡಿದ್ದೇನೆ. ಹಾಗಾಗಿ ನೋಟಿಸ್ ಬಂದಿದೆ ಎಂಬುದು ಸುಳ್ಳು. ಆಕೆಯನ್ನು ನಿನ್ನೆ ರಾತ್ರಿ ಉಡುಪಿಯ ಕೃಷ್ಣಮಠದ ರಾಜಾಂಗಣದ ಬಳಿ ಪೊಲೀಸರು

ಚೈತ್ರಾ ಕುಂದಾಪುರ ಅವರನ್ನು ಬಂಧಿಸಿರುವುದು ಉಡುಪಿ ರಾಜಾಂಗಣದಿಂದ. ತನ್ನ ಮನೆಯಿಂದಲ್ಲ. ಹಾಗಾಗಿ ನನಗೆ ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಸುದ್ದಿ!! | ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌ ಹೇಳಿಕೆ!! Read More »

ರಾಜ್ಯದ 195 ತಾಲೂಕುಗಳು ಬರ ಪೀಡಿತ! | ಸಿಎಂಗೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ | ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತೆಂದು ಮಾಹಿತಿ ನೀಡಿದ ಸಚಿವ

ಬೆಂಗಳೂರು: ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಸಂಪುಟ ಉಪಸಮಿತಿಯ ಸಭೆಯ ಬಳಿಕ ಕೃಷ್ಣ ಭೈರೇಗೌಡ ಈ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದರು. ಬರಪೀಡಿತ ತಾಲೂಕುಗಳಿಗೆ ಪರಿಹಾರದ ಅಗತ್ಯವಿದೆ. ಆದರೆ ಅದಕ್ಕೂ ಮೊದಲು ಬರಪೀಡಿತ ತಾಲೂಕುಗಳ ಘೋಷಣೆ ಆಗಬೇಕಿದೆ. ಆದ್ದರಿಂದ ಘೋಷಣೆಗಾಗಿ ಸಿಎಂಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು. ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತು. ಆದರೆ ಈ ಬಾರಿಯ ಮಳೆ ಕೊರತೆಯಿಂದಾಗಿ ಬರದ ಸಮಸ್ಯೆ

ರಾಜ್ಯದ 195 ತಾಲೂಕುಗಳು ಬರ ಪೀಡಿತ! | ಸಿಎಂಗೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ | ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತೆಂದು ಮಾಹಿತಿ ನೀಡಿದ ಸಚಿವ Read More »

ಗಣೇಶ ಹಬ್ಬಕ್ಕಿಲ್ಲ ಸರ್ಕಾರಿ ರಜೆ! | ಗೌರಿ ಹಬ್ಬದ ದಿನವೇ ಚೌತಿ ಎಂದು ನಮೂದಿಸಿರುವ ಸರ್ಕಾರಿ ಕ್ಯಾಲೆಂಡರ್ | ಚೌತಿಯಂದೇ ರಜೆ ನೀಡಲು ಪೋಷಕರಿಂದ ಶಾಲಾ – ಕಾಲೇಜುಗಳಿಗೆ ಮನವಿ

ಪುತ್ತೂರು: ಈ ಬಾರಿ ಗಣೇಶ ಚೌತಿಗೆ ಸರ್ಕಾರಿ ರಜೆ ಇಲ್ಲ! ಬದಲಾಗಿ ಒಂದು ದಿನದ ಮೊದಲು ಆಚರಿಸುವ ಗೌರಿ ಹಬ್ಬಕ್ಕಷ್ಟೇ ಸರ್ಕಾರಿ ರಜೆ ನೀಡಲಾಗಿದೆ. ಸೆ. 19ರಂದು ದೇಶಾದ್ಯಂತ ಗಣೇಶ ಚೌತಿ ಆಚರಣೆ ವಿಜೃಂಭಣೆಯಿಂದ ನಡೆಯಲಿದೆ. ಆದರೆ ಸರ್ಕಾರಿ ಕ್ಯಾಲೆಂಡರಿನಲ್ಲಿ ಚೌತಿಯನ್ನು ಸೆ. 18ರಂದು ಎಂದು ನಮೂದಿಸಲಾಗಿದೆ. ಹಾಗಾಗಿ ಸರ್ಕಾರಿ ರಜೆ ಘೋಷಿಸುವಲ್ಲಿ ಎಡವಟ್ಟಾಗಿದೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ. 18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ. ಪಂಚಾಂಗ ಪ್ರಕಾರ ಸೆ.

ಗಣೇಶ ಹಬ್ಬಕ್ಕಿಲ್ಲ ಸರ್ಕಾರಿ ರಜೆ! | ಗೌರಿ ಹಬ್ಬದ ದಿನವೇ ಚೌತಿ ಎಂದು ನಮೂದಿಸಿರುವ ಸರ್ಕಾರಿ ಕ್ಯಾಲೆಂಡರ್ | ಚೌತಿಯಂದೇ ರಜೆ ನೀಡಲು ಪೋಷಕರಿಂದ ಶಾಲಾ – ಕಾಲೇಜುಗಳಿಗೆ ಮನವಿ Read More »

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ

ಬೆಂಗಳೂರು: ಬಾರ್‌ನಲ್ಲಿ ಅವಾಜ್‌ ಹಾಕಿದ್ದಕ್ಕಾಗಿ ಯುವಕರನ್ನು ಕೆಲ ಪುಂಡರು ಅಟ್ಟಾಡಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ರೋಹಿತ್ ಗೌಡ ಎಂಬಾತನ ಮೇಲೆ ಕಾಮಾಕ್ಷಿಪಾಳ್ಯದ ರಾಜು ಮತ್ತು ತಂಡದವರು ನಡುರಸ್ತೆಯಲ್ಲಿ ಲಾಂಗ್ ಬೀಸುತ್ತಾ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ವಾರ ರೋಹಿತ್ ಬಾರ್‌ವೊಂದರಲ್ಲಿ ಇದ್ದಾಗ ರಾಜು, ಧನುಷ್, ಗುರುಪ್ರಸಾದ್‌ಗೆ ಅವಾಜ್ ಹಾಕಿ ಹೋಗಿದ್ದ. ಇದರಿಂದ ಈ ಮೂವರು ಮನಸ್ಸಿನಲ್ಲೆ ದ್ವೇಷ ಕಾರುತ್ತಿದ್ದರು. ರೋಹಿತ್‌ನನ್ನು ಹೀಗೆ ಬಿಟ್ಟರೇ ನಮ್ಮನ್ನೇ ಮುಗಿಬಿಡುತ್ತಾನೆ ಎಂದುಕೊಂಡು ಆತನ

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ Read More »

error: Content is protected !!
Scroll to Top