ಚೈತ್ರಾ ಕುಂದಾಪುರ ಅವರನ್ನು ಬಂಧಿಸಿರುವುದು ಉಡುಪಿ ರಾಜಾಂಗಣದಿಂದ. ತನ್ನ ಮನೆಯಿಂದಲ್ಲ. ಹಾಗಾಗಿ ನನಗೆ ನೋಟಿಸ್ ಬಂದಿದೆ ಎನ್ನುವುದು ಸುಳ್ಳು ಸುದ್ದಿ!! | ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಕಾಂಗ್ರೆಸ್ನ ಸುರಯ್ಯಾ ಅಂಜುಮ್ ಹೇಳಿಕೆ!!
ಉಡುಪಿ: ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಚೈತ್ರಾ ಕುಂದಾಪುರ ಅವರಿಗೆ ತಾನು ಆಶ್ರಯ ನೀಡಿಲ್ಲ. ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಎಂದು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಹೇಳಿಕೆ ನೀಡಿದ್ದಾರೆ. ಘಟನೆಯ ಸಂಬಂಧ ಸುರಯ್ಯಾ ಅಂಜುಮ್ ಅವರಲ್ಲಿ ಮಾಧ್ಯಮದ ಪ್ರತಿನಿಧಿಗಳು ಕರೆ ಮಾಡಿ ಮಾತನಾಡಿಸಿದಾಗ, ”ಚೈತ್ರಾ ಕುಂದಾಪುರ ಅವರಿಗೆ ನಾನು ಆಶ್ರಯ ನೀಡಿದ್ದೇನೆ. ಹಾಗಾಗಿ ನೋಟಿಸ್ ಬಂದಿದೆ ಎಂಬುದು ಸುಳ್ಳು. ಆಕೆಯನ್ನು ನಿನ್ನೆ ರಾತ್ರಿ ಉಡುಪಿಯ ಕೃಷ್ಣಮಠದ ರಾಜಾಂಗಣದ ಬಳಿ ಪೊಲೀಸರು […]