ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು
ದೈವಾರಾಧನೆಗೆ ಅಡ್ಡಿಪಡಿಸಿದವರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ಮಂಗಳೂರು : ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವದ ಆರಾಧನೆಗೆ ಅಡ್ಡಿಪಡಿಸಿದ ವಿಶೇಷ ಆರ್ಥಿಕ ವಲಯ (ಎಂಎಸ್ಇಝಡ್)ದ ವಿರುದ್ಧ ಮಾ.18ರಂದು ನಡೆಸುದ್ದೇಶಿಸಿದ್ದ ಬೃಹತ್ ಪಾದಯಾತ್ರೆ ತಾತ್ಕಾಲಿಕವಾಗಿ ರದ್ದಾಗಿದೆ. ಬಜ್ಪೆಯ ಪೇಜಾವರ ಮಾಗಣೆಯ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ಸರಕಾರಿ ಕಂಪನಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಮಾ. 18ರಂದು ಬಜಪೆ-ನೆಲ್ಲಿದಡಿಗುತ್ತು ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಆದರೆ, ದೈವಸ್ಥಾನದ ಧಾರ್ಮಿಕ ವಿಧಿವಿಧಾನಗಳನ್ನು ಪಾಲಿಸುವ […]
ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು Read More »










