ರಾಜ್ಯ

ಚೈತ್ರಾ ಕುಂದಾಪುರ ಅವರನ್ನು ಬಂಧಿಸಿರುವುದು ಉಡುಪಿ ರಾಜಾಂಗಣದಿಂದ. ತನ್ನ ಮನೆಯಿಂದಲ್ಲ. ಹಾಗಾಗಿ ನನಗೆ ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಸುದ್ದಿ!! | ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌ ಹೇಳಿಕೆ!!

ಉಡುಪಿ: ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಚೈತ್ರಾ ಕುಂದಾಪುರ ಅವರಿಗೆ ತಾನು ಆಶ್ರಯ ನೀಡಿಲ್ಲ. ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಎಂದು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಹೇಳಿಕೆ ನೀಡಿದ್ದಾರೆ. ಘಟನೆಯ ಸಂಬಂಧ ಸುರಯ್ಯಾ ಅಂಜುಮ್ ಅವರಲ್ಲಿ ಮಾಧ್ಯಮದ ಪ್ರತಿನಿಧಿಗಳು ಕರೆ ಮಾಡಿ ಮಾತನಾಡಿಸಿದಾಗ, ”ಚೈತ್ರಾ ಕುಂದಾಪುರ ಅವರಿಗೆ ನಾನು ಆಶ್ರಯ ನೀಡಿದ್ದೇನೆ. ಹಾಗಾಗಿ ನೋಟಿಸ್ ಬಂದಿದೆ ಎಂಬುದು ಸುಳ್ಳು. ಆಕೆಯನ್ನು ನಿನ್ನೆ ರಾತ್ರಿ ಉಡುಪಿಯ ಕೃಷ್ಣಮಠದ ರಾಜಾಂಗಣದ ಬಳಿ ಪೊಲೀಸರು […]

ಚೈತ್ರಾ ಕುಂದಾಪುರ ಅವರನ್ನು ಬಂಧಿಸಿರುವುದು ಉಡುಪಿ ರಾಜಾಂಗಣದಿಂದ. ತನ್ನ ಮನೆಯಿಂದಲ್ಲ. ಹಾಗಾಗಿ ನನಗೆ ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಸುದ್ದಿ!! | ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌ ಹೇಳಿಕೆ!! Read More »

ರಾಜ್ಯದ 195 ತಾಲೂಕುಗಳು ಬರ ಪೀಡಿತ! | ಸಿಎಂಗೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ | ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತೆಂದು ಮಾಹಿತಿ ನೀಡಿದ ಸಚಿವ

ಬೆಂಗಳೂರು: ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಸಂಪುಟ ಉಪಸಮಿತಿಯ ಸಭೆಯ ಬಳಿಕ ಕೃಷ್ಣ ಭೈರೇಗೌಡ ಈ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದರು. ಬರಪೀಡಿತ ತಾಲೂಕುಗಳಿಗೆ ಪರಿಹಾರದ ಅಗತ್ಯವಿದೆ. ಆದರೆ ಅದಕ್ಕೂ ಮೊದಲು ಬರಪೀಡಿತ ತಾಲೂಕುಗಳ ಘೋಷಣೆ ಆಗಬೇಕಿದೆ. ಆದ್ದರಿಂದ ಘೋಷಣೆಗಾಗಿ ಸಿಎಂಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು. ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತು. ಆದರೆ ಈ ಬಾರಿಯ ಮಳೆ ಕೊರತೆಯಿಂದಾಗಿ ಬರದ ಸಮಸ್ಯೆ

ರಾಜ್ಯದ 195 ತಾಲೂಕುಗಳು ಬರ ಪೀಡಿತ! | ಸಿಎಂಗೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ | ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತೆಂದು ಮಾಹಿತಿ ನೀಡಿದ ಸಚಿವ Read More »

ಗಣೇಶ ಹಬ್ಬಕ್ಕಿಲ್ಲ ಸರ್ಕಾರಿ ರಜೆ! | ಗೌರಿ ಹಬ್ಬದ ದಿನವೇ ಚೌತಿ ಎಂದು ನಮೂದಿಸಿರುವ ಸರ್ಕಾರಿ ಕ್ಯಾಲೆಂಡರ್ | ಚೌತಿಯಂದೇ ರಜೆ ನೀಡಲು ಪೋಷಕರಿಂದ ಶಾಲಾ – ಕಾಲೇಜುಗಳಿಗೆ ಮನವಿ

ಪುತ್ತೂರು: ಈ ಬಾರಿ ಗಣೇಶ ಚೌತಿಗೆ ಸರ್ಕಾರಿ ರಜೆ ಇಲ್ಲ! ಬದಲಾಗಿ ಒಂದು ದಿನದ ಮೊದಲು ಆಚರಿಸುವ ಗೌರಿ ಹಬ್ಬಕ್ಕಷ್ಟೇ ಸರ್ಕಾರಿ ರಜೆ ನೀಡಲಾಗಿದೆ. ಸೆ. 19ರಂದು ದೇಶಾದ್ಯಂತ ಗಣೇಶ ಚೌತಿ ಆಚರಣೆ ವಿಜೃಂಭಣೆಯಿಂದ ನಡೆಯಲಿದೆ. ಆದರೆ ಸರ್ಕಾರಿ ಕ್ಯಾಲೆಂಡರಿನಲ್ಲಿ ಚೌತಿಯನ್ನು ಸೆ. 18ರಂದು ಎಂದು ನಮೂದಿಸಲಾಗಿದೆ. ಹಾಗಾಗಿ ಸರ್ಕಾರಿ ರಜೆ ಘೋಷಿಸುವಲ್ಲಿ ಎಡವಟ್ಟಾಗಿದೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ. 18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ. ಪಂಚಾಂಗ ಪ್ರಕಾರ ಸೆ.

ಗಣೇಶ ಹಬ್ಬಕ್ಕಿಲ್ಲ ಸರ್ಕಾರಿ ರಜೆ! | ಗೌರಿ ಹಬ್ಬದ ದಿನವೇ ಚೌತಿ ಎಂದು ನಮೂದಿಸಿರುವ ಸರ್ಕಾರಿ ಕ್ಯಾಲೆಂಡರ್ | ಚೌತಿಯಂದೇ ರಜೆ ನೀಡಲು ಪೋಷಕರಿಂದ ಶಾಲಾ – ಕಾಲೇಜುಗಳಿಗೆ ಮನವಿ Read More »

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ

ಬೆಂಗಳೂರು: ಬಾರ್‌ನಲ್ಲಿ ಅವಾಜ್‌ ಹಾಕಿದ್ದಕ್ಕಾಗಿ ಯುವಕರನ್ನು ಕೆಲ ಪುಂಡರು ಅಟ್ಟಾಡಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ರೋಹಿತ್ ಗೌಡ ಎಂಬಾತನ ಮೇಲೆ ಕಾಮಾಕ್ಷಿಪಾಳ್ಯದ ರಾಜು ಮತ್ತು ತಂಡದವರು ನಡುರಸ್ತೆಯಲ್ಲಿ ಲಾಂಗ್ ಬೀಸುತ್ತಾ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ವಾರ ರೋಹಿತ್ ಬಾರ್‌ವೊಂದರಲ್ಲಿ ಇದ್ದಾಗ ರಾಜು, ಧನುಷ್, ಗುರುಪ್ರಸಾದ್‌ಗೆ ಅವಾಜ್ ಹಾಕಿ ಹೋಗಿದ್ದ. ಇದರಿಂದ ಈ ಮೂವರು ಮನಸ್ಸಿನಲ್ಲೆ ದ್ವೇಷ ಕಾರುತ್ತಿದ್ದರು. ರೋಹಿತ್‌ನನ್ನು ಹೀಗೆ ಬಿಟ್ಟರೇ ನಮ್ಮನ್ನೇ ಮುಗಿಬಿಡುತ್ತಾನೆ ಎಂದುಕೊಂಡು ಆತನ

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ Read More »

ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ | ವಿಶ್ವಕರ್ಮನ ಐದು ಮುಖಗಳ ಹೋಲಿಕೆಯ ಧ್ವಜ | ವಿಶ್ವಕರ್ಮ ಮಹೋತ್ಸವದಂದು ಧ್ವಜಾರೋಹಣ ನೆರವೇರಿಸಲು ಕರೆ

ಉಡುಪಿ: ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ಆನೆಗುಂದಿ ಮಹಾಸಂಸ್ಥಾನದ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜದ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ದೇವಸ್ಥಾನಗಳ ಧರ್ಮದರ್ಶಿಗಳು, ವಿದ್ವಾಂಸರು, ವೈದಿಕ ಮುಖಂಡರು, ವಿವಿಧ

ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ | ವಿಶ್ವಕರ್ಮನ ಐದು ಮುಖಗಳ ಹೋಲಿಕೆಯ ಧ್ವಜ | ವಿಶ್ವಕರ್ಮ ಮಹೋತ್ಸವದಂದು ಧ್ವಜಾರೋಹಣ ನೆರವೇರಿಸಲು ಕರೆ Read More »

ಮಂಗಳೂರು, ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ | ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಕ್ರಮ | 4ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸಿದರೆ ರಿಯಾಯಿತಿಯೂ ಇದೆ: ರಿಯಾಯಿತಿ ಎಷ್ಟು ಗೊತ್ತೇ?

ಬೆಂಗಳೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸೆ. 15, 16, 17ರಂದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಮಂಗಳೂರು ಭಾಗಗಳಿಗೂ ಹೆಚ್ಚುವರಿ ಬಸ್’ಗಳನ್ನು ಕೆ.ಎಸ್.ಆರ್.ಟಿ.ಸಿ. ನಿಯೋಜಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಸೆ.15, 16 ಹಾಗೂ 17 ಈ ಮೂರು ದಿನಗಳಂದು ಹೆಚ್ಚುವರಿ 1200 ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಜತೆಗೆ ರಾಜ್ಯ ಹಾಗೂ ಅಂತರಾಜ್ಯದ ವಿವಿಧ ಕಡೆಗಳಿಂದ ಬೆಂಗಳೂರಿಗೆ ಸೆ. 18ರಂದು ವಿಶೇಷ ವಾಹನಗಳ ಕಾರ್ಯಾಚರಣೆ ಕೈಗೊಂಡಿದೆ. ಬೆಂಗಳೂರು

ಮಂಗಳೂರು, ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ | ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಕ್ರಮ | 4ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸಿದರೆ ರಿಯಾಯಿತಿಯೂ ಇದೆ: ರಿಯಾಯಿತಿ ಎಷ್ಟು ಗೊತ್ತೇ? Read More »

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್‌ ಅವರ ವಿರುದ್ಧ ಎಫ್‌.ಐ.ಆರ್‌ ದಾಖಲಾದ ಹಿನ್ನೆಲೆಯಲ್ಲಿ ಸಂಪುಟದಿಂದ ಅವರನ್ನು ಕೈ ಬಿಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಸುಧಾಕರ್‌ ಅವರನ್ನು ಸಂಪುಟದಿಂದ ಕೈ ಬಿಟ್ಟು ಮುಖ್ಯಮಂತ್ರಿ ಮೇಲ್ಪಂಕ್ತಿ ಹಾಕಲಿ. ಪ್ರಭಾವವನ್ನು ಬಳಸಿ ಪ್ರಕರಣದ ತಿರುಚುವ ಮೊದಲು ಸುಧಾಕರ್‌ ಅವರನ್ನು ವಜಾ ಮಾಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿಗರು ಗ್ಯಾರಂಟಿ ಮೂಲಕ ಎಸ್‌ಸಿ ಎಸ್‌ಪಿ ಹಣ ನುಂಗಿದ್ರು. ಈಗ ಸುಧಾಕರ್‌ ದಲಿತರ

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ Read More »

ಡಿಸಿ, ಸಿಇಒಗಳ ಜೊತೆ ಮಹತ್ವದ ಸಭೆ ಕರೆದ ಸಿಎಂ | ಮಳೆ ಕೊರತೆ, ಬರ, ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚೆ ಸಾಧ್ಯತೆ | ಪೊಲೀಸ್ ಅಧಿಕಾರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಸೂಚನೆ

ಬೆಂಗಳೂರು: ಮಳೆ ಕೊರತೆಯಿಂದ ಎದುರಾಗಿರುವ ಬರ ಹಾಗೂ ಇನ್ನೂ ಕೆಲವು ಮಹತ್ವದ ವಿಚಾರಗಳನ್ನು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ‘ನಾವು ಬರ ಮತ್ತು ಇತರ ಪ್ರಮುಖ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದು ಮಹತ್ವದ ಸಭೆ ಎಂದು ಸ್ಪಷ್ಟಪಡಿಸಿದ್ದಾರೆ.

ಡಿಸಿ, ಸಿಇಒಗಳ ಜೊತೆ ಮಹತ್ವದ ಸಭೆ ಕರೆದ ಸಿಎಂ | ಮಳೆ ಕೊರತೆ, ಬರ, ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚೆ ಸಾಧ್ಯತೆ | ಪೊಲೀಸ್ ಅಧಿಕಾರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಸೂಚನೆ Read More »

ಭರವಸೆ ಬಳಿಕ ‘ಬೆಂಗಳೂರು ಬಂದ್’ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟ | ಬಿಎಂಟಿಸಿ ಬಸ್’ನಲ್ಲಿ ಪ್ರಯಾಣಿಸಿದ ಅನಿಲ್ ಕುಂಬ್ಳೆ : ಫೊಟೋ ವೈರಲ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದ ಖಾಸಗಿ ಸಾರಿಗೆ ಒಕ್ಕೂಟದವರು ಕರೆ ನೀಡಿರುವ ‘ಬೆಂಗಳೂರು ಬಂದ್’ ವಾಪಸ್ ಪಡೆಯಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, 32 ಬೇಡಿಕೆಗಳ ಪೈಕಿ 27 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಬೆಂಗಳೂರು ಬಂದ್’ ವಾಪಸ್ ಪಡೆದಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ, ವಕೀಲ ನಟರಾಜ್ ಶರ್ಮಾ,

ಭರವಸೆ ಬಳಿಕ ‘ಬೆಂಗಳೂರು ಬಂದ್’ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟ | ಬಿಎಂಟಿಸಿ ಬಸ್’ನಲ್ಲಿ ಪ್ರಯಾಣಿಸಿದ ಅನಿಲ್ ಕುಂಬ್ಳೆ : ಫೊಟೋ ವೈರಲ್ Read More »

ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ! | ಹೈಕಮಾಂಡ್ ನಿರ್ದೇಶನ ಅನುಸರಿಸಲಿದ್ದೇವೆ ಎಂದ ಸಿ.ಟಿ. ರವಿ

ಬೆಂಗಳೂರು: ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹಾಗೂ ಅಮಿತ್ ಶಾ ಅವರ ನಡುವೆ ಮಾತುಕತೆ ನಡೆದಿದೆ ಎನ್ನಲಾದ ಬೆನ್ನಿಗೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತುಕತೆ ನಡೆಸಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಇದೀಗ ಮಾಜಿ ಸಚಿವ ಸಿ.ಟಿ. ರವಿ ಅವರು ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ

ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ! | ಹೈಕಮಾಂಡ್ ನಿರ್ದೇಶನ ಅನುಸರಿಸಲಿದ್ದೇವೆ ಎಂದ ಸಿ.ಟಿ. ರವಿ Read More »

error: Content is protected !!
Scroll to Top